14 ದಿನದ ಬಂದ್: ಅಂತಾರಾಜ್ಯ ಸಂಚಾರಕ್ಕೂ ನಿರ್ಬಂಧ, ಮದ್ಯ ಖರೀದಿಗೆ ಅವಕಾಶ; ಏನಿದೆ? ಏನಿರಲ್ಲ?

14 ದಿನದ ಲಾಕ್ ಡೌನ್ ಅವಧಿಯಲ್ಲಿ ಏನಿದೆ? ಏನಿಲ್ಲ?

Team Udayavani, Apr 26, 2021, 2:51 PM IST

14 ದಿನದ ಬಂದ್: ಅಂತಾರಾಜ್ಯ ಸಂಚಾರಕ್ಕೂ ನಿರ್ಬಂಧ, ಮದ್ಯ ಖರೀದಿಗೆ ಅವಕಾಶ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ -19 ಸೋಂಕು ಹರಡುವುದನ್ನು ತಪ್ಪಿಸಲು ರಾಜ್ಯ ಸರ್ಕಾರ 14 ದಿನಗಳ ಕಾಲ ಸಂಪೂರ್ಣ ಬಂದ್ ಮಾಡಿ ಆದೇಶಿಸಿದೆ. ಮಂಗಳವಾರ (ಎ.27) ರಿಂದ ಅನ್ವಯವಾಗುವಂತೆ 14 ದಿನಗಳ ಕಾಲ ಲಾಕ್ ಡೌನ್ ಮಾಡಿ ಸಿಎಂ ಯಡಿಯೂರಪ್ಪ ಆದೇಶಿಸಿದ್ದಾರೆ.

ಈ ಸಮಯದಲ್ಲಿ ಬಿಎಂಟಿಸಿ, ಕೆಎಸ್ ಆರ್ ಟಿಸಿ ಸೇರಿದಂತೆ ಯಾವುದೇ ಸಾರಿಗೆ ಸಂಚಾರಕ್ಕೆ ಅವಕಾಶ ಇರುವುದಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ. ಅಂತಾರಾಜ್ಯ ಮತ್ತು ಅಂತರ್ ಜಿಲ್ಲಾ ಸಂಚಾರಕ್ಕೆ ಅವಕಾಶ ಇರುವುದಿಲ್ಲ. ಸರಕು ಸಾಗಾಣೆ ವಾಹನಗಳಿಗೆ ಅವಕಾಶ ಇರುತ್ತದೆ ಎಂದು ಸಿಎಂ ತಿಳಿಸಿದ್ದಾರೆ.

ಇದನ್ನೂ ಓದಿ:ಹೆಚ್ಚುತ್ತಿರುವ ಕೋವಿಡ್: ‘ರಾಜ್ಯದಲ್ಲಿ 14 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್’

ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಅವಕಾಶ ನೀಡಲಾಗಿದೆ. ಹಾಲು, ತರಕಾರಿ, ಹಣ್ಣು ಹಂಪಲು ಮುಂತಾದ ಅಗತ್ಯ ವಸ್ತುಗಳ ಖರೀದಿ ಮತ್ತು ಮಾರಾಟಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಮದ್ಯ ಖರೀದಿಗೂ ಅವಕಾಶವನ್ನು ಬೆಳಿಗ್ಗೆ 6 ರಿಂದ 10 ಗಂಟೆಯವರಗೆ ಅವಕಾಶ ನೀಡಲಾಗಿದೆ.

ಮೆಡಿಕಲ್‌ ಶಾಪ್‌, ಬ್ಯಾಂಕ್‌, ಎಟಿಎಂ ಸೇವೆ, ರಕ್ತನಿಧಿ ಕೇಂದ್ರ, ಆಸ್ಪತ್ರೆ, ಕ್ಲಿನಿಕ್‌ಗಳು ಲಾಕ್ ಡೌನ್ ಅವಧಿಯಲ್ಲೂ ತೆರೆದಿರುತ್ತದೆ.

ಇದನ್ನೂ ಓದಿ: ನಿತ್ಯ 5000 ಜನರಿಗೆ ಊಟ : ವಲಸೆ ಕಾರ್ಮಿಕರ ಹಸಿವು ನೀಗಿಸಿದ ಬಾಲಿವುಡ್ ನಟ ಸಲ್ಮಾನ್ ಖಾನ್

ಗಾರ್ಮೆಂಟ್ ವಲಯವನ್ನು ಬಿಟ್ಟು ಎಲ್ಲ ಉತ್ಪಾದನಾ ವಲಯ, ಕನ್ಸಟ್ರಕ್ಸನ್ ವಲಯಕ್ಕೆ ಅವಕಾಶ ನೀಡಲಾಗಿದೆ. ಕೋವಿಡ್ ಪೀಡಿತರಿಗೆ ಆಮ್ಲಕನಕದ ಕೊರತೆ ಇಲ್ಲ. ಯಾರೂ ಚಿಂತಿಸುವುದು ಬೇಡ. ಅಂಗಡಿ ಮುಂಗಟ್ಟುಕಾರರು ಈ ನಿಯಮಗಳನ್ನು ಪಾಲಿಸಿ, ಪೊಲೀಸ್ ಬಲ ಪ್ರಯೋಗಕ್ಕೆ ಅವಕಾಶ ನೀಡಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ.

ರಾಜ್ಯದಲ್ಲಿ ನಡೆಯಲಿದ್ದ ಎಲ್ಲ ಬಗೆಯ ಚುನಾವಣೆಗಳನ್ನೂ ಮುಂದೂಡಲಾಗಿದೆ.

ಟಾಪ್ ನ್ಯೂಸ್

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

State BJP: ತೀವ್ರ ಕುತೂಹಲ ಮೂಡಿಸಿದ ವಿಜಯೇಂದ್ರ -ಸಿ.ಟಿ.ರವಿ ಭೇಟಿ 

State BJP: ತೀವ್ರ ಕುತೂಹಲ ಮೂಡಿಸಿದ ವಿಜಯೇಂದ್ರ -ಸಿ.ಟಿ.ರವಿ ಭೇಟಿ 

H. D. Deve Gowda: ದೇಶದ ಅರ್ಥ ವ್ಯವಸ್ಥೆ ಸರಿದಾರಿಗೆ ತಂದವರು ಸಿಂಗ್‌: ದೇವೇಗೌಡ

H. D. Deve Gowda: ದೇಶದ ಅರ್ಥ ವ್ಯವಸ್ಥೆ ಸರಿದಾರಿಗೆ ತಂದವರು ಸಿಂಗ್‌: ದೇವೇಗೌಡ

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

12

Politics: ಖರ್ಗೆ ತಳ್ಳಿದ ಡಿಕೆಶಿ; ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಟೀಕಿಸಿದ ಬಿಜೆಪಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.