ODI; 2005ರ ಬಳಿಕ ಲಂಕೆಯಲ್ಲಿ ಗೆದ್ದ ವಿಂಡೀಸ್‌


Team Udayavani, Oct 28, 2024, 12:59 AM IST

1–wwi

ಪಲ್ಲೆಕೆಲೆ: ಆರಂಭಕಾರ ಎವಿನ್‌ ಲೂಯಿಸ್‌ ಅವರ ದಿಟ್ಟ ಶತಕ ಸಾಹಸದಿಂದ ಶ್ರೀಲಂಕಾ ವಿರುದ್ಧದ ಮಳೆಪೀಡಿತ 3ನೇ ಏಕದಿನ ಪಂದ್ಯವನ್ನು 8 ವಿಕೆಟ್‌ಗಳಿಂದ ಗೆದ್ದ ವೆಸ್ಟ್‌ ಇಂಡೀಸ್‌, ತನ್ನ ಸರಣಿ ಸೋಲಿನ ಅಂತರವನ್ನು 1-2ಕ್ಕೆ ಇಳಿಸಿಕೊಂಡಿತು.

ಭಾರೀ ಮಳೆಯಿಂದಾಗಿ ಶ್ರೀಲಂಕಾದ ಇನ್ನಿಂಗ್ಸ್‌ 23 ಓವರ್‌ಗಳಿಗೆ ಸೀಮಿತ ಗೊಂಡಿತು. ಗಳಿಸಿದ್ದು 3ಕ್ಕೆ 156 ರನ್‌. ಬಳಿಕ ವಿಂಡೀಸ್‌ಗೆ ಡಿಎಲ್‌ಎಸ್‌ ನಿಯಮದಂತೆ 23 ಓವರ್‌ಗಳಲ್ಲಿ 195 ರನ್‌ ನಿಗದಿಗೊಳಿಸಲಾಯಿತು. ಅದು 22 ಓವರ್‌ಗಳಲ್ಲಿ 2ಕ್ಕೆ 196 ರನ್‌ ಬಾರಿಸಿ ಗೆದ್ದು ಬಂದಿತು.

ಇದು 2005ರ ಬಳಿಕ ಶ್ರೀಲಂಕಾ ನೆಲದಲ್ಲಿ ವೆಸ್ಟ್‌ ಇಂಡೀಸ್‌ಗೆ ಒಲಿದ ಮೊದಲ ಏಕದಿನ ಜಯವಾಗಿದೆ. ಈ ನಡುವೆ ಕೆರಿಬಿಯನ್ನರು ದ್ವೀಪ ರಾಷ್ಟ್ರದಲ್ಲಿ ಸತತ 10 ಪಂದ್ಯಗಳನ್ನು ಸೋತಿದ್ದರು. ಇದು ಈ ವರ್ಷ ಏಕದಿನದಲ್ಲಿ ವೆಸ್ಟ್‌ ಇಂಡೀಸ್‌ ಸಾಧಿಸಿದ ಮೊದಲ ಗೆಲುವು ಕೂಡ ಆಗಿದೆ.

ಲೂಯಿಸ್‌ ಅಜೇಯ 102
ವಿಂಡೀಸ್‌ ಆರಂಭಕಾರ ಎವಿನ್‌ ಲೂಯಿಸ್‌ 61 ಎಸೆತಗಳಿಂದ 102 ರನ್‌ ಬಾರಿಸಿ ಅಜೇಯರಾಗಿ ಉಳಿದರು. ಇದು ಅವರ 5ನೇ ಏಕದಿನ ಶತಕ. ಈ ಪಂದ್ಯಶ್ರೇಷ್ಠ ಇನ್ನಿಂಗ್ಸ್‌ನಲ್ಲಿ 9 ಬೌಂಡರಿ ಹಾಗೂ 4 ಸಿಕ್ಸರ್‌ ಒಳಗೊಂಡಿತ್ತು. ಇವರೊಂದಿಗೆ ಶಫೇìನ್‌ ರುದರ್‌ಫೋರ್ಡ್‌ 50 ರನ್‌ ಮಾಡಿ ಅಜೇಯರಾಗಿ ಉಳಿದರು.

ಟಾಪ್ ನ್ಯೂಸ್

Campco

Mangaluru: “ಕ್ಯಾಂಪ್ಕೊ’ದಿಂದ ವಿಶ್ವ ಆರೋಗ್ಯ ಸಂಸ್ಥೆಯ ವಿಜ್ಞಾನಿಯ ಭೇಟಿ

Kemmannu

Udupi: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ: ಡಾ.ಎಂ.ಎನ್‌.ರಾಜೇಂದ್ರ ಕುಮಾರ್‌

KMC-MNG

Mangaluru: ವಿಪತ್ತು ನಿರ್ವಹಣೆಗೆ ಸಮನ್ವಯ ಅಗತ್ಯ: ಡಿಐಜಿಪಿ ಅಮಿತ್‌ ಸಿಂಗ್‌

Exam

Coastal Karnataka: ಉಭಯ ಜಿಲ್ಲೆಯ 31 ಕೇಂದ್ರಗಳಲ್ಲಿ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ

Dharma-sabhe

Brahmin Mahasabha: ಗಾಯತ್ರಿ ಮಂತ್ರದ ಅನುಷ್ಠಾನದಲ್ಲಿ ಸಮಾಜ ಒಂದಾಗಲಿ: ಪೇಜಾವರ ಶ್ರೀ

1-seee

Challenge; ಪೆಟ್ರೋಲ್‌ ಪಂಪ್‌ಗೆ ಬೆಂಕಿ ಹಚ್ಚಿದ ವ್ಯಕ್ತಿ!

Santhosh-Hegde

Udupi: ಯತಿತ್ರಯರ ಜತೆ ನ್ಯಾ. ಸಂತೋಷ್‌ ಹೆಗ್ಡೆ ಗಂಭೀರ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-bb

Pro Kabaddi; ಜೈಪುರ್‌-ತಮಿಳ್‌ ತಲೈವಾಸ್‌ ಪಂದ್ಯ ಟೈ

1-d

Pan Pacific Tennis: : ಜೆಂಗ್‌ ಕ್ವಿನ್ವೆನ್‌ ಚಾಂಪಿಯನ್‌

Cricket Ground

Ranji: ಪಾಟ್ನಾದಲ್ಲೂ ಮಳೆ ಅಡ್ಡಿ

1–a-sss

India Women vs New Zealand Women; ಸೋಫಿ ಡಿವೈನ್‌ ಸಾಹಸ:ಸರಣಿ 1-1

1-qwewqewq

WTT Championship: ಕ್ವಾರ್ಟರ್‌ ಫೈನಲ್‌ನಲ್ಲಿ ಎಡವಿದ ಮಣಿಕಾ ಬಾತ್ರಾ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Campco

Mangaluru: “ಕ್ಯಾಂಪ್ಕೊ’ದಿಂದ ವಿಶ್ವ ಆರೋಗ್ಯ ಸಂಸ್ಥೆಯ ವಿಜ್ಞಾನಿಯ ಭೇಟಿ

Kemmannu

Udupi: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ: ಡಾ.ಎಂ.ಎನ್‌.ರಾಜೇಂದ್ರ ಕುಮಾರ್‌

KMC-MNG

Mangaluru: ವಿಪತ್ತು ನಿರ್ವಹಣೆಗೆ ಸಮನ್ವಯ ಅಗತ್ಯ: ಡಿಐಜಿಪಿ ಅಮಿತ್‌ ಸಿಂಗ್‌

Exam

Coastal Karnataka: ಉಭಯ ಜಿಲ್ಲೆಯ 31 ಕೇಂದ್ರಗಳಲ್ಲಿ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ

Dharma-sabhe

Brahmin Mahasabha: ಗಾಯತ್ರಿ ಮಂತ್ರದ ಅನುಷ್ಠಾನದಲ್ಲಿ ಸಮಾಜ ಒಂದಾಗಲಿ: ಪೇಜಾವರ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.