Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್‌ ಖಾನ್‌


Team Udayavani, Sep 28, 2024, 3:29 PM IST

Musheer Khan

ಲಕ್ನೋ: ಮುಂಬೈನ ಯುವ ಪ್ರತಿಭಾನ್ವಿತ ಆಟಗಾರ, ಟೀಂ ಇಂಡಿಯಾ ಆಟಗಾರ ಸರ್ಫರಾಜ್‌ ಖಾನ್‌ (Sarfaraz Khan) ಅವರ ಸಹೋದರ ಮುಶೀರ್‌ ಖಾನ್‌ (Musheer Khan) ಅವರು ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದಾರೆ.

ಮೂಲಗಳ ಪ್ರಕಾರ, ಮುಶೀರ್‌ ಖಾನ್‌ ಅವರು ತಂದೆ ನೌಶಾದ್ ಖಾನ್ ಅವರೊಂದಿಗೆ ಅಜಂಗಢದಿಂದ ಲಕ್ನೋಗೆ ಪ್ರಯಾಣಿಸುತ್ತಿದ್ದಾಗ ಕಾರು ದುರಂತ ನಡೆದಿದೆ. ಅಪಘಾತದ ಪರಿಣಾಮ ಕಾರು ರಸ್ತೆಯಲ್ಲಿ ನಾಲ್ಕೈದು ಬಾರಿ ಪಲ್ಟಿಯಾಗಿದೆ. ಅಪಘಾತಕ್ಕೆ ನಿಖರವಾದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.

19 ವರ್ಷ ವಯಸ್ಸಿನ ಬ್ಯಾಟರ್ ಮುಶೀರ್ ಗಾಯದ ತೀವ್ರತೆ ಮತ್ತು ಅವನ ಚೇತರಿಕೆಯ ಪ್ರಕ್ರಿಯೆಯ ಆಧಾರದ ಮೇಲೆ ಆರು ವಾರಗಳಿಂದ ಮೂರು ತಿಂಗಳವರೆಗೆ ಆಟದಿಂದ ಹೊರಗುಳಿಯುವ ಸಾಧ್ಯತೆಯಿದೆ. ಕಳೆದೊಂದು ವರ್ಷದಿಂದ ದೇಶಿ ಕ್ರಿಕೆಟ್‌ ನಲ್ಲಿ ಸದ್ದು ಮಾಡುತ್ತಿರುವ ಮುಶೀರ್‌ ಗೆ ಈ ಗಾಯ ದೊಡ್ಡ ಹಿನ್ನಡೆಯಾಗಿದೆ.

ಮುಂಬೈ ಕ್ರಿಕೆಟಿಗ ಸರ್ಫರಾಜ್ ಖಾನ್ ಅವರ ಸಹೋದರ ಮುಶೀರ್ ಖಾನ್ ಅವರು ಕೆಂಪು-ಬಾಲ್ ಕ್ರಿಕೆಟ್‌ ನಲ್ಲಿ ಆಕರ್ಷಕ ಫಾರ್ಮ್‌ ನಲ್ಲಿದ್ದಾರೆ. ಇತ್ತೀಚಿಗೆ ದುಲೀಪ್ ಟ್ರೋಫಿಯಲ್ಲಿ ಭಾರತ ಬಿ ತಂಡದ ಪರವಾಗಿ ಭಾರತ ಎ ವಿರುದ್ದ ಮುಶೀರ್‌ ಖಾನ್ 181 ರನ್ ಗಳಿಸಿದ್ದರು.

ಯುವ ಬ್ಯಾಟರ್ ಭಾರತೀಯ ದೇಶೀಯ ವಲಯದಲ್ಲಿ ಅತ್ಯಂತ ರೋಚಕ ನಿರೀಕ್ಷೆಯಲ್ಲಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 51.14 ರ ಪ್ರಭಾವಿ ಸರಾಸರಿಯೊಂದಿಗೆ ಮುಶೀರ್ 15 ಇನ್ನಿಂಗ್ಸ್‌ ಗಳಲ್ಲಿ ಮೂರು ಶತಕ ಮತ್ತು ಒಂದು ಅರ್ಧ ಶತಕ ಸೇರಿದಂತೆ 716 ರನ್ ಗಳಿಸಿದ್ದಾರೆ.

ಮುಶೀರ್‌ ಖಾನ್‌ ಅಪಘಾತದ ಬಗ್ಗೆ ಮುಂಬೈ ಕ್ರಿಕೆಟ್‌ ಅಸೋಸಿಯೇಶನ್‌ ಯಾವುದೇ ಅಧಿಕೃತ ಪ್ರಕಟಣೆ ನೀಡಿಲ್ಲ. ಕೆಲವೇ ದಿನಗಳಲ್ಲಿ ಇರಾನಿ ಕಪ್‌ ಆರಂಭವಾಗಲಿದೆ. ಇದರಲ್ಲಿ ಮುಂಬೈ ತಂಡದಲ್ಲಿ ಮುಶೀರ್‌ ಆಡಬೇಕಿತ್ತು. ಆದರೆ ಅಪಘಾತದಿಂದ ಅವರು ಪಂದ್ಯ ತಪ್ಪಿಸಿಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Nirmala Sitharaman

Bengaluru; ಚುನಾವಣಾ ಬಾಂಡ್‌ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್‌ ವಿರುದ್ದ ಎಫ್‌ಐಆರ್

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

13-rabiesd-ay

World Rabies Day 2024: ಈ ಮಾರಣಾಂತಿಕ ಕಾಯಿಲೆಯ ಬಗ್ಗೆ ತಿಳಿವಳಿಕೆ ಕೊರತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanpura Test: Indian players left the match and went to the hotel due to rain

Kanpur Test: ಪಂದ್ಯ ಬಿಟ್ಟು ಹೋಟೆಲ್‌ ಗೆ ತೆರಳಿದ ಭಾರತೀಯ ಆಟಗಾರರು

ENGvsAUS: ಇಂಗ್ಲೆಂಡ್‌ ಆಟಕ್ಕೆ ಸೋತ ಆಸೀಸ್;‌ ಸರಣಿ ಸಮಗೊಳಿಸಿದ ಬ್ರೂಕ್‌ ಪಡೆ

ENGvsAUS: ಇಂಗ್ಲೆಂಡ್‌ ಆಟಕ್ಕೆ ಸೋತ ಆಸೀಸ್;‌ ಸರಣಿ ಸಮಗೊಳಿಸಿದ ಬ್ರೂಕ್‌ ಪಡೆ

1-bevas

Test ವಿವಾದ : ಹಲ್ಲೆಯಾಗಿಲ್ಲ, ಬಾಂಗ್ಲಾ ಹುಲಿ ‘ಅಸ್ವಸ್ಥ’

1-kamindu

Test; ಬ್ರಾಡ್‌ಮನ್‌ ದಾಖಲೆ ಸರಿದೂಗಿಸಿದ ಮೆಂಡಿಸ್‌

1-male

India vs Bangladesh 2 ನೇ ಟೆಸ್ಟ್ ಪಂದ್ಯದ ಮೊದಲ ದಿನ ಮಳೆ ಅಡ್ಡಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Nirmala Sitharaman

Bengaluru; ಚುನಾವಣಾ ಬಾಂಡ್‌ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್‌ ವಿರುದ್ದ ಎಫ್‌ಐಆರ್

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

moksha Kushal recent photoshoot

Moksha Kushal: ಹಾಟ್‌ ಫೋಟೋಶೂಟ್‌ನಲ್ಲಿ ಮೋಕ್ಷಾ ಮಿಂಚು

ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.