Women’s World Cup Final: ಭಾರತ ಗೆಲುವಿಗೆ 229ರನ್ ಗುರಿ


Team Udayavani, Jul 23, 2017, 6:44 PM IST

AP7_23_2017_000121B.gif

ಲಂಡನ್‌ : ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ಭಾನುವಾರ ನಡೆಯುತ್ತಿರುವ ಮಹಿಳಾ ವಿಶ್ವಕಪ್‌ ಕ್ರಿಕೆಟ್‌ನ ರೋಚಕ ಫೈನಲ್‌ ಪಂದ್ಯದಲ್ಲಿ ಇಂಗ್ಲೆಂಡ್‌ ವಿರುದ್ಧ ಭಾರತ ಗೆಲುವಿಗೆ 229 ರನ್‌ಗಳ ಗುರಿ ನೀಡಿದೆ. 10 ಓವರ್‌ಗಳವರೆಗೆ ರಕ್ಷಣಾತ್ಮಕ ಆಟವಾಡಿದ ಇಂಗ್ಲೆಂಡ್‌ 11 ನೇ  ರಾಜೇಶ್ವರಿ ಗಾಯಕ್‌ವಾಡ್‌ ಎಸೆದ 11 ನೇ ಓವರ್‌ನಲ್ಲಿ 24 ರನ್‌ಗಳಿಸಿದ್ದ ವಿನಿಫೀಲ್ಡ್‌ ಅವರನ್ನು ಕ್ಲೀನ್‌ ಬೌಲ್ಡ್‌ ಮಾಡಿದರು. ಭಾರತ ಪರ ಜೂಲನ್‌ ಗೋಸ್ವಾಮಿ 3 ವಿಕೆಟ್‌ ಪಡೆದು ಮಿಂಚಿದರೆ ಪೂನಂ ಯಾದವ್‌  2 ರಾಜೇಶ್ವರಿ ಗಾಯಕ್ವಾಡ್‌ 1 ವಿಕೆಟ್‌ ಪಡೆದರು. ಇಂಗ್ಲೆಂಡ್‌ ಅಂತಿಮವಾಗಿ 50 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 228ರನ್‌ಗಳಿಸಿದೆ. 6 ಬಾರಿಯ ಚಾಂಪಿಯನ್‌ ಆಸಿಸ್‌ ಮಣಿಸಿ ಫೈನಲ್‌ಗೇರಿದ ಭಾರತ ಮೊದಲ ಬಾರಿ ಕಪ್‌ ಗೆಲ್ಲುವ ಛಲದಲ್ಲಿದ್ದರೆ, ಇಂಗ್ಲೆಂಡ್‌ 4 ನೇ ಬಾರಿ ಕಪ್‌ ಗೆಲ್ಲುವ ತವಕದಲ್ಲಿದೆ. 

ಕನ್ನಡತಿಯರಿಗೆ ಶುಭಾಶಯಗಳ ಮಹಾಪೂರ 
ಮಿಥಾಲಿ ರಾಜ್‌ ನಾಯಕತ್ವದ ಆಡುವ 11ರ ಬಳಗದಲ್ಲಿ ಇಬ್ಬರು ಕನ್ನಡತಿಯರಿದ್ದು ಮಧ್ಯಮ ಕ್ರಮಾಂಕದ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಮತ್ತು  ರಾಜೇಶ್ವರಿ ಗಾಯಕ್ವಾಡ್‌, ಉತ್ತಮ ಫಾರ್ಮ್ನಲ್ಲಿದ್ದಾರೆ. ಇಬ್ಬರಿಗೂ ನಾಡಿನಾದ್ಯಂತ ಕ್ರಿಕೆಟ್‌ ಅಭಿಮಾನಿಗಳು ಶುಭಕೋರಿದ್ದಾರೆ. 

ಸ್ಕೋರ್‌ಪಟ್ಟಿ
ಇಂಗ್ಲೆಂಡ್‌

ಲಾರೆನ್‌ ವಿನ್‌ಫೀಲ್ಡ್‌    ಬಿ ರಾಜೇಶ್ವರಿ    24
ಟಾಮಿ ಬೇಮಾಂಟ್‌    ಸಿ ಜೂಲನ್‌ ಬಿ ಪೂನಂ    23
ಸಾರಾ ಟಯ್ಲರ್‌    ಸಿ ಸುಷ್ಮಾ ಬಿ ಜೂಲನ್‌    45
ಹೀತರ್‌ ನೈಟ್‌    ಎಲ್‌ಬಿಡಬ್ಲ್ಯು    ಪೂನಂ    1
ನಥಾಲಿ ಶಿವರ್‌    ಎಲ್‌ಬಿಡಬ್ಲ್ಯು ಜೂಲನ್‌    51
ಫ್ರಾನ್‌ ವಿಲ್ಸನ್‌    ಎಲ್‌ಬಿಡಬ್ಲ್ಯು ಜೂಲನ್‌    0
ಕ್ಯಾಥರಿನ್‌ ಬ್ರಂಟ್‌    ರನೌಟ್‌    34
ಜೆನ್ನಿ ಗನ್‌    ಔಟಾಗದೆ    25
ಲಾರಾ ಮಾರ್ಷ್‌    ಔಟಾಗದೆ    14

ಇತರ        11
ಒಟ್ಟು  (50 ಓವರ್‌ಗಳಲ್ಲಿ 7 ವಿಕೆಟಿಗೆ)        228
ವಿಕೆಟ್‌ ಪತನ: 1-47, 2-60, 3-63, 4-146, 5-146, 6-164, 7-196.

ಬೌಲಿಂಗ್‌:
ಜೂಲನ್‌ ಗೋಸ್ವಾಮಿ        10-3-23-3
ಶಿಖಾ ಪಾಂಡೆ        7-0-53-0
ರಾಜೇಶ್ವರಿ ಗಾಯಕ್ವಾಡ್‌        10-1-49-1
ದೀಪ್ತಿ ಶರ್ಮ        9-0-39-0
ಪೂನಂ ಯಾದವ್‌        10-0-36-2
ಹರ್ಮನ್‌ಪ್ರೀತ್‌ ಕೌರ್‌        4-0-25-0

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.