50 ಸೆಂಟ್ಸ್‌ ಕಡಿಮೆ ವಿಸ್ತೀರ್ಣದ 11ಇ ನಕ್ಷೆ ಪ್ರಕ್ರಿಯೆ: ಯಶ್‌ಪಾಲ್‌ ಮನವಿ


Team Udayavani, Feb 19, 2024, 10:59 PM IST

50 ಸೆಂಟ್ಸ್‌ ಕಡಿಮೆ ವಿಸ್ತೀರ್ಣದ 11ಇ ನಕ್ಷೆ ಪ್ರಕ್ರಿಯೆ: ಯಶ್‌ಪಾಲ್‌ ಮನವಿ

ಬೆಂಗಳೂರು: ರಾಜ್ಯಾದ್ಯಂತ ಹಕ್ಕುಪತ್ರದಿಂದ ವಂಚಿತರಾಗಿರುವ ಅರ್ಹ ಕುಟುಂಬಗಳಿಗೆ ಹಕ್ಕು ಪತ್ರ ಒದಗಿಸುವ ನಿಟ್ಟಿನಲ್ಲಿ ಈಗ ಚಾಲ್ತಿಯಲ್ಲಿರುವ 2015ಕ್ಕಿಂತ ಪೂರ್ವದಿಂದ ವಾಸಿಯಾಗಿರುವ ದಾಖಲೆಯನ್ನು ಒದಗಿಸುವ ನಿಯಮವನ್ನು 2019ಕ್ಕೆ ಮಾರ್ಪಡಿಸಿ ಅರ್ಹ ಫ‌ಲಾನುಭವಿಗಳಿಗೆ ಅನುಕೂಲ ಮಾಡಿಕೊಡುವಂತೆ ಅಧಿವೇಶನದಲ್ಲಿ ಕಂದಾಯ ಸಚಿವರಿಗೆ ಶಾಸಕ ಯಶ್‌ಪಾಲ್‌ ಸುವರ್ಣ ಮನವಿ ಮಾಡಿದರು.

ಉಡುಪಿ ಜಿಲ್ಲೆಗೆ ಮಾತ್ರ ಅನ್ವಯಿಸುವಂತೆ ಜಿಲ್ಲಾಧಿಕಾರಿಗಳು ಹೊರಡಿಸಿರುವ 50 ಸೆಂಟ್ಸ್‌ಕ್ಕಿಂತ ಕಡಿಮೆ ವಿಸ್ತೀರ್ಣದಲ್ಲಿ 11ಇ ನಕ್ಷೆ ಪ್ರಕ್ರಿಯೆಯನ್ನು ಕೈಬಿಟ್ಟ ಆದೇಶದಿಂದ ಜಿಲ್ಲೆಯ ಜನತೆ ತೀವ್ರ ಸಮಸ್ಯೆ ಎದುರಿಸುತ್ತಿರುವ ಬಗ್ಗೆ ಸದನದಲ್ಲಿ ಪ್ರಸ್ತಾವಿಸಿ, ತತ್‌ಕ್ಷಣವೇ ಈ ಆದೇಶ ಹಿಂಪಡೆಯುವಂತೆ ಆಗ್ರಹಿಸಿದರು.

ರಾಜ್ಯದ ಆರ್ಥಿಕ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರವಹಿಸುವ ಸಹಕಾರಿ ಕ್ಷೇತ್ರಕ್ಕೆ ಶಕ್ತಿ ತುಂಬುವ ನಿಟ್ಟಿನಲ್ಲಿ ಸಹಕಾರಿ ಸಂಸ್ಥೆಗಳಲ್ಲಿ ಸರಕಾರಿ ಖಾತೆಗಳನ್ನು ತೆರೆಯುವ ಮೂಲಕ ಆರ್ಥಿಕ ಸಹಕಾರ, ಪ್ರತಿ ಜಿಲ್ಲೆಯಲ್ಲಿ ಸಹಕಾರಿ ನ್ಯಾಯಾಲಯ ಸ್ಥಾಪನೆ ಹಾಗೂ ವಿಧಾನ ಪರಿಷತ್ತಿನಲ್ಲಿ 4 ಸ್ಥಾನಗಳನ್ನು ಸಹಕಾರ ಕ್ಷೇತ್ರದ ಪ್ರತಿನಿಧಿಗಳಿಗೆ ಅವಕಾಶ ಕಲ್ಪಿಸಿ ಮುಂದಿನ ದಿನಗಳಲ್ಲಿ ಸಹಕಾರ ವ್ಯವಸ್ಥೆಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಸರಕಾರ ಕ್ರಮ ಕೈಗೊಳ್ಳುವಂತೆ ಪ್ರಸ್ತಾವಿಸಿದರು.

 

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.