Archery ಯುವ ವಿಶ್ವ ಚಾಂಪಿಯನ್‌ಶಿಪ್‌: ಪಾರ್ಥ್ ಸಾಳುಂಕೆಗೆ ಐತಿಹಾಸಿಕ ಚಿನ್ನ


Team Udayavani, Jul 11, 2023, 7:00 AM IST

1-sadas

ಲಿಮೆರಿಕ್‌ (ಐರ್ಲೆಂಡ್‌): ಭಾರತದ ಪಾರ್ಥ್ ಸಾಳುಂಕೆ ಯುತ್‌ ವರ್ಲ್ಡ್ ಚಾಂಪಿಯನ್‌ಶಿಪ್‌ ಆರ್ಚರಿ ಚಾಂಪಿಯನ್‌ಶಿಪ್‌ನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. ರಿಕರ್ವ್‌ ವಿಭಾಗದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪುರುಷ ಬಿಲ್ಗಾರನೆಂಬ ಹಿರಿಮೆಗೆ ಪಾತ್ರರಾಗಿದ್ದಾರೆ.

ಇದರೊಂದಿಗೆ ಈ ಕೂಟದಲ್ಲಿ ಭಾರತ 11 ಪದಕಗಳನ್ನು ಜಯಿಸಿತು. ಇದು ಯುತ್‌ ವರ್ಲ್ಡ್ ಚಾಂಪಿಯನ್‌ಶಿಪ್‌ ಆರ್ಚರಿಯಲ್ಲಿ ಭಾರತ ಗೆದ್ದ ಅತ್ಯಧಿಕ ಸಂಖ್ಯೆಯ ಪದಕವಾಗಿದೆ. 6 ಚಿನ್ನ, ಒಂದು ಬೆಳ್ಳಿ ಹಾಗೂ 4 ಕಂಚು ಇದರಲ್ಲಿ ಸೇರಿದೆ. ಒಟ್ಟಾರೆ ಸಾಧನೆಯಲ್ಲಿ ದ್ವಿತೀಯ ಸ್ಥಾನಿಯಾಯಿತು. ಕೊರಿಯಾ ಅಗ್ರಸ್ಥಾನ ಅಲಂಕರಿಸಿತು. ಕೊರಿಯಾ ಗೆದ್ದದ್ದು ಹತ್ತೇ ಪದಕ. ಚಿನ್ನ ಕೂಡ ಭಾರತದಷ್ಟೇ (6). ಆದರೆ ಬೆಳ್ಳಿ ಸಾಧನೆಯಲ್ಲಿ ಮೇಲುಗೈ ಸಾಧಿಸಿತು (4).

ಮಹಾರಾಷ್ಟ್ರದ ಸತಾರಾದವರಾದ 19 ವರ್ಷದ ಪಾರ್ಥ್ ಸಾಳುಂಕೆ ಅಂಡರ್‌-21 ವಿಭಾಗದ ರಿಕರ್ವ್‌ ಫೈನಲ್‌ನಲ್ಲಿ ಕೊರಿಯಾದ ಬಿಲ್ಲುಗಾರ, 7ನೇ ಶ್ರೇಯಾಂಕದ ಸಾಂಗ್‌ ಇಂಜುನ್‌ ಅವರನ್ನು 7-3 ಅಂತರದಿಂದ ಮಣಿಸಿದರು. ಅಂಡರ್‌-21 ವನಿತಾ ವಿಭಾಗದ ರಿಕರ್ವ್‌ ಸಿಂಗಲ್ಸ್‌ನಲ್ಲಿ ಭಾಜಾ ಕೌರ್‌ ಕಂಚಿನ ಪದಕ ಜಯಿಸಿದರು. ಅವರು ಚೈನೀಸ್‌ ತೈಪೆಯ ಸು ಸಿನ್‌ ಯು ವಿರುದ್ಧ 7-1ರಿಂದ ಜಯ ಸಾಧಿಸಿದರು. ಪಾರ್ಥ್ ಸಾಳುಂಕೆ ಸೆಕೆಂಡರಿ ಸ್ಕೂಲ್‌ ಆಂಗ್ಲ ಅಧ್ಯಾಪಕ ಸುಶಾಂತ್‌ ಸಾಳುಂಕೆ ಅವರ ಮಗನಾಗಿದ್ದು, ಸೋನಿಪತ್‌ ಸಾಯ್‌ ಸೆಂಟರ್‌ನಲ್ಲಿ ರಾಮ್‌ ಅವಧೇಶ್‌ ಅವರಲ್ಲಿ ತರಬೇತಿ ಪಡೆದಿದ್ದರು.

ಟಾಪ್ ನ್ಯೂಸ್

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

Duleep Trophy: ಇಂಡಿಯಾ ಎ, ಡಿ  ತಂಡಗಳಿಗೆ 300 ಲೀಡ್‌

Duleep Trophy: ಇಂಡಿಯಾ ಎ, ಡಿ  ತಂಡಗಳಿಗೆ 300 ಲೀಡ್‌

Chess Olympiad: ಭಾರತದ ಗೆಲುವಿಗೆ ಬ್ರೇಕ್‌

Chess Olympiad: ಭಾರತದ ಗೆಲುವಿಗೆ ಬ್ರೇಕ್‌

1-bcci

INDvBAN Day 3: 515 ರನ್ ಚೇಸ್ ; ಬಾಂಗ್ಲಾ 4 ವಿಕೆಟ್ ನಷ್ಟಕ್ಕೆ 158 ರನ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.