Fake Notes: ಆರ್‌ಬಿಐಯಲ್ಲೇ 2 ಸಾವಿರ ರೂ. ನಕಲಿ ನೋಟು ಚಲಾವಣೆಗೆ ಯತ್ನ: ಐವರ ಸೆರೆ


Team Udayavani, Oct 11, 2024, 7:20 AM IST

Fake Notes: ಆರ್‌ಬಿಐಯಲ್ಲೇ 2 ಸಾವಿರ ರೂ. ನಕಲಿ ನೋಟು ಚಲಾವಣೆಗೆ ಯತ್ನ: ಐವರ ಸೆರೆ

ಬೆಂಗಳೂರು: ಎರಡು ಸಾವಿರ ರೂ. ಮುಖಬೆಲೆಯ ನಕಲಿ ನೋಟುಗಳನ್ನು ಮುದ್ರಿಸಿದ್ದಲ್ಲದೆ ಆರ್‌ಬಿಐಯಲ್ಲಿ ಬದಲಾವಣೆಗೆ ಯತ್ನಿಸಿದ ಐವರು ಹಲಸೂರು ಗೇಟ್‌ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಬಳ್ಳಾರಿ ಜಿಲ್ಲೆ ಸಿರಿಗುಪ್ಪ ತಾಲೂಕಿನ ಸಿರಿಗೆರೆ ನಿವಾಸಿ ಎ.ಕೆ. ಅಫ್ಜಲ್‌ ಹುಸೇನ್‌ (29), ಪುದುಚೇರಿ ಮೂಲದ ಪ್ರಸೀತ್‌ (47), ಕೇರಳ ಮೂಲದ ಮೊಹಮ್ಮದ್‌ ಅಫ್ನಾಸ್‌ (34), ನೂರುದ್ದೀನ್‌ ಅಲಿಯಾಸ್‌ ಅನ್ವರ್‌ (34) ಹಾಗೂ ಪ್ರಿಯೇಶ್‌ (34) ಬಂಧಿತರು.

ಆರೋಪಿಗಳಿಂದ 52.40 ಲಕ್ಷ ರೂ. ಮೌಲ್ಯದ 2 ಸಾವಿರ ರೂ. ಮುಖಬೆಲೆಯ ನಕಲಿ ನೋಟುಗಳು ಹಾಗೂ ಎರಡು ಮೊಬೈಲ್‌ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.

ಅಫ್ಜಲ್‌ ಹುಸೇನ್‌ ಸೆ. 9ರಂದು ನೃಪತುಂಗ ರಸ್ತೆಯ ಆರ್‌ಬಿಐಗೆ ಬಂದಿದ್ದು 2 ಸಾವಿರ ರೂ. ಮುಖ ಬೆಲೆಯ 24.68 ಲಕ್ಷ ರೂ.ಗಳನ್ನು 500 ರೂ. ಮುಖಬೆಲೆಯ ನೋಟುಗಳಿಗೆ ಬದಲಾವಣೆಗೆ ಮುಂದಾಗಿದ್ದ. ಈ ವೇಳೆ ಬ್ಯಾಂಕಿನ ಅಧಿಕಾರಿಗಳು 2 ಸಾವಿರ ರೂ. ಮುಖ ಬೆಲೆಯ ನೋಟುಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿ, ಪರಿಶೀಲನೆ ನಡೆಸಿದಾಗ ನಕಲಿ ಎಂದು ಗೊತ್ತಾಗಿದೆ.

ಈ ಸಂಬಂಧ ಆರ್‌ಬಿಐ ಎಜಿಎಂ ಭೀಮ್‌ ಚೌಧರಿ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿ ಅಫ್ಜಲ್‌ ಹುಸೇನ್‌ನನ್ನು ಬಂಧಿಸಿ, ವಿಚಾರಣೆ ನಡೆಸಿದಾಗ ನಕಲಿ ನೋಟು ದಂಧೆಯನ್ನು ಬಯಲಾಗಿದೆ. ಆತ ನೀಡಿದ ಮಾಹಿತಿ ಮೇರೆಗೆ ಉಳಿದ ನಾಲ್ವರನ್ನು ಕೇರಳದಲ್ಲಿ ಬಂಧಿಸಿದ್ದು, ಅವರಿಂದ 27.72 ಲಕ್ಷ ರೂ. ಮೌಲ್ಯದ 2 ಸಾವಿರ ರೂ. ಮುಖಬೆಲೆಯ ನಕಲಿ ನೋಟುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಚೆರ್ಕಳದಲ್ಲಿ ಮುದ್ರಣ
ಕೇರಳದ ಕಾಸರಗೋಡು ಜಿಲ್ಲೆಯ ಚೆರ್ಕಳದಲ್ಲಿ ಆರೋಪಿ ಪ್ರಿಯೇಶ್‌ 20 ವರ್ಷಗಳಿಂದ ಪ್ರಿಂಟಿಂಗ್‌ ಪ್ರಸ್‌ ನಡೆಸುತ್ತಿದ್ದಾನೆ. ಆರೋಪಿಯು ಕ್ಯಾಲಿಕಟ್‌ನಿಂದ ವಿಶೇಷ ಪೇಪರ್‌ ಹಾಗೂ ನೋಟು ತಯಾರಿಸುವ ಸಾಮಗ್ರಿಗಳನ್ನು ತಂದು ತನ್ನದೇ ಪ್ರಸ್‌ನಲ್ಲಿ 2 ಸಾವಿರ ರೂ. ಮುಖಬೆಲೆಯ ನೋಟುಗಳನ್ನು ಮುದ್ರಿಸಿ ಚಲಾವಣೆಗಾಗಿ ಆರೋಪಿ ನೂರುದ್ದೀನ್‌ಗೆ ನೀಡಿದ್ದ. ಬಳಿಕ ನೂರುದ್ದೀನ್‌ ಇತರ ಆರೋಪಿಗಳ ಜತೆ ಸೇರಿಕೊಂಡು ನಕಲಿ ನೋಟುಗಳನ್ನು ಚಲಾವಣೆ ಮಾಡುತ್ತಿದ್ದ ಎಂದು ಮೂಲಗಳು ತಿಳಿಸಿವೆ. ಈ ನಕಲಿ ನೋಟು ಮುದ್ರಿಸುತ್ತಿದ್ದ ಆರೋಪಿ ಪ್ರಿಯೇಶ್‌ನನ್ನು ಈ ಹಿಂದೆ ಮಂಗಳೂರು ಸೈಬರ್‌ ಕ್ರೈಂ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.

ಟಾಪ್ ನ್ಯೂಸ್

2-bbk-5

BBK11: ಎರಡೇ ವಾರದಲ್ಲಿ ಬಿಗ್ ಬಾಸ್ ನರಕದ ಮನೆ ಧ್ವಂಸ

Valmiki scam: ಸತ್ಯ ಮುಚ್ಚಿಡಲು ಸಿದ್ದರಾಮಯ್ಯ ಯತ್ನ: ಛಲವಾದಿ

Valmiki scam: ಸತ್ಯ ಮುಚ್ಚಿಡಲು ಸಿದ್ದರಾಮಯ್ಯ ಯತ್ನ: ಛಲವಾದಿ

1-tata-bg

‘Welcome’: ರತನ್ ಟಾಟಾರಿಗೆ ಒಂದೇ ಒಂದು ಮೆಸೇಜ್ ಮೂಲಕ ಗುಜರಾತ್ ಗೆ ನ್ಯಾನೋ ತಂದಿದ್ದ ಮೋದಿ!

Illegal; ಗಣಿಗಾರಿಕೆ ತನಿಖೆ ವಿಸ್ತರಣೆ: ಈ ವರೆಗೆ 29 ಸಾವಿರ ಕೋಟಿ ರೂ. ಮರಳಿ ವಸೂಲಿ

Illegal; ಗಣಿಗಾರಿಕೆ ತನಿಖೆ ವಿಸ್ತರಣೆ: ಈ ವರೆಗೆ 29 ಸಾವಿರ ಕೋಟಿ ರೂ. ಮರಳಿ ವಸೂಲಿ

State Govt: ವಿನಯ್‌ ಕುಲಕರ್ಣಿ ಅತ್ಯಾ*ಚಾರ ಪ್ರಕರಣ ಸಿಐಡಿಗೆ

State Govt: ವಿನಯ್‌ ಕುಲಕರ್ಣಿ ಅತ್ಯಾ*ಚಾರ ಪ್ರಕರಣ ಸಿಐಡಿಗೆ

Navratri special: ಇಷ್ಟಪಟ್ಟಿದ್ದನ್ನು ಬಿಟ್ಟು ಕೊಡುವುದೂ ಜೀವನ…

Navratri special: ಇಷ್ಟಪಟ್ಟಿದ್ದನ್ನು ಬಿಟ್ಟು ಕೊಡುವುದೂ ಜೀವನ…

1-rana

India; ವನ್ಯಜೀವಿಗಳ ಸಂಖ್ಯೆ 50 ವರ್ಷದಲ್ಲಿ 73% ಕುಸಿತ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Valmiki scam: ಸತ್ಯ ಮುಚ್ಚಿಡಲು ಸಿದ್ದರಾಮಯ್ಯ ಯತ್ನ: ಛಲವಾದಿ

Valmiki scam: ಸತ್ಯ ಮುಚ್ಚಿಡಲು ಸಿದ್ದರಾಮಯ್ಯ ಯತ್ನ: ಛಲವಾದಿ

Illegal; ಗಣಿಗಾರಿಕೆ ತನಿಖೆ ವಿಸ್ತರಣೆ: ಈ ವರೆಗೆ 29 ಸಾವಿರ ಕೋಟಿ ರೂ. ಮರಳಿ ವಸೂಲಿ

Illegal; ಗಣಿಗಾರಿಕೆ ತನಿಖೆ ವಿಸ್ತರಣೆ: ಈ ವರೆಗೆ 29 ಸಾವಿರ ಕೋಟಿ ರೂ. ಮರಳಿ ವಸೂಲಿ

State Govt: ವಿನಯ್‌ ಕುಲಕರ್ಣಿ ಅತ್ಯಾ*ಚಾರ ಪ್ರಕರಣ ಸಿಐಡಿಗೆ

State Govt: ವಿನಯ್‌ ಕುಲಕರ್ಣಿ ಅತ್ಯಾ*ಚಾರ ಪ್ರಕರಣ ಸಿಐಡಿಗೆ

43 ಕ್ರಿಮಿನಲ್ ಕೇಸ್‌ ವಾಪಸ್ ಗೆ ಸಚಿವ ಸಂಪುಟ ಸಭೆ ನಿರ್ಧಾರ

Karnataka: 43 ಕ್ರಿಮಿನಲ್ ಕೇಸ್‌ ವಾಪಸ್ ಗೆ ಸಚಿವ ಸಂಪುಟ ಸಭೆ ನಿರ್ಧಾರ: ಎಚ್‌.ಕೆ. ಪಾಟೀಲ

Muda Case: 8 ಗಂಟೆ ಕಾಲ ಸಿಎಂ ಭಾಮೈದನ ವಿಚಾರಣೆ

Muda Case: 8 ಗಂಟೆ ಕಾಲ ಸಿಎಂ ಭಾಮೈದನ ವಿಚಾರಣೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2-bbk-5

BBK11: ಎರಡೇ ವಾರದಲ್ಲಿ ಬಿಗ್ ಬಾಸ್ ನರಕದ ಮನೆ ಧ್ವಂಸ

Valmiki scam: ಸತ್ಯ ಮುಚ್ಚಿಡಲು ಸಿದ್ದರಾಮಯ್ಯ ಯತ್ನ: ಛಲವಾದಿ

Valmiki scam: ಸತ್ಯ ಮುಚ್ಚಿಡಲು ಸಿದ್ದರಾಮಯ್ಯ ಯತ್ನ: ಛಲವಾದಿ

1-tata-bg

‘Welcome’: ರತನ್ ಟಾಟಾರಿಗೆ ಒಂದೇ ಒಂದು ಮೆಸೇಜ್ ಮೂಲಕ ಗುಜರಾತ್ ಗೆ ನ್ಯಾನೋ ತಂದಿದ್ದ ಮೋದಿ!

Illegal; ಗಣಿಗಾರಿಕೆ ತನಿಖೆ ವಿಸ್ತರಣೆ: ಈ ವರೆಗೆ 29 ಸಾವಿರ ಕೋಟಿ ರೂ. ಮರಳಿ ವಸೂಲಿ

Illegal; ಗಣಿಗಾರಿಕೆ ತನಿಖೆ ವಿಸ್ತರಣೆ: ಈ ವರೆಗೆ 29 ಸಾವಿರ ಕೋಟಿ ರೂ. ಮರಳಿ ವಸೂಲಿ

State Govt: ವಿನಯ್‌ ಕುಲಕರ್ಣಿ ಅತ್ಯಾ*ಚಾರ ಪ್ರಕರಣ ಸಿಐಡಿಗೆ

State Govt: ವಿನಯ್‌ ಕುಲಕರ್ಣಿ ಅತ್ಯಾ*ಚಾರ ಪ್ರಕರಣ ಸಿಐಡಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.