WTC 2025: ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ ಪಂದ್ಯದ ದಿನಾಂಕ-ಸ್ಥಳ ಘೋಷಿಸಿದ ಐಸಿಸಿ


Team Udayavani, Sep 3, 2024, 3:53 PM IST

WTC 2025: ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ ಪಂದ್ಯದ ದಿನಾಂಕ-ಸ್ಥಳ ಘೋಷಿಸಿದ ಐಸಿಸಿ

ದುಬೈ: ಟೆಸ್ಟ್‌ ಆಡುವ ದೇಶಗಳು ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ (WTC) ಅಂಕಪಟ್ಟಿಯ ಮೇಲೆ ಕಣ್ಣಿರಿಸಿವೆ. 2025ರ ಮಧ್ಯದಲ್ಲಿ ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ ಪಂದ್ಯ ನಡೆಯಲಿದ್ದು, ಫೈನಲ್‌ ಪ್ರವೇಶಿಸಲು ಹಲವು ತಂಡಗಳು ಪೈಪೋಟಿ ನಡೆಸುತ್ತಿವೆ.

ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿಯು (ICC) ಮುಂದಿನ ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ ಪಂದ್ಯದ ದಿನಾಂಕ ಮತ್ತು ಸ್ಥಳವನ್ನು ಅಂತಿಮಗೊಳಿಸಿದೆ.

ಫೈನಲ್ ಪಂದ್ಯವು ಜೂನ್ 11 ಮತ್ತು ಜೂನ್ 15 ರ ನಡುವೆ ಲಂಡನ್‌‌ ನ ಲಾರ್ಡ್ಸ್‌ (Lords) ನಲ್ಲಿ ನಡೆಯಲಿದೆ ಎಂದು ಐಸಿಸಿ ಪ್ರಕಟಿಸಿದೆ. ಜೂನ್‌ 16ರಂದು ಹೆಚ್ಚುವರಿ ದಿನ ಘೋಷಿಸಲಾಗಿದೆ.

ಇದು ಮೂರನೇ ಆವೃತ್ತಿಯ ಡಬ್ಲ್ಯೂಟಿಸಿ ಆಗಿದ್ದು, ಕಳೆದೆರಡು ಆವೃತ್ತಿಯ ಫೈನಲ್‌ ಪಂದ್ಯಗಳು ಇಂಗ್ಲೆಂಡ್‌ ನಲ್ಲಿಯೇ ನಡೆದಿತ್ತು. ಈ ಬಾರಿಯ ಫೈನಲ್‌ ಪಂದ್ಯವೂ ಇಂಗ್ಲೆಂಡ್‌ ನ ಲಾರ್ಡ್ಸ್‌ ನಲ್ಲಿ ನಡೆಯಲಿದೆ.

ಸದ್ಯದ ಡಬ್ಲ್ಯೂಟಿಸಿ ಅಂಕಪಟ್ಟಿಯ ಪ್ರಕಾರ ಭಾರತವು ಅಗ್ರ ಕ್ರಮಾಂಕದಲ್ಲಿದೆ. ಎರಡನೇ ಕ್ರಮಾಂಕದಲ್ಲಿ ಆಸ್ಟ್ರೇಲಿಯಾ ತಂಡವಿದೆ.

ಕ್ರಿಕೆಟ್‌ ಕಾಶಿ ಎಂದು ಕರೆಯಲಾಗುವ ಲಾರ್ಡ್ಸ್‌ ನಲ್ಲಿ ಇದೇ ಮೊದಲ ಬಾರಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್ ಫೈನಲ್‌ ನಡೆಯುತ್ತಿದೆ. ಮೊದಲ ಆವೃತ್ತಿಯ ಫೈನಲ್‌ (2021) ಸೌತ್‌ಹ್ಯಾಂಪ್ಟನ್ ನಲ್ಲಿ ಮತ್ತು ಎರಡನೇ ಆವೃತ್ತಿಯ ಫೈನಲ್ (2023)‌ ಓವಲ್‌ ನಲ್ಲಿ ನಡೆದಿತ್ತು. ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ಕ್ರಮವಾಗಿ ಮೊದಲೆರಡು ಬಾರಿ ಚಾಂಪಿಯನ್‌ ಆಗಿ ಮೂಡಿಬಂದಿದ್ದವು. ಎರಡು ಬಾರಿಯೂ ಭಾರತ ರನ್ನರ್ ಅಪ್‌ ಆಗಿತ್ತು.

ಟಾಪ್ ನ್ಯೂಸ್

1-rrrrr

Rahul Gandhi ನಂಬರ್ ಒನ್ ಉಗ್ರ: ಕೇಂದ್ರ ಸಚಿವ ಬಿಟ್ಟು ವಿವಾದ

BJP Symbol

Kejriwal ರಾಜೀನಾಮೆ ನೀಡಿರುವುದು ಅಪರಾಧದ ತಪ್ಪೊಪ್ಪಿಗೆ: ಬಿಜೆಪಿ ಲೇವಡಿ

Vande-Metro

Metro Train: ದೇಶದ ಮೊದಲ “ವಂದೇ ಭಾರತ್‌ ಮೆಟ್ರೋ’ಗೆ ಸೆ.16ರಂದು (ನಾಳೆ) ಪ್ರಧಾನಿ ಚಾಲನೆ

mohan bhagwat

Hindu ಎಂದರೆ ಧಾರ್ಮಿಕ ನಂಬಿಕೆ, ಜಾತಿ ಲೆಕ್ಕಿಸದೆ ಉದಾರತೆ, ಸದ್ಭಾವನೆ ಇರುವವರು

MB Patil ತುಚ್ಛ ಮಾತು ಯತ್ನಾಳ ಮನೆತನದ ಸಂಸ್ಕೃತಿ ಅಲ್ಲ

MB Patil ತುಚ್ಛ ಮಾತು ಯತ್ನಾಳ ಮನೆತನದ ಸಂಸ್ಕೃತಿ ಅಲ್ಲ

NIPAH

Kerala ನಿಫಾ ವೈರಸ್‌ ಸೋಂಕಿನಿಂದ 24 ವರ್ಷದ ಯುವಕ ಮೃ*ತ್ಯು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 7ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 7ನೇ ರೀಲ್ಸ್ ಪ್ರಸಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Champions Trophy: Former Pakistani cricketer warned the Indian cricket team

Champions Trophy: ಭಾರತ ತಂಡಕ್ಕೆ ಎಚ್ಚರಿಕೆ ನೀಡಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ

Diamond League Final: Neeraj Chopra missed the first place by just 1 cm

Diamond League Final: ಕೇವಲ 1 ಸೆಂ.ಮೀಟರ್‌ ನಿಂದ ನೀರಜ್‌ ಚೋಪ್ರಾಗೆ ತಪ್ಪಿತು ಮೊದಲ ಸ್ಥಾನ

26

Bajpe: ರಾಜ್ಯ ಮಟ್ಟದ ಫುಟ್‌ಬಾಲ್‌ ಪಂದ್ಯಾಟ

Davis Cup: ಡೇವಿಸ್‌ ಕಪ್‌: ಎರಡೂ ಸಿಂಗಲ್ಸ್‌ ಸೋತ ಭಾರತ

Davis Cup: ಡೇವಿಸ್‌ ಕಪ್‌: ಎರಡೂ ಸಿಂಗಲ್ಸ್‌ ಸೋತ ಭಾರತ

Hockey India: ವನಿತಾ ಹಾಕಿ ಶಿಬಿರಕ್ಕೆ 33 ಆಟಗಾರ್ತಿಯರು

Hockey India: ವನಿತಾ ಹಾಕಿ ಶಿಬಿರಕ್ಕೆ 33 ಆಟಗಾರ್ತಿಯರು

MUST WATCH

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

ಹೊಸ ಸೇರ್ಪಡೆ

Madikeri: ತಹಶೀಲ್ದಾರ್‌ ಸಹಿ ನಕಲಿ ಆರೋಪ: ವಿಷ ಸೇವಿಸಿದ್ದ ನೌಕರ ಸಾವು

Madikeri: ತಹಶೀಲ್ದಾರ್‌ ಸಹಿ ನಕಲಿ ಆರೋಪ: ವಿಷ ಸೇವಿಸಿದ್ದ ನೌಕರ ಸಾವು

1-rrrrr

Rahul Gandhi ನಂಬರ್ ಒನ್ ಉಗ್ರ: ಕೇಂದ್ರ ಸಚಿವ ಬಿಟ್ಟು ವಿವಾದ

ಸುಳ್ಯ: ಬೈಕ್‌ ಗಳ ನಡುವೆ ಅಪಘಾತ

Sullia: ಬೈಕ್‌ ಗಳ ನಡುವೆ ಅಪಘಾತ

Udupi: ಬೆಡ್‌ಶೀಟ್‌ ಮಾರುವ ನೆಪ; ಮನೆಗೆ ಅಕ್ರಮ ಪ್ರವೇಶ

Udupi: ಬೆಡ್‌ಶೀಟ್‌ ಮಾರುವ ನೆಪ; ಮನೆಗೆ ಅಕ್ರಮ ಪ್ರವೇಶ

Onion

Discount: ಬೆಂಗಳೂರಿನಲ್ಲೂ ರಿಯಾಯಿತಿ ಬೆಲೆಯಲ್ಲಿ ಸಿಗಲಿದೆ ಈರುಳ್ಳಿ: ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.