![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
Team Udayavani, May 28, 2021, 8:55 PM IST
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 52253 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದೆ ಅವಧಿಯಲ್ಲಿ ಹೊಸದಾಗಿ 22823 ಜನರಿಗೆ ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದೆ.
ಇಂದು ಸಂಜೆ ( ಮೇ.28) ಕರ್ನಾಟಕ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ಕಳೆದ 24 ಗಂಟೆಗಳ ( ದಿನಾಂಕ:27.05.2021, 00:00 ರಿಂದ 23:59 ರವರೆಗೆ) ಅವಧಿಯಲ್ಲಿ 22823 ಕೋವಿಡ್ ಹೊಸ ಪ್ರಕರಣಗಳು ದೃಢ ಪಟ್ಟಿವೆ, ಹಾಗೂ 52253 ಜನರು ಗುಣಮುಖರಾಗಿದ್ದಾರೆ. ಇದೆ ಅವಧಿಯಲ್ಲಿ ಕೋವಿಡ್ ಸೋಂಕಿನಿಂದ 401 ಜನರು ಸಾವನ್ನಪ್ಪಿದ್ದಾರೆ.
ಜಿಲ್ಲಾವಾರು ಕೋವಿಡ್ ಪ್ರಕರಣಗಳು ಅಂಕಿ-ಸಂಖ್ಯೆ :
ಬಾಗಲಕೋಟೆ-252, ಬಳ್ಳಾರಿ-782, ಬೆಳಗಾವಿ-1319, ಬೆಂಗಳೂರು ಗ್ರಾಮಾಂತರ-514, ಬೆಂಗಳೂರು ನಗರ-5736, ಬೀದರ್-64, ಚಾಮರಾಜನಗರ-318, ಚಿಕ್ಕಬಳ್ಳಾಪುರ-337, ಚಿಕ್ಕಮಗಳೂರು-559, ಚಿತ್ರದುರ್ಗ-489, ದಕ್ಷಿಣ ಕನ್ನಡ-799, ದಾವಣಗೆರೆ-522, ಧಾರವಾಡ-700, ಗದಗ-302, ಹಾಸನ-1170, ಹಾವೇರಿ-137, ಕಲಬುರಗಿ-91, ಕೊಡಗು-245, ಕೋಲಾರ-656, ಕೊಪ್ಪಳ-339, ಮಂಡ್ಯ-825, ಮೈಸೂರು-1677, ರಾಯಚೂರು-365, ರಾಮನಗರ-339, ಶಿವಮೊಗ್ಗ-1135, ತುಮಕೂರು-1326, ಉಡುಪಿ-766, ಉತ್ತರ ಕನ್ನಡ-692, ವಿಜಯಪುರ-183, ಯಾದಗಿರಿ-184.
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
You seem to have an Ad Blocker on.
To continue reading, please turn it off or whitelist Udayavani.