23 ಬಿಜೆಪಿ ಜಿಲ್ಲಾಧ್ಯಕ್ಷ ಆಯ್ಕೆ: ಬಿವೈವಿ, ತಟಸ್ಥರ ಮೇಲುಗೈ?

ಆಯ್ಕೆಯಾದ 23 ಮಂದಿಯ ಪೈಕಿ 5 ಮಂದಿ ಹೊಸಬರು; ಜಿಲ್ಲಾಧ್ಯಕ್ಷ ಆಯ್ಕೆಯಲ್ಲಿ ಏಕಪಕ್ಷೀಯ ನಿರ್ಧಾರ: ಆರೋಪ

Team Udayavani, Jan 30, 2025, 7:23 AM IST

23 ಬಿಜೆಪಿ ಜಿಲ್ಲಾಧ್ಯಕ್ಷ ಆಯ್ಕೆ: ಬಿವೈವಿ, ತಟಸ್ಥರ ಮೇಲುಗೈ?

ಬೆಂಗಳೂರು: ರಾಜ್ಯ ಬಿಜೆಪಿಯ 23 ಸಂಘಟನ ಜಿಲ್ಲೆಗಳಿಗೆ ಅವಿರೋಧವಾಗಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಲಾಗಿದ್ದು, ನಿರೀಕ್ಷೆ ಯಂತೆ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ತಟಸ್ಥ ಬಣ ಮೇಲುಗೈ ಸಾಧಿಸಿದೆ. ಆದಾಗಿಯೂ ಜಿಲ್ಲಾಧ್ಯಕ್ಷರ ಆಯ್ಕೆಯಲ್ಲಿ ಏಕಪಕ್ಷೀಯ ನಿರ್ಧಾರ ವಾಗಿದೆ ಎಂದು ಅಲ್ಲಲ್ಲಿ ಆಕ್ಷೇಪ ವ್ಯಕ್ತವಾಗಿದ್ದು, ಚಿಕ್ಕಬಳ್ಳಾಪುರ ಸಂಸದ ಡಾ| ಕೆ. ಸುಧಾಕರ್‌ ಅವರು ವಿಜಯೇಂದ್ರ ವಿರುದ್ಧ ಸಿಡಿದೆದ್ದಿದ್ದಾರೆ.

ರಾಷ್ಟ್ರೀಯ ಮಾನದಂಡದ ಪ್ರಕಾರವೇ ಎಲ್ಲ ಜಿಲ್ಲಾಧ್ಯಕ್ಷರನ್ನು 45ರಿಂದ 60 ವರ್ಷದೊಳಗಿನವರನ್ನು ಮಾತ್ರ ನೇಮಕ ಮಾಡಲಾಗಿದ್ದು, ಜಾತಿ ಸಮೀಕರಣ, ಸಾಮಾಜಿಕ ನ್ಯಾಯ, ಸಂಘಟನೆಯ ಹಿನ್ನೆಲೆ ಸೇರಿದಂತೆ ಹಲವು ವಿಚಾರಗಳನ್ನು ಪರಿಗಣಿಸಲಾಗಿತ್ತು. ಬಿಜೆಪಿ ಮೂಲಗಳ ಪ್ರಕಾರ ಸರ್ವಸಮ್ಮತ ಅಭ್ಯರ್ಥಿಗೆ ಮಾತ್ರ ನಾಮಪತ್ರ ಸಲ್ಲಿಸಲು ಸೂಚನೆ ನೀಡಲಾಗಿತ್ತು. ಹೀಗಾಗಿ ಯಾವ ಜಿಲ್ಲೆಯಲ್ಲೂ ಮತದಾನ ನಡೆಸುವ ಪ್ರಮೇಯ ಸೃಷ್ಟಿಯಾಗಲಿಲ್ಲ.

ಜಿಲ್ಲಾಧ್ಯಕ್ಷರ ನೇಮಕಕ್ಕೆ ಸಂಬಂಧ ಪಟ್ಟಂತೆ ಕೋರ್‌ ಕಮಿಟಿ ಸಭೆಯಲ್ಲಿ ಆಕ್ಷೇಪ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಸಭೆ ನಡೆಸಿದ ಕೋರ್‌ ಕಮಿಟಿ ಸದಸ್ಯರು 3 ಜನ ಸಂಭಾವ್ಯರ ಹೆಸರನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಅವರಿಗೆ ಕಳುಹಿಸಿದ್ದರು. ಅಲ್ಲಿ ಪರಿಶೀಲಿಸಿ ಕ್ರಿಮಿನಲ್‌ ಮೊಕದ್ದಮೆ ಹೊಂದಿರುವ ಕೆಲವರನ್ನು ಹೊರತುಪಡಿಸಿ ಉಳಿದೆಲ್ಲ ದಕ್ಕೂ ಸಮ್ಮತಿ ಸೂಚಿಸಿದ್ದರು.

ಯಾವ ಸಮುದಾಯದವರು ಎಷ್ಟಿದ್ದಾರೆ?
ಜಿಲ್ಲಾಧ್ಯಕ್ಷರ ಪಟ್ಟಿಯಲ್ಲಿ ಹಿಂದುಳಿದ ವರ್ಗಕ್ಕೆ ಹೆಚ್ಚಿನ ಆದ್ಯತೆ ಲಭಿಸಿದೆ. 3ರಲ್ಲಿ 7 ಹಿಂದುಳಿದ ವರ್ಗಕ್ಕೆ ಸೇರಿದವರಾಗಿದ್ದಾರೆ. 9 ಜನ ಲಿಂಗಾಯಿತರು, 3 ಒಕ್ಕಲಿಗರು, 2 ಪರಿಶಿಷ್ಟ ಸಮುದಾಯ, ಇಬ್ಬರು ಬ್ರಾಹ್ಮಣರು ಈ ಪಟ್ಟಿಯಲ್ಲಿದ್ದಾರೆ. ಇವ ರಲ್ಲಿ 3 ಮಾಜಿ ಶಾಸಕರು, ಒಬ್ಬರು ಹಾಲಿ ಶಾಸಕರು ಹಾಗೂ ಒಬ್ಬರು ಮಹಿಳೆ ಸೇರಿದ್ದಾರೆ. ಬೆಳಗಾವಿ ಗ್ರಾಮಾಂತರ ಜಿಲ್ಲೆಯಲ್ಲಿ ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಮಣೆ ಹಾಕಲಾಗಿದೆ. ಬೆಂಗಳೂರು ನಗರದ ಹಾಲಿ ಅಧ್ಯಕ್ಷರಾದ ಕೆ.ಸಿ. ರಾಮಮೂರ್ತಿ, ಎಸ್‌. ಹರೀಶ್‌ ಹಾಗೂ ಸಪ್ತಗಿರಿ ಗೌಡ ಅವರನ್ನು ಮುಂದುವರಿಸಲಾಗಿದೆ. 23ರಲ್ಲಿ 5 ಮಂದಿ ಹೊಸ ಮುಖಗಳಾಗಿವೆ.

ಒಟ್ಟು 25 ಸಂಘಟನಾ ಜಿಲ್ಲೆಗಳ ಜಿಲ್ಲಾಧ್ಯಕ್ಷರ ಆಯ್ಕೆ ನಡೆಸುವುದಕ್ಕೆ ಎಲ್ಲ ರೀತಿಯ ಸಿದ್ಧತೆ ನಡೆದಿತ್ತು. ಆದರೆ, ಚಿತ್ರದುರ್ಗ ಜಿಲ್ಲಾಧ್ಯಕ್ಷರ ಪಟ್ಟಿಗೆ ಅಂತಿಮಗೊಂಡ ಹೆಸರಿಗೆ ಹಿರಿಯ ಸಂಸದ ಗೋವಿಂದ ಕಾರಜೋಳ ಅಸಮ್ಮತಿ ವ್ಯಕ್ತಪಡಿಸಿದ್ದರಿಂದ ತಡೆ ಹಿಡಿಯಲಾಗಿದೆ.

ಟಾಪ್ ನ್ಯೂಸ್

7-uv-fusion

UV Fusion: ಭಯದ ನಿಗ್ರಹವೊಂದೇ ಉತ್ತಮ ಭವಿಷ್ಯತ್ತಿನ ಕೀಲಿ ಕೈ

Champions Trophy: ಭಾರತೀಯ ಆಟಗಾರರ ಕುಟುಂಬಕ್ಕೆ ಪಂದ್ಯ ವೀಕ್ಷಣೆಗೆ ಅವಕಾಶ ನೀಡಿದ ಬಿಸಿಸಿಐ

Champions Trophy: ಭಾರತೀಯ ಆಟಗಾರರ ಕುಟುಂಬಕ್ಕೆ ಪಂದ್ಯ ವೀಕ್ಷಣೆಗೆ ಅವಕಾಶ ನೀಡಿದ ಬಿಸಿಸಿಐ

Maha Kumbh 2025: Minister Prahlad Joshi takes holy dip at Triveni Sangam

Maha kumbh 2025: ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ ಸಚಿವ ಪ್ರಹ್ಲಾದ ಜೋಶಿ

Maha Kumbh Mela: ಮಹಾಕುಂಭಮೇಳ ಅವಧಿ ವಿಸ್ತರಣೆ ಊಹಾಪೋಹ? ಜಿಲ್ಲಾಡಳಿತ ಹೇಳಿದ್ದೇನು

Maha Kumbh Mela: ಮಹಾಕುಂಭಮೇಳ ಅವಧಿ ವಿಸ್ತರಣೆ ಊಹಾಪೋಹ? ಜಿಲ್ಲಾಡಳಿತ ಹೇಳಿದ್ದೇನು

ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ವಿಸ್ತರಣೆಗೆ ಚಿಂತನೆ: ದಿನೇಶ್ ಗುಂಡೂರಾವ್

ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ವಿಸ್ತರಣೆಗೆ ಚಿಂತನೆ: ದಿನೇಶ್ ಗುಂಡೂರಾವ್

ತೆಲುಗು ಗೊತ್ತಿಲ್ಲದ ನಾಯಕಿಯರನ್ನು ಬೆಂಬಲಿಸುತ್ತೇವೆ – ವಿವಾದ ಎಬ್ಬಿಸಿದ ನಿರ್ಮಾಪಕನ ಹೇಳಿಕೆ

ತೆಲುಗು ಗೊತ್ತಿಲ್ಲದ ನಾಯಕಿಯರನ್ನು ಬೆಂಬಲಿಸುತ್ತೇವೆ – ವಿವಾದ ಎಬ್ಬಿಸಿದ ನಿರ್ಮಾಪಕನ ಹೇಳಿಕೆ

Davanagere: ಕೆಪಿಸಿಸಿ ಅಧ್ಯಕ್ಷರ ಹುದ್ದೆ ಖಾಲಿ ಇಲ್ಲ: ಸಚಿವ ಕೆ.ಜೆ. ಜಾರ್ಜ್

Davanagere: ಕೆಪಿಸಿಸಿ ಅಧ್ಯಕ್ಷರ ಹುದ್ದೆ ಖಾಲಿ ಇಲ್ಲ: ಸಚಿವ ಕೆ.ಜೆ. ಜಾರ್ಜ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maha Kumbh 2025: Minister Prahlad Joshi takes holy dip at Triveni Sangam

Maha kumbh 2025: ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ ಸಚಿವ ಪ್ರಹ್ಲಾದ ಜೋಶಿ

ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ವಿಸ್ತರಣೆಗೆ ಚಿಂತನೆ: ದಿನೇಶ್ ಗುಂಡೂರಾವ್

ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ವಿಸ್ತರಣೆಗೆ ಚಿಂತನೆ: ದಿನೇಶ್ ಗುಂಡೂರಾವ್

Davanagere: ಕೆಪಿಸಿಸಿ ಅಧ್ಯಕ್ಷರ ಹುದ್ದೆ ಖಾಲಿ ಇಲ್ಲ: ಸಚಿವ ಕೆ.ಜೆ. ಜಾರ್ಜ್

Davanagere: ಕೆಪಿಸಿಸಿ ಅಧ್ಯಕ್ಷರ ಹುದ್ದೆ ಖಾಲಿ ಇಲ್ಲ: ಸಚಿವ ಕೆ.ಜೆ. ಜಾರ್ಜ್

ಭೀಕರ ಅಪಘಾತ: ಎರಡು ಕಾರುಗಳು ನುಜ್ಜುಗುಜ್ಜು, ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಭೀಕರ ಅಪಘಾತ: ಎರಡು ಕಾರುಗಳು ನುಜ್ಜುಗುಜ್ಜು, ಪವಾಡ ಸದೃಶ್ಯ ರೀತಿಯಲ್ಲಿ ಪಾರಾದ ಪ್ರಯಾಣಿಕರು

ದೇಶದ ಅಭಿವೃದ್ಧಿಗಾಗಿ ಪ್ರಧಾನಿ‌ ಹುದ್ದೆಯನ್ನು‌ ಬೇರೆಯವರಿಗೆ ಬಿಟ್ಟುಕೊಡಲಿ: ಸಂತೋಷ್ ಲಾಡ್

ದೇಶದ ಅಭಿವೃದ್ಧಿಗಾಗಿ ಪ್ರಧಾನಿ‌ ಹುದ್ದೆಯನ್ನು‌ ಬೇರೆಯವರಿಗೆ ಬಿಟ್ಟುಕೊಡಲಿ: ಸಂತೋಷ್ ಲಾಡ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

7-uv-fusion

UV Fusion: ಭಯದ ನಿಗ್ರಹವೊಂದೇ ಉತ್ತಮ ಭವಿಷ್ಯತ್ತಿನ ಕೀಲಿ ಕೈ

6-uv-fusion

Chimney Lamp: ಚಿಮಣಿ ದೀಪದೊಂದಿಗಿನ ಚಿತ್ತಾರದ ನೆನಪುಗಳು….

Champions Trophy: ಭಾರತೀಯ ಆಟಗಾರರ ಕುಟುಂಬಕ್ಕೆ ಪಂದ್ಯ ವೀಕ್ಷಣೆಗೆ ಅವಕಾಶ ನೀಡಿದ ಬಿಸಿಸಿಐ

Champions Trophy: ಭಾರತೀಯ ಆಟಗಾರರ ಕುಟುಂಬಕ್ಕೆ ಪಂದ್ಯ ವೀಕ್ಷಣೆಗೆ ಅವಕಾಶ ನೀಡಿದ ಬಿಸಿಸಿಐ

Olavina Payana Movie: ಪಯಣ ಆರಂಭಿಸಲು ಹೊಸಬರು ರೆಡಿ

Olavina Payana Movie: ಪಯಣ ಆರಂಭಿಸಲು ಹೊಸಬರು ರೆಡಿ

Sandalwood: ಫೆ.21ಕ್ಕೆ ʼಎಲ್ಲೋ ಜೋಗಪ್ಪ ನಿನ್ನರಮನೆʼ ಬಿಡುಗಡೆ

Sandalwood: ಫೆ.21ಕ್ಕೆ ʼಎಲ್ಲೋ ಜೋಗಪ್ಪ ನಿನ್ನರಮನೆʼ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.