ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌ ಬ್ಲಿಟ್ಜ್: ಜಂಟಿ ದ್ವಿತೀಯ ಸ್ಥಾನದಲ್ಲಿ ಹಂಪಿ


Team Udayavani, Dec 31, 2019, 5:42 AM IST

KONERU-HAMPI

ಮಾಸ್ಕೊ: ವರ್ಷಾಂತ್ಯದಲ್ಲಿ ಭಾರತದ ವನಿತಾ ಚೆಸ್‌ ತಾರೆ ಕೊನೆರು ಹಂಪಿ ದ್ವಿತೀಯ ವಿಶ್ವ ಪ್ರಶಸ್ತಿಯ ಸಾಧ್ಯತೆಯೊಂದನ್ನು ತೆರೆದಿರಿಸಿದ್ದಾರೆ. ಇಲ್ಲಿ ನಡೆಯುತ್ತಿರುವ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಈಗಾಗಲೇ ರ್ಯಾಪಿಡ್‌ ವಿಭಾಗದ ಕಿರೀಟವನ್ನು ಏರಿಸಿಕೊಂಡಿರುವ ಹಂಪಿ, ಈಗ ಬ್ಲಿಟ್ಜ್ ವಿಭಾಗದಲ್ಲೂ ಮೇಲುಗೈ ಸಾಧಿಸುವ ಹಾದಿಯಲ್ಲಿದ್ದಾರೆ.

ಮೊದಲ ದಿನದ ಬ್ಲಿಟ್ಜ್ ಸ್ಪರ್ಧೆಯ ಬಳಿಕ ಕೊನೆರು ಹಂಪಿ ಇತರ 3 ಸ್ಪರ್ಧಿಗಳೊಂದಿಗೆ ಜಂಟಿ ದ್ವಿತೀಯ ಸ್ಥಾನದಲ್ಲಿದ್ದಾರೆ. ಇನ್ನೊಂದು ದಿನದ ಸ್ಪರ್ಧೆ ಬಾಕಿ ಇದ್ದು, ಇಲ್ಲಿ 9 ಸುತ್ತುಗಳ ಸ್ಪರ್ಧೆ ಏರ್ಪಡಲಿದೆ.

ಒಂದು ಹಂತದಲ್ಲಿ ಅಗ್ರಸ್ಥಾನ
5 ಸುತ್ತುಗಳ ಬ್ಲಿಟ್ಜ್ ಸ್ಪರ್ಧೆ ಮುಗಿದಾಗ ಕೊನೆರು ಹಂಪಿ ಅಗ್ರಸ್ಥಾನ ಅಲಂಕರಿಸಿದ್ದರು. ಆದರೆ ಮುಂದಿನೆರಡು ಸುತ್ತುಗಳಲ್ಲಿ ಡ್ರಾ ಕಾಣಬೇಕಾಯಿತು. 8ನೇ ಸುತ್ತಿನಲ್ಲಿ ಮೋನಿಕಾ ಸ್ಯಾಕೊ ಅವರನ್ನು ಮಣಿಸಿದರು. ಆದರೆ 9ನೇ ಹಾಗೂ ಅಂತಿಮ ಸುತ್ತಿನಲ್ಲಿ ಆತಿಥೇಯ ನಾಡಿನ ಕ್ಯಾಥರಿನಾ ಲಾಗ್ನೊ ವಿರುದ್ಧದ ನಾಟಕೀಯ ಸೋಲು ಕಾಣಬೇಕಾಯಿತು. ಹೀಗಾಗಿ ಹಂಪಿ ಎರಡನೇ ಸ್ಥಾನಕ್ಕೆ ಕುಸಿದರು.

ಮೊದಲ ದಿನದಾಟದ ಅಂತ್ಯಕ್ಕೆ ಕ್ಯಾಥರಿನಾ ಲಾಗ್ನೊ ಅಗ್ರಸ್ಥಾನ ಅಲಂಕರಿಸಿದ್ದಾರೆ. ಅವರು 9 ಪಂದ್ಯಗಳಿಂದ 8 ಅಂಕಗಳನ್ನು ಸಂಪಾದಿಸಿದ್ದಾರೆ. 2018ರ ಚಾಂಪಿಯನ್‌ ಆಗಿರುವ ಲಾಗ್ನೊ ಈ ಪ್ರಶಸ್ತಿ ಉಳಿಸಿಕೊಳ್ಳಲು ಭಾರೀ ಹೋರಾಟ ನಡೆಸುತ್ತಿರುವುದು ಕಂಡುಬಂದಿದೆ.

ಕೊನೆರು ಹಂಪಿ ಜತೆ ದ್ವಿತೀಯ ಸ್ಥಾನದಲ್ಲಿರುವ ಉಳಿದ ಮೂವರೆಂದರೆ ಅಲೆಕ್ಸಾಂಡ್ರಾ ಕೋಸ್ಟೆನ್ಯುಕ್‌, ದರಿಯಾ ಕರೋಶ್ಕಿನಾ ಮತ್ತು ಅಲಿನಾ ಕಶ್ಲಿನ್‌ಸ್ಕಾಯಾ. ಇವರೆಲ್ಲರೂ 7 ಅಂಕ ಹೊಂದಿದ್ದಾರೆ.

ಟಾಪ್ ನ್ಯೂಸ್

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್

ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ

Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ

CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್‌ ನೋಟಿಸ್‌: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ

CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್‌ ನೋಟಿಸ್‌: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ

Exam

Australia;ಇನ್ನು ವಿದ್ಯಾರ್ಥಿ ಶುಲ್ಕ ದುಪ್ಪಟ್ಟು: ಭಾರತೀಯರಿಗೂ ಸಂಕಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rewew

ICC ತಂಡದಲ್ಲಿ ಚಾಂಪಿಯನ್‌ ಭಾರತದ ಆರು ಆಟಗಾರರು: ದಕ್ಷಿಣ ಆಫ್ರಿಕಾದ ಒಬ್ಬರೂ ಇಲ್ಲ

1-asddasdsa

Storm: ವಿಂಡೀಸ್‌ನಲ್ಲೇ ಉಳಿದ ಭಾರತ ಕ್ರಿಕೆಟ್‌ ತಂಡ

badminton

Badminton ಆಡುತ್ತಿದ್ದಾಗಲೇ ಕುಸಿದು ಬಿದ್ದು  ಶಟ್ಲರ್‌ ಸಾವು

1-sikka

India ಸರಣಿಗೆ ಜಿಂಬಾಬ್ವೆ ತಂಡ : ಸಿಕಂದರ್‌ ರಝ ನಾಯಕ

jay-shah

Sri Lanka ಪ್ರವಾಸದಿಂದ ಭಾರತ ತಂಡಕ್ಕೆ ಹೊಸ ಕೋಚ್‌: ಶಾ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್

ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್

3

Golden Star Ganesh: ಕ್ಷಮಿಸಿ, ಮುಂದಿನ ಸಲ ಸಿಗೋಣ..

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.