Squad; ಆಸೀಸ್ ವಿರುದ್ಧ ಟಿ20, ಏಕದಿನ ಸರಣಿಗೆ ವನಿತಾ ತಂಡ ಪ್ರಕಟ: ಶ್ರೇಯಾಂಕಾಗೆ ಮೊದಲ ಕರೆ
Team Udayavani, Dec 25, 2023, 4:26 PM IST
ಮುಂಬೈ: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯ ಗೆದ್ದ ಭಾರತ ವನಿತಾ ತಂಡವು ಇದೀಗ ಟಿ20 ಮತ್ತು ಏಕದಿನ ಸರಣಿಗೆ ಸಜ್ಜಾಗಿದೆ. ಆಸೀಸ್ ವಿರುದ್ಧ ಹರ್ಮನ್ ನಾಯಕತ್ವದ ಬಳಗವು ಮೂರು ಟಿ20 ಮತ್ತು ಮೂರು ಏಕದಿನ ಪಂದ್ಯಗಳನ್ನು ಆಡಲಿದೆ.
ಕನ್ನಡತಿ ಶ್ರೇಯಾಂಕಾ ಪಾಟೀಲ್ ಅವರು ಇದೇ ಮೊದಲ ಬಾರಿಗೆ ಏಕದಿನ ತಂಡದ ಕರೆ ಪಡೆದಿದ್ದಾರೆ. ಪಾಟೀಲ್ ಅಲ್ಲದೆ ಸೈಕಾ ಇಶಾಖ್ ಮತ್ತು ಟಿಟಾಸ್ ಸಧು ಏಕದಿನ ಸ್ಕ್ಯಾಡ್ ನಲ್ಲಿ ಸ್ಥಾನ ಪಡೆದಿದ್ದಾರೆ.
ಸೀಮಿತ ಓವರ್ಗಳ ಪಂದ್ಯವು ಡಿಸೆಂಬರ್ 28 ರಂದು ವಾಂಖೆಡೆಯಲ್ಲಿ ಏಕದಿನ ಪಂದ್ಯದೊಂದಿಗೆ ಪ್ರಾರಂಭವಾಗುತ್ತದೆ. ಎಲ್ಲಾ ಮೂರು ಏಕದಿನ ಪಂದ್ಯಗಳು ಅಲ್ಲೇ ಸ್ಥಳದಲ್ಲಿ ನಡೆಯಲಿವೆ. ಟಿ20 ಸರಣಿಯು ಜನವರಿ 5ರಿಂದ 9ರವರೆಗೆ ಡಿ.ವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆಯಲಿದೆ.
ಏಕದಿನ ತಂಡ: ಹರ್ಮನ್ಪ್ರೀತ್ ಕೌರ್ (ನಾ), ಸ್ಮೃತಿ ಮಂಧಾನ (ಉ.ನಾ), ಜೆಮಿಮಾ ರಾಡ್ರಿಗಸ್, ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಯಾಸ್ತಿಕಾ ಭಾಟಿಯಾ (ವಿ.ಕೀ), ರಿಚಾ ಘೋಷ್ (ವಿ.ಕೀ), ಅಮನ್ಜೋತ್ ಕೌರ್, ಶ್ರೇಯಾಂಕಾ ಪಾಟೀಲ್, ಮನ್ನತ್ ಕಶ್ಯಪ್, ಸೈಕಾ ಇಶಾಕ್, ರೇಣುಕಾ ಠಾಕೂರ್, ಟಿಟಾಸ್ ಸಧು, ಪೂಜಾ ವಸ್ತ್ರಾಕರ್, ಸ್ನೇಹ ರಾಣಾ, ಹರ್ಲೀನ್ ಡಿಯೋಲ್.
ಟಿ20 ತಂಡ: ಹರ್ಮನ್ಪ್ರೀತ್ ಕೌರ್ (ನಾ), ಸ್ಮೃತಿ ಮಂಧಾನ (ಉ.ನಾ), ಜೆಮಿಮಾ ರಾಡ್ರಿಗಸ್, ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಯಾಸ್ತಿಕಾ ಭಾಟಿಯಾ (ವಿ.ಕೀ), ರಿಚಾ ಘೋಷ್ (ವಿ.ಕೀ), ಅಮನ್ಜೋತ್ ಕೌರ್, ಶ್ರೇಯಾಂಕಾ ಪಾಟೀಲ್, ಮನ್ನತ್ ಕಶ್ಯಪ್, ಸೈಕಾ ಇಶಾಕ್, ರೇಣುಕಾ ಸಿಂಗ್ ಠಾಕೂರ್, ಟಿಟಾಸ್ ಸಧು, ಪೂಜಾ ವಸ್ತ್ರಾಕರ್, ಕನಿಕಾ ಅಹುಜಾ, ಮಿನ್ನು ಮಣಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Blind Chess World C’ships: ವಿಶ್ವ ಅಂಧರ ಚೆಸ್: ಪ್ರಶಸ್ತಿ ಸನಿಹಕ್ಕೆ ಲುಬೋವ್
Women’s T20 World Cup: ಆಸೀಸ್ಗೆ ಸುಲಭದ ತುತ್ತಾದ ಲಂಕಾ
Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ
ISSF Junior World Championship: ಕಿರಿಯರ ಶೂಟಿಂಗ್; ಭಾರತಕ್ಕೆ ಸಮಗ್ರ ಪ್ರಶಸ್ತಿ
ಗ್ವಾಲಿಯರ್ ಮಸೀದಿಗೆ ಭೇಟಿ ನೀಡದೆ ಹೋಟೆಲ್ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Karnataka;ಕನ್ನಡಕ್ಕೆ ಪ್ರಥಮ ಆದ್ಯತೆ, ಕನ್ನಡವೇ ಆಡಳಿತ ಭಾಷೆ ಆಗಬೇಕು: ಸಿದ್ದರಾಮಯ್ಯ
CM ಬದಲಾವಣೆ ಚರ್ಚೆಯೇ ಇಲ್ಲ,ದಿಲ್ಲಿಗೆ ಭೇಟಿ ನೀಡುವ ಪ್ರಸಂಗವೂ ಉದ್ಭವಿಸಿಲ್ಲ:ಡಿಕೆಶಿ
Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್
Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ
Mangaluru: ರಾಷ್ಟ್ರೀಯ ಸ್ಟಾಂಡಪ್ ಪ್ಯಾಡ್ಲಿಂಗ್: ರಾಜ್ಯಕ್ಕೆ 7 ಪದಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.