Karnataka ವಿಧಾನಸಭಾ ಅಧಿವೇಶನದಿಂದ 10 ಬಿಜೆಪಿ ಶಾಸಕರು ಅಮಾನತು


Team Udayavani, Jul 19, 2023, 4:36 PM IST

vidhana-soudha

ಬೆಂಗಳೂರು: ವಿಧಾನಸಭಾ ಕಲಾಪದ ವೇಳೆ ಅಶಿಸ್ತಿನ ವರ್ತನೆ ತೋರಿ, ಸದನಕ್ಕೆ ಅಗೌರವ ತೋರಿದ ಕಾರಣಕ್ಕೆ ಬಿಜೆಪಿಯ ಹತ್ತು ಮಂದಿ ಶಾಸಕರನ್ನು ಈ ವಿಧಾನಸಭಾ ಅಧಿವೇಶನ ಮುಗಿಯುವವರೆಗೆ ಸ್ಪೀಕರ್ ಯು.ಟಿ.ಖಾದರ್ ಅವರು ಅಮಾನತು ಮಾಡಿದ್ದಾರೆ. ಅಧಿವೇಶನ ಶುಕ್ರವಾರ (ಜುಲೈ 21 ) ಕೊನೆಗೊಳ್ಳಲಿದೆ.

ಅಮಾನತಿಗೊಳಗಾದ ಶಾಸಕರು
ಆರ್.ಅಶೋಕ್, ಆರಗ ಜ್ಞಾನೇಂದ್ರ, ವಿ.ಸುನಿಲ್ ಕುಮಾರ್, ಅರವಿಂದ ಬೆಲ್ಲದ್, ಧೀರಜ್ ಮುನಿರಾಜು, ಭರತ್ ಶೆಟ್ಟಿ, ಡಾ. ಅಶ್ವತ್ಥ ನಾರಾಯಣ, ಉಮಾನಾಥ ಕೋಟ್ಯಾನ್, ಯಶ್ ಪಾಲ್ ಸುವರ್ಣ,ವೇದವ್ಯಾಸ ಕಾಮತ್ ಅವರು ಸೇರಿದ್ದಾರೆ.

ಸದನದ ಬಾವಿಗಿಳಿದು ರಾಜ್ಯ ಸರಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ ಬಿಜೆಪಿ ಶಾಸಕರು ಬಜೆಟ್ ಪ್ರತಿಗಳ ಕಾಗದಗಳನ್ನು ಹರಿದು ಚೂರು ಮಾಡಿ ಉಪ ಸಭಾಪತಿ ರುದ್ರಪ್ಪ ಲಮಾಣಿ ಅವರ ಮೇಲೆ ಎಸೆದಿದ್ದರು.

ಸದನದ ಬಾವಿಗಿಳಿದು ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಧರಣಿ ನಡೆಸಿದರು. ಸ್ಪೀಕರ್ ಭೋಜನ ವಿರಾಮ ರದ್ದುಪಡಿಸಿ ಕಲಾಪ ಮುಂದುವರಿಸಿದರು. ಬಜೆಟ್ ಮೇಲಿನ ಚರ್ಚೆ ಮುಂದುವರಿಸಲಾಗಿದ್ದು, ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಮಾತನಾಡುತ್ತಿದ್ದರು. ರಾಜ್ಯ ಸರಕಾರದ ಐದು ಗ್ಯಾರಂಟಿ ಮತ್ತು ಇತರ ಯೋಜನೆಗಳನ್ನು ಹೊಗಳುತ್ತಿದ್ದರು. ಈ ವೇಳೆ ಬಿಜೆಪಿ ಶಾಸಕರು ಸದನದ ಬಾವಿಗಿಳಿದು ಧರಣಿ ಮುಂದುವರಿಸಿದ್ದರು.

ಉಪಸಭಾಧ್ಯಕ್ಷರು ಸ್ಪೀಕರ್ ಪೀಠದಲ್ಲಿ ಕುಳಿತಿದ್ದರು. ಬಿಜೆಪಿ ಶಾಸಕರು ಬಜೆಟ್ ಪ್ರತಿಗಳನ್ನ ಹರಿದು ಚೂರು ಮಾಡಿ ಎಸೆದಿದ್ದರೆರು. ಉಪ ಸ್ಪೀಕರ್ ರುದ್ರಪ್ಪ ಲಮಾಣಿ ಆಕ್ರೋಶ ಹೊರ ಹಾಕಿದ್ದು, ನಿಮ್ಮನ್ನು ಆಯ್ಕೆ ಮಾಡಿ ಕಳುಹಿಸಿದ ಮತದಾರರಿಗೆ ಈ ರೀತಿ ವರ್ತನೆ ತೋರಿ ಅವಮಾನ ಮಾಡಬೇಡಿ ಎಂದರು.ಸಭೆಯನ್ನು 3 ಗಂಟೆಗೆ ಮುಂದೂಡಿದ್ದರು.

ಕಾಂಗ್ರೆಸ್ ಶಾಸಕರು ಮತ್ತು ಸಚಿವರು ದಲಿತ ಸಮುದಾಯಕ್ಕೆ ಸೇರಿದ ಉಪಸಭಾಪತಿ ಅವರ ವಿರುದ್ಧ ಈ ರೀತಿ ವರ್ತನೆ ಸರಿಯಲ್ಲ ಎಂದು ಕಿಡಿ ಕಾರಿದ್ದಾರೆ.

ಟಾಪ್ ನ್ಯೂಸ್

Bar

Government; ಡಿಜಿಟಲೀಕರಣದತ್ತ ಅಬಕಾರಿ ಇಲಾಖೆ: ಭ್ರಷ್ಟಾಚಾರಕ್ಕೆ ಬೀಳಲಿದೆ ಕಡಿವಾಣ!

Udupi ಆನೆಕಾಲು ಮುಕ್ತ ಅನುಮೋದನೆಯಷ್ಟೇ ಬಾಕಿ

Udupi ಆನೆಕಾಲು ಮುಕ್ತ ಅನುಮೋದನೆಯಷ್ಟೇ ಬಾಕಿ

Darshan-case

Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ 10 ಮಂದಿ ಬೆರಳಚ್ಚು ಹೊಂದಾಣಿಕೆ

Mangaluruವಿವಿ ಶೈಕ್ಷಣಿಕ ಕ್ಯಾಲೆಂಡರ್‌ ವಿಳಂಬ: ಪದವಿ ಕೋರ್ಸ್‌ಗಳಿಂದ ವಿದ್ಯಾರ್ಥಿಗಳು ವಿಮುಖ

Mangaluruವಿವಿ ಶೈಕ್ಷಣಿಕ ಕ್ಯಾಲೆಂಡರ್‌ ವಿಳಂಬ: ಪದವಿ ಕೋರ್ಸ್‌ಗಳಿಂದ ವಿದ್ಯಾರ್ಥಿಗಳು ವಿಮುಖ

R.Ashok

Dengue ನಿಯಂತ್ರಣಕ್ಕೆ ಸರಕಾರದ ಬಳಿ ದುಡ್ಡಿಲ್ಲ: ಅಶೋಕ್‌

PriyankKharge

Dengue ನಿಯಂತ್ರಣಕ್ಕೆ ಗ್ರಾಮ ಸಮಿತಿ: ಸಚಿವ ಪ್ರಿಯಾಂಕ್‌ ಖರ್ಗೆ

Prahalad-Joshi

Bharath Rice, ಹಿಟ್ಟು ಬಂದ್‌ ಆಗಿಲ್ಲ, 2 ದಿನದಲ್ಲಿ ಪುನರಾರಂಭ:  ಕೇಂದ್ರ ಸಚಿವ ಜೋಶಿ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bar

Government; ಡಿಜಿಟಲೀಕರಣದತ್ತ ಅಬಕಾರಿ ಇಲಾಖೆ: ಭ್ರಷ್ಟಾಚಾರಕ್ಕೆ ಬೀಳಲಿದೆ ಕಡಿವಾಣ!

Darshan-case

Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ 10 ಮಂದಿ ಬೆರಳಚ್ಚು ಹೊಂದಾಣಿಕೆ

R.Ashok

Dengue ನಿಯಂತ್ರಣಕ್ಕೆ ಸರಕಾರದ ಬಳಿ ದುಡ್ಡಿಲ್ಲ: ಅಶೋಕ್‌

PriyankKharge

Dengue ನಿಯಂತ್ರಣಕ್ಕೆ ಗ್ರಾಮ ಸಮಿತಿ: ಸಚಿವ ಪ್ರಿಯಾಂಕ್‌ ಖರ್ಗೆ

Prahalad-Joshi

Bharath Rice, ಹಿಟ್ಟು ಬಂದ್‌ ಆಗಿಲ್ಲ, 2 ದಿನದಲ್ಲಿ ಪುನರಾರಂಭ:  ಕೇಂದ್ರ ಸಚಿವ ಜೋಶಿ 

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Bar

Government; ಡಿಜಿಟಲೀಕರಣದತ್ತ ಅಬಕಾರಿ ಇಲಾಖೆ: ಭ್ರಷ್ಟಾಚಾರಕ್ಕೆ ಬೀಳಲಿದೆ ಕಡಿವಾಣ!

Udupi ಆನೆಕಾಲು ಮುಕ್ತ ಅನುಮೋದನೆಯಷ್ಟೇ ಬಾಕಿ

Udupi ಆನೆಕಾಲು ಮುಕ್ತ ಅನುಮೋದನೆಯಷ್ಟೇ ಬಾಕಿ

Darshan-case

Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ 10 ಮಂದಿ ಬೆರಳಚ್ಚು ಹೊಂದಾಣಿಕೆ

Mangaluruವಿವಿ ಶೈಕ್ಷಣಿಕ ಕ್ಯಾಲೆಂಡರ್‌ ವಿಳಂಬ: ಪದವಿ ಕೋರ್ಸ್‌ಗಳಿಂದ ವಿದ್ಯಾರ್ಥಿಗಳು ವಿಮುಖ

Mangaluruವಿವಿ ಶೈಕ್ಷಣಿಕ ಕ್ಯಾಲೆಂಡರ್‌ ವಿಳಂಬ: ಪದವಿ ಕೋರ್ಸ್‌ಗಳಿಂದ ವಿದ್ಯಾರ್ಥಿಗಳು ವಿಮುಖ

R.Ashok

Dengue ನಿಯಂತ್ರಣಕ್ಕೆ ಸರಕಾರದ ಬಳಿ ದುಡ್ಡಿಲ್ಲ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.