Yash Dhull; ಅಂಡರ್‌19 ವಿಶ್ವಕಪ್‌ ಗೆದ್ದ ನಾಯಕನ ಹೃದಯದಲ್ಲಿ ರಂಧ್ರ; ಶಸ್ತ್ರಚಿಕಿತ್ಸೆ


Team Udayavani, Aug 29, 2024, 3:52 PM IST

Yash Dhull; A hole in the heart of the Under-19 World Cup-winning captain; surgery

ಹೊಸದಿಲ್ಲಿ: ಭಾರತ 19 ನಾಯಕನಾಗಿ ವಿಶ್ವಕಪ್‌ ಗೆದ್ದಿದ್ದ ಯಶ್‌ ಧುಲ್‌ (Yash Dhull) ಅವರು ಹೃದಯ ಶಸ್ತ್ರಚಿಕಿತ್ಸೆಯ ಬಳಿಕ ಇದೀಗ ಮತ್ತೆ ವೃತ್ತಿಪರ ಕ್ರಿಕೆಟ್‌ ಗೆ ಆಗಮಿಸಿದ್ದಾರೆ.

ಯಶ್‌ ಧುಲ್‌ ಅವರ ಹೃದಯದಲ್ಲಿ ಸಣ್ಣ ಪ್ರಮಾಣದ ರಂಧ್ರ ಇರುವುದು ಪತ್ತೆಯಾಗಿತ್ತು. ಇದೀಗ ಇದರ ಶಸ್ತ್ರ ಚಿಕಿತ್ಸೆ ಮುಗಿದು ಆಡಲು ಬಂದಿದ್ದಾರೆ. ಸದ್ಯ ಯಶ್‌ ಧುಲ್‌ ಅವರು ಡೆಲ್ಲಿ ಪ್ರೀಮಿಯರ್‌ ಲೀಗ್‌ ನಲ್ಲಿ ಆಡುತ್ತಿದ್ದಾರೆ.

ಭಾರತ ಅಂಡರ್‌ 23 ತಂಡಕ್ಕಾಗಿ ಬೆಂಗಳೂರಿನ ಎನ್‌ ಸಿಎ (NCA) ಕ್ಯಾಂಪ್‌ ನಲ್ಲಿದ್ದ ವೇಳೆ ಯಶ್‌ ಧುಲ್‌ ಅವರ ಹೃದಯದ ಸಮಸ್ಯೆ ಬಗ್ಗೆ ತಿಳಿದುಬಂದಿದೆ. ಬಳಿಕ ಶಸ್ತ್ರಚಿಕಿತ್ಸೆಗೆ ಯುವ ಆಟಗಾರ ಒಳಗಾಗಿದ್ದಾರೆ.

ಕಳೆದೊಂದು ದಶಕದಿಂದ ಧುಲ್‌ ಅವರ ಕೋಚ್‌ ಆಗಿರುವ ರಾಜೇಶ್‌ ನಾಗರ್‌ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. “ಇದು ದೊಡ್ಡ ಶಸ್ತ್ರಚಿಕಿತ್ಸೆಯಾಗಿರಲಿಲ್ಲ. ಅವರು ಚೇತರಿಸಿಕೊಳ್ಳಲು ಸುಮಾರು 10 ರಿಂದ 15 ದಿನಗಳನ್ನು ತೆಗೆದುಕೊಂಡರು. ಅವರ ಆಟ ಮತ್ತು ಫಿಟ್ನೆಸ್ ವಿಷಯದಲ್ಲಿ ಅವರು ಪ್ರಸ್ತುತ ಶೇ.100 ರಷ್ಟು ಫಿಟ್ ಆಗಿಲ್ಲ, ಅವರು ಸುಮಾರು 80 ಪ್ರತಿಶತ ಆಗಿದ್ದಾರೆ. ಆದರೆ ಸಾಕಷ್ಟು ಗುಣಮುಖವಾಗಿದ್ದಾರೆ ಎಂದು ನಾನು ಹೇಳುತ್ತೇನೆ” ಎಂದು ನಾಗರ್ ಹೇಳಿದರು.

ಹೃದಯದಲ್ಲಿನ ರಂಧ್ರವು ಸಾಮಾನ್ಯವಾಗಿ ಜನ್ಮತಃ ಪತ್ತೆಯಾಗುತ್ತದೆ. ಆದರೆ ಧುಲ್ ಪ್ರಕರಣದಲ್ಲಿ ಜೂನ್-ಜುಲೈನಲ್ಲಿ ಎನ್‌ ಸಿಎ ಯಲ್ಲಿದ್ದಾಗ ಇದು ಪತ್ತೆಯಾಗಿದೆ.

“ಇದು ಒಂದು ಸಣ್ಣ ರಂಧ್ರವಾಗಿತ್ತು. ಹುಟ್ಟಿನಿಂದಲೂ ಇದೆ ಆದರೆ ಅದು ಈಗ ಪತ್ತೆಯಾಗಿದೆ. ಅವನು ಶೀಘ್ರದಲ್ಲೇ ತನ್ನ ಉತ್ತಮ ಸ್ಥಿತಿಗೆ ಮರಳುತ್ತಾನೆ” ಎಂದು ನಾಗರ್ ಹೇಳಿದರು.

ಯಶ್ ಧುಲ್ ಪ್ರಸ್ತುತ ಡೆಲ್ಲಿ ಪ್ರೀಮಿಯರ್ ಲೀಗ್‌‌ ನಲ್ಲಿ ಸೆಂಟ್ರಲ್ ಡೆಲ್ಲಿ ಕಿಂಗ್ಸ್ ಪರ ಆಡುತ್ತಿದ್ದಾರೆ. ಐದು ಇನ್ನಿಂಗ್ಸ್‌ಗಳಲ್ಲಿ, ಅವರು 113.41 ಸ್ಟ್ರೈಕ್ ರೇಟ್‌ನಲ್ಲಿ 93 ರನ್ ಗಳಿಸಿದ್ದಾರೆ.

ಟಾಪ್ ನ್ಯೂಸ್

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

18-pavagada

Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

1-congress

Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ

12

Actress Sakunthala: ಹೃದಯಾಘಾತದಿಂದ ಬಹುಭಾಷಾ ನಟಿ ʼಸಿ.ಐ.ಡಿ. ಶಕುಂತಲಾʼ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

China Open Badminton: Priyanshu Rajawat out

China Open Badminton: ಪ್ರಿಯಾಂಶು ರಾಜಾವತ್‌ ಹೊರಕ್ಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

14

Rummy Aata Movie: ಸೆ.20ರಿಂದ ರಮ್ಮಿ ಆಟ ಶುರು

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

18-pavagada

Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.