Women’s Asia Cup: ಭಾರತದ ಗುರಿ ಅಜೇಯ ಸೆಮಿಫೈನಲ್‌


Team Udayavani, Jul 22, 2024, 6:30 AM IST

1-asdsad

ಡಂಬುಲ: ವನಿತಾ ಏಷ್ಯಾ ಕಪ್‌ ಕ್ರಿಕೆಟ್‌ ಪಂದ್ಯಾವಳಿಯ ಅತ್ಯಂತ ಯಶಸ್ವಿ ತಂಡವಾಗಿರುವ ಭಾರತ ಸತತ 9ನೇ ಸೆಮಿಫೈನಲ್‌ ಕಾಣುವ ತವಕದಲ್ಲಿದೆ. ಎರಡೂ ಪಂದ್ಯಗಳನ್ನು ಗೆದ್ದು ಈಗಾಗಲೇ ಒಂದು ಕಾಲನ್ನು ಉಪಾಂತ್ಯದಲ್ಲಿರಿಸಿದೆ. ಮಂಗಳವಾರ ನೇಪಾಲ ವಿರುದ್ಧ ಕೊನೆಯ ಲೀಗ್‌ ಪಂದ್ಯವಾಡಲಿದ್ದು, ಇದನ್ನೂ ಗೆದ್ದರೆ ಹರ್ಮನ್‌ಪ್ರೀತ್‌ ಕೌರ್‌ ಬಳಗದ ಸೆಮಿಫೈನಲ್‌ ಅಧಿಕೃತಗೊಳ್ಳಲಿದೆ.

ಭಾರತ ಕಳೆದೆರಡೂ ಲೀಗ್‌ ಪಂದ್ಯಗಳಲ್ಲಿ ಅಧಿಕಾರಯುತ ಜಯ ಸಾಧಿಸಿತ್ತು. ಸಾಂಪ್ರದಾಯಿಕ ಎದುರಾಳಿ ಪಾಕಿಸ್ಥಾನವನ್ನು 7 ವಿಕೆಟ್‌ಗಳಿಂದ ಹಾಗೂ ಯುಎಇಯನ್ನು 78 ರನ್ನುಗಳಿಂದ ಮಣಿಸುವಲ್ಲಿ ಯಶಸ್ವಿ ಯಾಗಿತ್ತು. ಅನನುಭವಿ ನೇಪಾಲ ತಂಡ ಭಾರತಕ್ಕೆ ಯಾವ ವಿಧದಲ್ಲೂ ಸವಾಲಾಗಲಿಕ್ಕಿಲ್ಲ ಎಂದು ನಂಬಬಹುದು.

ಬಿಂದು ಬರ್ಮ ನಾಯಕತ್ವದ ನೇಪಾಲ ಆರಂಭಿಕ ಪಂದ್ಯದಲ್ಲಿ ಯುಎಇಯನ್ನು 6 ವಿಕೆಟ್‌ಗಳಿಂದ ಮಣಿಸಿತ್ತು. ಆದರೆ ರವಿವಾರ ರಾತ್ರಿ ಪಾಕಿಸ್ಥಾನ ವಿರುದ್ಧ ನೇಪಾಲದ ಆಟ ನಡೆದಿರಲಿಲ್ಲ. ಅದು ಸ್ವಲ್ಪವೂ ಹೋರಾಟ ನೀಡದೆ ಶರಣಾಗಿತ್ತು.

ಜಬರ್ದಸ್ತ್ ಪ್ರದರ್ಶನ
ಭಾರತ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ವಿಭಾಗಗಳೆರಡರಲ್ಲೂ ಜಬರ್ದಸ್ತ್ ಪ್ರದರ್ಶನ ನೀಡಿದೆ. ಪಾಕ್‌ ವಿರುದ್ಧ ಶಫಾಲಿ ವರ್ಮ-ಸ್ಮತಿ ಮಂಧನಾ ಪ್ರಚಂಡ ಆರಂಭ ಒದಗಿಸಿದ್ದರು. ಯುಎಇ ವಿರುದ್ಧ ರಿಚಾ ಘೋಷ್‌ ಮತ್ತು ಹರ್ಮನ್‌ಪ್ರೀತ್‌ ಕೌರ್‌ ಅಬ್ಬರದ ಬ್ಯಾಟಿಂಗ್‌ ನಡೆಸಿದ್ದರು. ಹೀಗಾಗಿ ಭಾರತ ಮೊದಲ ಸಲ 200 ರನ್‌ ಪೇರಿಸುವಲ್ಲಿ ಯಶಸ್ವಿಯಾಗಿತ್ತು. ನೇಪಾಲ ವಿರುದ್ಧವೂ ಮೊದಲು ಬ್ಯಾಟಿಂಗ್‌ ನಡೆಸಿದರೆ ಭಾರತ ಇನ್ನೊಮ್ಮೆ ಬೃಹತ್‌ ಸ್ಕೋರ್‌ ದಾಖಲಿಸುವುದರಲ್ಲಿ ಅನುಮಾನವಿಲ್ಲ.

ಬೌಲಿಂಗ್‌ ವಿಭಾಗದಲ್ಲಿ ರೇಣುಕಾ ಸಿಂಗ್‌, ಪೂಜಾ ವಸ್ತ್ರಾಕರ್‌, ದೀಪ್ತಿ ಶರ್ಮ ರನ್‌ ನಿಯಂತ್ರಿಸುವ ಜತೆಗೆ ವಿಕೆಟ್‌ಗಳನ್ನೂ ಬೇಟೆ ಆಡುತ್ತಿದ್ದಾರೆ. ಶ್ರೇಯಾಂಕಾ ಪಾಟೀಲ್‌ ಸ್ಥಾನಕ್ಕೆ ಬಂದ ತನುಜಾ ಕನ್ವರ್‌ 4 ಓವರ್‌ಗಳಲ್ಲಿ ಕೇವಲ 14 ರನ್‌ ನೀಡಿ ಅತ್ಯಂತ ಮಿತವ್ಯಯಿಯಾಗಿದ್ದರು.
ಇಂಥ ಬಲಾಡ್ಯ ಭಾರತದ ವಿರುದ್ಧ ಹಿಮಾಲಯದ ತಪ್ಪಲಿನ ಪುಟ್ಟ ರಾಷ್ಟ್ರ ಬಲವಾದ ಅಗ್ನಿಪರೀಕ್ಷೆ ಎದುರಿಸುವುದರಲ್ಲಿ ಅನುಮಾನವಿಲ್ಲ.

ವನಿತಾ ಏಷ್ಯಾ ಕಪ್‌ ಇಂದಿನ ಪಂದ್ಯ
1. ಪಾಕಿಸ್ಥಾನ-ಯುಎಇ l ಸ್ಥಳ: ಡಂಬುಲ l ಆರಂಭ: ಅ. 2.00
2. ಭಾರತ-ನೇಪಾಲ l ಸ್ಥಳ: ಡಂಬುಲ ಆರಂಭ: ರಾತ್ರಿ 7.00 l ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್

ಟಾಪ್ ನ್ಯೂಸ್

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್‌ ಪ್ರವೇಶಿಸಿದ ಭಾರತ ಹಾಕಿ ತಂಡ

Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್‌ ಪ್ರವೇಶಿಸಿದ ಭಾರತ ಹಾಕಿ ತಂಡ

1-eee

International ಕರಾಟೆ ಚಾಂಪಿಯನ್ ಶಿಪ್; ಸುಜಲ್ ಜೆ ಶೆಟ್ಟಿಗೆ ಬೆಳ್ಳಿ,ಕಂಚು

ENGvsAUS: ಏಕದಿನ ಸರಣಿಗೂ ಬಟ್ಲರ್‌ ಅಲಭ್ಯ; ಎಸ್‌ಆರ್‌ಎಚ್ ಆಟಗಾರನಿಗೆ ನಾಯಕತ್ವ

ENGvsAUS: ಏಕದಿನ ಸರಣಿಗೂ ಬಟ್ಲರ್‌ ಅಲಭ್ಯ; ಎಸ್‌ಆರ್‌ಎಚ್ ಆಟಗಾರನಿಗೆ ನಾಯಕತ್ವ

ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌

B–G Trophy: ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌

1-trrr

Asian Champions Trophy ಸೆಮಿಫೈನಲ್‌ : ಕೊರಿಯಾ ವಿರುದ್ಧ ಭಾರತ ಫೇವರಿಟ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.