![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 12, 2023, 10:33 AM IST
ಹೊಸದಿಲ್ಲಿ: ಐಸಿಸಿ ಕ್ರಿಕೆಟ್ ಏಕದಿನ ವಿಶ್ವಕಪ್ ನ ತನ್ನ ಎರಡನೇ ಪಂದ್ಯದಲ್ಲಿಯೂ ಭಾರತ ತಂಡವು ಗೆಲುವು ಸಾಧಿಸಿದೆ. ಅಫ್ಘಾನಿಸ್ಥಾನ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ ಎಂಟು ವಿಕೆಟ್ ಅಂತರದಿಂದ ಸುಲಭ ಗೆಲುವು ಸಾಧಿಸಿದೆ.
ನಾಯಕ ರೋಹಿತ್ ಶರ್ಮಾ ಅವರ ಭರ್ಜರಿ ಶತಕದ ನೆರವಿನಿಂದ ಭಾರತ ಸುಲಭ ಗೆಲುವು ಕಂಡಿತು. ಆರಂಭದಿಂದಲೇ ಹೊಡಿಬಡಿ ಆಟಕ್ಕೆ ಮನ ಮಾಡಿದ ರೋಹಿತ್, ಕೇವಲ 84 ಎಸೆತಗಳಲ್ಲಿ 131 ರನ್ ಗಳಿಸಿದರು.
ಆದರೆ ಈ ಪಂದ್ಯದ ವೇಳೆ ಸ್ಟೇಡಿಯಂನಲ್ಲಿ ಕುಳಿತಿದ್ದ ಪ್ರೇಕ್ಷಕರ ನಡುವೆ ಗಲಾಟೆಯಾಗಿದೆ. ಅರುಣ್ ಜೇಟ್ಲಿ ಸ್ಟೇಡಿಯಂನ ಸ್ಟ್ಯಾಂಡ್ನಲ್ಲಿ ಭಾರತೀಯ ಅಭಿಮಾನಿಗಳು ದೈಹಿಕ ಜಗಳದಲ್ಲಿ ತೊಡಗಿರುವ ವೀಡಿಯೊ ವೈರಲ್ ಆಗಿದೆ. ವಿವಾದದ ಕಾರಣ ಅಸ್ಪಷ್ಟವಾಗಿಯೇ ಉಳಿದಿದೆ. ಆದರೆ ಅಭಿಮಾನಿಗಳು ಪರಸ್ಪರ ಗುದ್ದಾಡಿಕೊಂಡಿದ್ದಾರೆ.
ಭಾರತೀಯ ಅಭಿಮಾನಿಗಳು ಅಫ್ಘಾನಿಸ್ಥಾನ ಅಭಿಮಾನಿಗೆ ಹೊಡೆದಿದ್ದಾರೆ ಎಂದು ಟ್ವಟ್ಟರ್ ನಲ್ಲಿ ಹಲವರು ಬರೆದುಕೊಂಡಿದ್ದಾರೆ. ಆದರೆ ನಿಖರ ಮಾಹಿತಿ ಲಭ್ಯವಾಗಿಲ್ಲ.
Fight between fans at the Arun Jaitley Stadium in Delhi.
Reason: **Unknown !!#INDvAFG #ICCMensCricketWorldCup2023 #ICCWorldCup2023 pic.twitter.com/0ZDNnB3DUo
— 𝐒𝐀𝐒 𝐎𝐟𝐟𝐢𝐜𝐢𝐚𝐥™ (@sasofficial23) October 12, 2023
ಹೊಸದಿಲ್ಲಿಯಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ಥಾನವು 50 ಓವರ್ ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 272 ರನ್ ಗಳಿಸಿತು. ಇದನ್ನು ಬೆನ್ನಟ್ಟಿದ ಭಾರತವು ರೋಹಿತ್ ಮತ್ತು ವಿರಾಟ್ ಕೊಹ್ಲಿ ಬ್ಯಾಟಿಂಗ್ ನೆರವಿನಿಂದ ಕೇವಲ ಎರಡು ವಿಕೆಟ್ ನಷ್ಟಕ್ಕೆ 35 ಓವರ್ ಗಳಲ್ಲಿ ಗುರಿ ತಲುಪಿತು. ಇದರೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.