Truck Terminal ಖಾತೆಯಿಂದ ವೀರಯ್ಯಗೆ 3 ಕೋಟಿ ವರ್ಗ?

ಇದೇ ಹಣದಲ್ಲಿ ಬೆಂಗಳೂರಿನಲ್ಲಿ 4 ಸೈಟ್‌ ಖರೀದಿಸಿ ಬಿಜೆಪಿ ನಾಯಕ

Team Udayavani, Jul 17, 2024, 12:44 AM IST

Truck Terminal ಖಾತೆಯಿಂದ ವೀರಯ್ಯಗೆ 3 ಕೋಟಿ ವರ್ಗ?

ಬೆಂಗಳೂರು: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಹಗರಣದಲ್ಲಿ ಬಂಧನಕ್ಕೊಳಗಾಗಿ­ರುವ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಎಂಎಲ್‌ಸಿ ಡಿ.ಎಸ್‌.ವೀರಯ್ಯಗೆ ಜುಲೈ 30ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

ಮತ್ತೊಂದೆಡೆ ಟ್ರಕ್‌ ಟರ್ಮಿನಲ್‌ನ ಬ್ಯಾಂಕ್‌ ಖಾತೆಯಿಂದ 3 ಕೋಟಿ ರೂ. ವೀರಯ್ಯಗೆ ಅಕ್ರಮವಾಗಿ ವರ್ಗಾವಣೆ ಆಗಿರುವುದು ಸಾಬೀತಾಗಿದೆ ಎಂದು ಸಿಐಡಿ ಮೂಲಗಳು ತಿಳಿಸಿವೆ. ಪ್ರಕರಣ ಸಂಬಂಧ ಜುಲೈ 12ರಂದು ವೀರಯ್ಯನನ್ನು ಬಂಧಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಐದು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಪಡೆಯಲಾಗಿತ್ತು. ಮಂಗಳವಾರ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಕೋರ್ಟ್‌ಗೆ ಹಾಜರು ಪಡಿಸಿ ನ್ಯಾಯಾಂಗ ಬಂಧನ ವಿಧಿಸುವಂತೆ ಕೋರ್ಟ್‌ಗೆ ತನಿಖಾ ತಂಡ ಮನವಿ ಮಾಡಿತ್ತು.

ಅದರಿಂದ ಕೋರ್ಟ್‌ ಆರೋಪಿಗೆ ಜುಲೈ 30ರವರೆಗೆ ನ್ಯಾಯಾಂಗ ಬಂಧನಕ್ಕೆ ವಿಧಿಸಿದೆ. 2021ರಿಂದ 2023ರವರೆಗೆ ಡಿ.ಎಸ್‌.ವೀರಯ್ಯ ಡಿ.ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ನಿಗಮದ ಅಧ್ಯಕ್ಷರಾಗಿದ್ದು ಈ ಅವಧಿಯಲ್ಲೇ ಸುಮಾರು 47 ಕೋಟಿ ರೂ. ಅಕ್ರಮ ನಡೆದಿದೆ ಎಂಬುದು ಬೆಳಕಿಗೆ ಬಂದಿತ್ತು. ಟ್ರಕ್‌ ಟರ್ಮಿನಲ್‌ ನಿಗಮದ ಖಾತೆಯಿಂದ ವೀರಯ್ಯಗೆ 3 ಕೋಟಿ ರೂ. ವರ್ಗಾವಣೆ ಆಗಿರುವುದು ಸಾಬೀತಾಗಿದ್ದು, ಈ ಹಣದಲ್ಲೇ ಆರೋಪಿ ಕೆಂಗೇರಿ ಸಮೀಪ 4 ನಿವೇಶನ ಖರೀದಿಸಿರುವುದು ಸಿಐಡಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

 

ಟಾಪ್ ನ್ಯೂಸ್

Police

Udupi: ಕರ್ತವ್ಯಲೋಪ: 80 ಪೊಲೀಸ್‌ ಸಿಬಂದಿ ಅಮಾನತು; ಎಸ್‌ಪಿ ಕಟ್ಟುನಿಟ್ಟಿನ ಕ್ರಮ

Mang-Murder

Mangaluru: ಶ್ರೀಮತಿ ಶೆಟ್ಟಿ ಕೊ* ಪ್ರಕರಣ: ಮೂವರ ಅಪರಾಧ ಸಾಬೀತು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Kota-Poojari

Officers Meeting: ವಸತಿ ಯೋಜನೆ ಫ‌ಲಾನುಭವಿಗಳಿಗೆ ಶೀಘ್ರ ಅನುದಾನ: ಸಂಸದ ಕೋಟ ಸೂಚನೆ

1-Horoscope

Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ

Kolila

Uppinangady: ಮುಂದಿನ ಸೆಪ್ಟಂಬರ್‌ನಲ್ಲಿ ಕೊಯಿಲ ಪಶುವೈದ್ಯಕೀಯ ಕಾಲೇಜು ಪ್ರಾರಂಭ

Perduru-Highway

Highway Work: ಪೆರ್ಡೂರಿನಲ್ಲಿ ಪರ್ಯಾಯ ಸಾಧ್ಯತೆ ಪರಿಶೀಲಿಸಲು ಹೈಕೋರ್ಟ್‌ ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna ವಿರುದ್ಧ 3ನೇ ದೋಷಾರೋಪ ಪಟ್ಟಿ

Prajwal Revanna ವಿರುದ್ಧ 3ನೇ ದೋಷಾರೋಪ ಪಟ್ಟಿ

High Court ಅನುಕಂಪದ ಆಧಾರದಲ್ಲಿ ಸೊಸೆ ಉದ್ಯೋಗಕ್ಕೆ ಅರ್ಹಳಲ್ಲ

High Court ಅನುಕಂಪದ ಆಧಾರದಲ್ಲಿ ಸೊಸೆ ಉದ್ಯೋಗಕ್ಕೆ ಅರ್ಹಳಲ್ಲ

BJP ಭಿನ್ನಮತ ಸ್ಫೋಟ ಬೆನ್ನಲ್ಲೇ ದಿಲ್ಲಿಗೆ ಹಾರಿದ ಬಿ.ವೈ ವಿಜಯೇಂದ್ರ

BJP ಭಿನ್ನಮತ ಸ್ಫೋಟ ಬೆನ್ನಲ್ಲೇ ದಿಲ್ಲಿಗೆ ಹಾರಿದ ಬಿ.ವೈ ವಿಜಯೇಂದ್ರ

HSRP ಅಳವಡಿಕೆ: ನಾಳೆ ಕೊನೆ ದಿನ; ಅವಧಿ ವಿಸ್ತರಣೆ ಆಗುತ್ತಾ ಅಥವಾ ದಂಡ ಪ್ರಯೋಗವೇ?

HSRP ಅಳವಡಿಕೆ: ನಾಳೆ ಕೊನೆ ದಿನ; ಅವಧಿ ವಿಸ್ತರಣೆ ಆಗುತ್ತಾ ಅಥವಾ ದಂಡ ಪ್ರಯೋಗವೇ?

Mysore-Somanna

New Train: ಶೀಘ್ರವೇ ರಾಜ್ಯಕ್ಕೆ ಮತ್ತೊಂದು ವಂದೇ ಭಾರತ್‌ ರೈಲು: ಕೇಂದ್ರ ಸಚಿವ ಸೋಮಣ್ಣ

MUST WATCH

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

ಹೊಸ ಸೇರ್ಪಡೆ

Police

Udupi: ಕರ್ತವ್ಯಲೋಪ: 80 ಪೊಲೀಸ್‌ ಸಿಬಂದಿ ಅಮಾನತು; ಎಸ್‌ಪಿ ಕಟ್ಟುನಿಟ್ಟಿನ ಕ್ರಮ

Mang-Murder

Mangaluru: ಶ್ರೀಮತಿ ಶೆಟ್ಟಿ ಕೊ* ಪ್ರಕರಣ: ಮೂವರ ಅಪರಾಧ ಸಾಬೀತು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Kota-Poojari

Officers Meeting: ವಸತಿ ಯೋಜನೆ ಫ‌ಲಾನುಭವಿಗಳಿಗೆ ಶೀಘ್ರ ಅನುದಾನ: ಸಂಸದ ಕೋಟ ಸೂಚನೆ

1-Horoscope

Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.