![pune](https://www.udayavani.com/wp-content/uploads/2024/07/pune-415x229.jpg)
ರಾಜ್ಯದಲ್ಲಿ ಶನಿವಾರ 320 ಮಂದಿಗೆ ಕೋವಿಡ್ ಸೋಂಕು; 2 ಸಾವು
Team Udayavani, Dec 12, 2021, 5:20 AM IST
![ರಾಜ್ಯದಲ್ಲಿ ಶನಿವಾರ 320 ಮಂದಿಗೆ ಕೋವಿಡ್ ಸೋಂಕು; 2 ಸಾವು](https://www.udayavani.com/wp-content/uploads/2021/12/Covid-infection-620x382.jpg)
ಬೆಂಗಳೂರು: ರಾಜ್ಯದಲ್ಲಿ ಶನಿವಾರ 320 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಸಾವಿಗೀಡಾದ ಇಬ್ಬರೂ ಬೆಂಗಳೂರಿನವರು. ಜತೆಗೆ 317 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಯಾಗಿದ್ದು, ಸದ್ಯ 7,306 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರು ನಗರದಲ್ಲಿ 190, ಚಿಕ್ಕಮಗಳೂರು 10, ದ.ಕ. 20, ಹಾಸನ 17, ಕೊಡಗು 21, ಮೈಸೂರು ಜಿಲ್ಲೆಯಲ್ಲಿ 14 ಪ್ರಕರಣಗಳು ದಾಖಲಾಗಿವೆ.
ಉಳಿದಂತೆ ಬಳ್ಳಾರಿ, ಬೆಳಗಾವಿ, ಬೆ.ಗ್ರಾಮಾಂತರ, ಚಾಮರಾಜ ನಗರ, ದಾವಣಗೆರೆ, ಧಾರವಾಡ, ರಾಮನಗರ, ವಿಜಯಪುರ, ಹಾಸನ, ಕಲಬುರಗಿ, ಮಂಡ್ಯ, ಶಿವಮೊಗ್ಗ, ತಮಕೂರು, ಉಡುಪಿ, ಉ.ಕ., ಜಿಲ್ಲೆಯಲ್ಲಿ ಬೆರಳೆಣಿಕೆ ಪ್ರಕರಣಗಳು ವರದಿಯಾಗಿದೆ.
ಇದನ್ನೂ ಓದಿ:ತಿಮ್ಮಪ್ಪನಿಗೆ ಸ್ವರ್ಣ ಹಸ್ತ ಕೊಡುಗೆ ನೀಡಿದ ಚಿನ್ನಾಭರಣ ಉದ್ಯಮಿ !
ಬಾಗಲಕೋಟೆ, ಬೀದರ್, ಚಿಕ್ಕಬಳ್ಳಾಪುರ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
![pune](https://www.udayavani.com/wp-content/uploads/2024/07/pune-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ](https://www.udayavani.com/wp-content/uploads/2024/07/sedam-150x94.jpg)
Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ
![Channapatna Bypoll; I am the candidate of alliance party…: What did CP Yogeshwar say?](https://www.udayavani.com/wp-content/uploads/2024/07/channapatna-150x83.jpg)
Channapatna Bypoll; ಮೈತ್ರಿ ಪಕ್ಷದ ಅಭ್ಯರ್ಥಿ ನಾನೇ…: ಸಿ.ಪಿ ಯೋಗೇಶ್ವರ್ ಹೇಳಿದ್ದೇನು?
![MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು](https://www.udayavani.com/wp-content/uploads/2024/07/vishwanarh-150x83.jpg)
MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು
![Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು](https://www.udayavani.com/wp-content/uploads/2024/07/bison-150x98.jpg)
Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು
![Maski: ಸಕಾಲಕ್ಕೆ ಬಾರದ ಮಳೆ ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ](https://www.udayavani.com/wp-content/uploads/2024/07/annadata-150x103.jpg)
Maski: ಸಕಾಲಕ್ಕೆ ಬಾರದ ಮಳೆ, ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.