![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 3, 2021, 6:41 PM IST
ಬೆಂಗಳೂರು: ರಾಜ್ಯದಲ್ಲಿಂದು ಕೋವಿಡ್ ಹೊಸ ಪಾಸಿಟಿವ್ ಪ್ರಕರಣ ಸೋಮವಾರಕ್ಕಿಂತ ಕೊಂಚ ಜಾಸ್ತಿ ಪತ್ತೆಯಾಗಿವೆ. ಕಳೆದ 24 ಗಂಟೆಯಲ್ಲಿ 1674 ಕೋವಿಡ್ ಪಾಸಿಟಿವ್ ಪ್ರಕರಣಗಳು ಕಂಡು ಬಂದಿದ್ದು, ಸೋಂಕಿನಿಂದ 38 ಜನರು ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು (ಆ.3)ಸಂಜೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.
ವರದಿಗಳು ನೀಡಿರುವ ಅಂಕಿ ಅಂಶಗಳ ಪ್ರಕಾರ ಇಂದು 1376 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 2849003ಕ್ಕೆ ಏರಿಕೆಯಾಗಿದೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-1, ಬಳ್ಳಾರಿ-8, ಬೆಳಗಾವಿ-36, ಬೆಂಗಳೂರು ಗ್ರಾಮಾಂತರ-21, ಬೆಂಗಳೂರು ನಗರ-477, ಬೀದರ್-0, ಚಾಮರಾಜನಗರ-19, ಚಿಕ್ಕಬಳ್ಳಾಪುರ-6, ಚಿಕ್ಕಮಗಳೂರು-61, ಚಿತ್ರದುರ್ಗ-15, ದಕ್ಷಿಣ ಕನ್ನಡ-307, ದಾವಣಗೆರೆ-12, ಧಾರವಾಡ-9, ಗದಗ-3, ಹಾಸನ-104, ಹಾವೇರಿ-1, ಕಲಬುರಗಿ-3, ಕೊಡಗು-94, ಕೋಲಾರ-17, ಕೊಪ್ಪಳ-4, ಮಂಡ್ಯ-44, ಮೈಸೂರು-147, ರಾಯಚೂರು-0, ರಾಮನಗರ-11, ಶಿವಮೊಗ್ಗ-26, ತುಮಕೂರು-80, ಉಡುಪಿ-104, ಉತ್ತರ ಕನ್ನಡ-60, ವಿಜಯಪುರ-4, ಯಾದಿಗಿರಿ-0.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.