ನಿವೃತ್ತಿಯಿಂದ ಹೊರಬರಲು ಯುವರಾಜ್ ಸಿಂಗ್ ನಿರ್ಧಾರ: ಫೆಬ್ರವರಿಯಲ್ಲಿ ಮತ್ತೆ ಕ್ರಿಕೆಟ್ ಗೆ?


Team Udayavani, Nov 2, 2021, 1:54 PM IST

ನಿವೃತ್ತಿಯಿಂದ ಹೊರಬರಲು ಯುವರಾಜ್ ಸಿಂಗ್ ನಿರ್ಧಾರ: ಫೆಬ್ರವರಿಯಲ್ಲಿ ಮತ್ತೆ ಕ್ರಿಕೆಟ್ ಗೆ?

ಮುಂಬೈ: ಟೀಂ ಇಂಡಿಯಾ ಮಾಜಿ ಆಟಗಾರ, ವಿಶ್ವಕಪ್ ಹಿರೋ, ಸಿಕ್ಸರ್ ಸಿಂಗ್ ಯುವರಾಜ್ ಸಿಂಗ್ ಅವರು ಮತ್ತೆ ಕ್ರಿಕೆಟ್ ಗೆ ಮರಳುತ್ತಿದ್ದಾರೆ. ಈ ಬಗ್ಗೆ ಸ್ವತಃ ಯುವರಾಜ್ ಸಿಂಗ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಯುವರಾಜ್ ಸಿಂಗ್, “ದೇವರು ನಿಮ್ಮ ಭವಿಷ್ಯವನ್ನು ನಿರ್ಧರಿಸುತ್ತಾನೆ! ಸಾರ್ವಜನಿಕ ಬೇಡಿಕೆಯ ಮೇರೆಗೆ ಫೆಬ್ರವರಿಯಲ್ಲಿ ಪಿಚ್‌ಗೆ ಹಿಂತಿರುಗುವ ಬಗ್ಗೆ ಆಶಾದಾಯಕವಾಗಿದ್ದೇನೆ! ಈ ಭಾವನೆಯ ಹಾಗೆ ಯಾವದೂ ಇಲ್ಲ! ನಿಮ್ಮ ಪ್ರೀತಿ ಮತ್ತು ಶುಭಾಶಯಗಳಿಗೆ ಧನ್ಯವಾದಗಳು! ಭಾರತವನ್ನು ಬೆಂಬಲಿಸುತ್ತಾ ಇರಿ, ಇದು ನಮ್ಮ ತಂಡ ಮತ್ತು ನಿಜವಾದ ಅಭಿಮಾನಿ ಕಠಿಣ ಸಮಯದಲ್ಲಿ ಅವನ ಬೆಂಬಲವನ್ನು ತೋರಿಸುತ್ತಾನೆ” ಎಂದಿದ್ದಾರೆ.

ಇದನ್ನೂ ಓದಿ:ಎರಡೇ ದಿನದಲ್ಲಿ ಹೊಸ ನಾಯಕನ ಆಯ್ಕೆ: ಅಚ್ಚರಿ ಘೋಷಣೆ ಸಾಧ್ಯತೆ ಎಂದ ಬಿಸಿಸಿಐ ಮೂಲಗಳು

ಸದ್ಯ 39 ವರ್ಷದ ಪ್ರಾಯದ ಯುವರಾಜ್ ಸಿಂಗ್ ಭಾರತದ ನಿಗದಿತ ಕ್ರಿಕೆಟ್ ಮಾದರಿಯ ಶ್ರೇಷ್ಠ ಆಟಗಾರರಲ್ಲಿ ಒಬ್ಬರು. 2011ರ ವಿಶ್ವಕಪ್ ನಲ್ಲಿ ಭಾರತದ ವಿಜಯಕ್ಕೆ ಯುವಿ ಪ್ರಮುಖ ಕಾರಣರಾಗಿದ್ದರು. ಆ ವಿಶ್ವಕಪ್ ನಲ್ಲಿ 90.50ರ ಸರಾಸರಿಯಲ್ಲಿ 362 ರನ್ ಗಳಿಸಿದ್ದ ಯುವಿ, 15 ವಿಕೆಟ್ ಗಳನ್ನೂ ಕಬಳಿಸಿದ್ದರು. ಆದರೆ ಈ ಕೂಟದ ಬಳಿಕ ಯುವಿ ಕ್ಯಾನ್ಸರ್ ಗೆ ತುತ್ತಾಗಿದ್ದರು.

 

View this post on Instagram

 

A post shared by Yuvraj Singh (@yuvisofficial)

2019ರ ಜೂನ್ 10ರಂದು ಯುವರಾಜ್ ಸಿಂಗ್ ವಿದಾಯ ಹೇಳಿದ್ದರು. ಆ ಬಳಿಕ ಯುವಿ ಜಿಟಿ20 ಲೀಗ್ ನಲ್ಲಿ ಟೊರಾಂಟೋ ನ್ಯಾಶನಲ್ಸ್ ಪರ ಆಡಿದ್ದರು. ಅಬುಧಾಬಿ ಟಿ10 ಲೀಗ್ ನಲ್ಲಿ ಮರಾಠ ಅರೇಬಿಯನ್ಸ್ ತಂಡದ ಪರವಾಗಿಯೂ ಯುವಿ ಆಡಿದ್ದರು. 2021ರ ಮಾರ್ಚ್ ನಲ್ಲಿ ರೋಡ್ ಸೇಫ್ಟಿ ಲೀಗ್ ನಲ್ಲಿ ಯುವಿ ಕೊನೆಯ ಬಾರಿ ಕಾಣಿಸಿಕೊಂಡಿದ್ದರು.

ಯುವಿ ಈ ಅಚ್ಚರಿಯ ನಿರ್ಧಾರಕ್ಕೆ ಅಭಿಮಾನಿಗಳು ವಿವಿಧ ಪ್ರತಿಕ್ರಿಯೆ ನೀಡಿದ್ದಾರೆ.

Koo App

yuvraj hints coming back to the cricket world after his retirement.

Are you excited to see him back in the field????
#yuvrajsinghcomeback #yuvrajsingh
#yuvrajcomesback

Rithik Jain (@rithikchouhan) 2 Nov 2021

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

Team India: ‘We are not actors..’: Ashwin criticizes Team India’s superstar culture

Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್‌ ಸಂಸ್ಕೃತಿ ಟೀಕಿಸಿದ ಅಶ್ವಿನ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.