ವನಿತಾ ಚಾಲೆಂಜರ್‌ ಟ್ರೋಫಿ ಕ್ರಿಕೆಟ್‌: ಶಿಖಾ, ಪೂನಂ, ಮೋನಾ ನಾಯಕಿಯರು


Team Udayavani, Dec 23, 2018, 6:00 AM IST

mona-meshram-punam-raut.jpg

ಹೊಸದಿಲ್ಲಿ: ಜನವರಿ ಮೂರರಿಂದ ಆಂಧ್ರಪ್ರದೇಶದ ಮುಲಪುಡುವಿನಲ್ಲಿ ನಡೆಯುವ ವನಿತಾ ಏಕದಿನ ಚಾಲೆಂಜರ್‌ ಟ್ರೋಫಿ ಕ್ರಿಕೆಟ್‌ ಸರಣಿಗಾಗಿ 3 ತಂಡಗಳನ್ನು ಪ್ರಕಟಿಸಲಾಗಿದೆ.

ಇಂಡಿಯಾ ರೆಡ್‌, ಇಂಡಿಯಾ ಬ್ಲೂ ಹಾಗೂ ಇಂಡಿಯಾ ಗ್ರೀನ್‌ ಹೆಸರಿನ ಈ ತಂಡಗಳನ್ನು ಕ್ರಮವಾಗಿ ಶಿಖಾ ಪಾಂಡೆ, ಪೂನಂ ರಾವತ್‌ ಮತ್ತು ಮೋನಾ ಮೆಶ್ರಮ್‌ ಮುನ್ನಡೆಸಲಿದ್ದಾರೆ. ಭಾರತದ ರಾಷ್ಟ್ರೀಯ ತಂಡದ ಪ್ರಮುಖ ಆಟಗಾರ್ತಿಯರಾದ ಮಿಥಾಲಿ ರಾಜ್‌, ಜೂಲನ್‌ ಗೋಸ್ವಾಮಿ, ಜೆಮಿಮಾ ರೋಡ್ರಿಗಸ್‌, ತನಿಯಾ ಭಾಟಿಯ, ಏಕ್ತಾ ಬಿಷ್ಟ್, ರಾಜೇಶ್ವರಿ ಗಾಯಕ್ವಾಡ್‌ ಅವರೆಲ್ಲ ಈ ಸರಣಿಯಿಂದ ದೂರ ಉಳಿಯಲಿದ್ದಾರೆ. ಬಿಗ್‌ ಬಾಶ್‌ನಲ್ಲಿ ಆಡುತ್ತಿರುವ ಹರ್ಮನ್‌ಪ್ರೀತ್‌ ಕೌರ್‌, ಸ್ಮತಿ ಮಂಧನಾ ಕೂಡ ಹೊರಗುಳಿಯುವರು.

ನ್ಯೂಜಿಲ್ಯಾಂಡ್‌ ಪ್ರವಾಸ ಕೈಗೊಳ್ಳಲಿರುವ ಭಾರತ ತಂಡದಲ್ಲಿ ಅವಕಾಶ ಪಡೆಯದ ವೇದಾ ಕೃಷ್ಣಮೂರ್ತಿ “ಇಂಡಿಯಾ ರೆಡ್‌’ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ತಂಡಗಳು
ಇಂಡಿಯಾ ರೆಡ್‌:
ಶಿಖಾ ಪಾಂಡೆ (ನಾಯಕಿ), ಎನ್‌. ಅನುಷಾ, ಶಿವಿ ಪಾಂಡೆ, ವೇದಾ ಕೃಷ್ಣಮೂರ್ತಿ, ವೃಶಾಲಿ ಭಗತ್‌, ಜಾಸಿಯಾ ಅಖ್ತರ್‌, ಜಾನ್ಸಿ ಲಕ್ಷ್ಮೀ, ಕೋಮಲಾ ಝಂಜಾದ್‌, ಶಾಂತಿ ಕುಮಾರಿ, ರಾಧಾ ಯಾದವ್‌, ಹಲೀìನ್‌ ಡಿಯೋಲ್‌, ಆರ್‌. ಕಲ್ಪನಾ, ತರುನ್ನಮ್‌ ಪಠಾಣ್‌.

ಇಂಡಿಯಾ ಬ್ಲೂ: ಪೂನಂ ರಾವತ್‌ (ನಾಯಕಿ), ಪ್ರಿಯಾ ಪೂನಿಯ, ತನುಶ್ರೀ ಸರ್ಕಾರ್‌, ಭಾರತಿ ಫ‌ುಲ್ಮಾಲಿ, ಅದಿತಿ ಶರ್ಮ, ತಮನ್ನಾ ನಿಗಂ, ಮಾನ್ಸಿ ಜೋಶಿ, ರೀಮಾ ಲಕ್ಷ್ಮೀ ಎಕ್ಕಾ, ಮನಾಲಿ ದಕ್ಷಿಣಿ, ತನುಜಾ ಕನ್ವರ್‌, ಜಿ. ತೃಷಾ, ಸುಷ್ಮಾ ವರ್ಮ, ಮಿನ್ನು ಮಣಿ.

ಇಂಡಿಯಾ ಗ್ರೀನ್‌: ಮೋನಾ ಮೆಶ್ರಮ್‌ (ನಾಯಕಿ), ಡಿ. ಹೇಮಲತಾ, ಶೆಫಾಲಿ ವರ್ಮ, ತೇಜಲ್‌ ಹಸಬಿ°ಸ್‌, ಅನಿತಾ ಲೋಧಿ, ಸ್ನೇಹಾ ರಾಣ, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್‌, ಶುಭಲಕ್ಷ್ಮೀ, ದೇವಯಾನಿ ಪ್ರಸಾದ್‌, ಎಸ್‌.ಬಿ. ಕೀರ್ತನಾ, ಶ್ವೇತಾ ವರ್ಮ, ಸುಶ್ರೀ ದಿವ್ಯದರ್ಶಿನಿ.

ಟಾಪ್ ನ್ಯೂಸ್

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Harman-Kuar

Womens Cricket: ನ್ಯೂಜಿಲ್ಯಾಂಡ್‌ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್‌

Pro-kabbaddi

Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌ ಹವಾ

South-Affrica

Womens T20 World Cup: 6 ಬಾರಿ ಚಾಂಪಿಯನ್‌ ಆಸ್ಟ್ರೇಲಿಯಾ ಮಣಿಸಿ ಫೈನಲ್‌ಗೇರಿದ ದ.ಆಫ್ರಿಕಾ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.