![Siddaramaiah](https://www.udayavani.com/wp-content/uploads/2025/02/Siddaramaiah-4-415x249.jpg)
![Siddaramaiah](https://www.udayavani.com/wp-content/uploads/2025/02/Siddaramaiah-4-415x249.jpg)
Team Udayavani, Jan 29, 2025, 11:46 PM IST
ಬೆಂಗಳೂರು: ನಕಲಿ ಕಂಪೆನಿಗಳ ಮೂಲಕ ಬರೋಬ್ಬರಿ 3,200 ಕೋಟಿ ರೂ. ಮೌಲ್ಯದ ಜಿಎಸ್ಟಿ ವಂಚನೆಗೈದ ಪ್ರಕರಣ ಬೆಂಗಳೂರಿನಲ್ಲಿ ಬಯಲಾಗಿದೆ. ಈ ಬಗ್ಗೆ ಜಿಎಸ್ಟಿ ಗುಪ್ತಚರ ವಿಭಾಗದ ಮಹಾನಿರ್ದೇಶಕ ಸುಚೇತಾ ಶ್ರೀಜಿತ್ ಮಾಹಿತಿ ನೀಡಿದ್ದಾರೆ.
ಇಬ್ಬರನ್ನು ಬಂಧಿಸಲಾಗಿದ್ದು, ಮತ್ತೂಬ್ಬ ನಾಪತ್ತೆಯಾಗಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ಮತ್ತು ಮುಂಬಯಿಯ 30 ಸ್ಥಳಗಳಲ್ಲಿ ಶೋಧ ನಡೆಸಲಾಗಿತ್ತು ಎಂದರು.
ಗೃಹಬಳಕೆ ವಸ್ತುಗಳ ವಹಿವಾಟಿಗೆ ಸಂಬಂಧಿಸಿ ಕೋಟ್ಯಂತರ ರೂ. ವಹಿವಾಟು ನಡೆಸಲಾಗುತ್ತದೆ ಎಂದು ನಂಬಿಕೆ ಹುಟ್ಟಿಸಿ ಈ ಅಕ್ರಮವನ್ನು ಎಸಗಲಾಗಿದೆ ಎಂದು ಆರೋಪಿಸಲಾಗಿದೆ. ಅಸ್ತಿತ್ವದಲ್ಲಿಯೇ ಇಲ್ಲದ ಕಂಪೆನಿಗಳ ಹೆಸರು ಹೇಳಿ ಕೋಟ್ಯಂತರ ರೂ. ವಹಿವಾಟು ಇದೆ ಎಂದು ಬಿಂಬಿಸಿ ಸ್ಟಾಕ್ಎಕ್ಸ್ಚೇಂಜ್ನಲ್ಲಿ ಅವುಗಳನ್ನು ನೋಂದಣಿ ಮಾಡಲಾಗಿದೆ ಎಂದು ಗುಪ್ತಚರ ವಿಭಾಗ ತನಿಖೆಯಲ್ಲಿ ಕಂಡುಕೊಂಡಿದೆ.
ಇ-ಖಾತಾ ಸಮಸ್ಯೆ: ಇಂದು ಸಿಎಂ ವೀಡಿಯೋ ಸಂವಾದ
Dharawad: ಜಲ ಜೀವನ್ ಮಿಷನ್ ಕಳಪೆ ಕಾಮಗಾರಿಗೆ ಗರಂ; ಕೆಟ್ಟ ಯೋಜನೆ ಎಂದ ವಿನಯ್ ಕುಲಕರ್ಣಿ
GBS Outbreak; ಸಾಂಕ್ರಾಮಿಕ ರೋಗದ ಬಗ್ಗೆ ಬೆಳಗಾವಿಯಲ್ಲಿ ಮುನ್ನೆಚ್ಚರಿಕೆ
ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಿ.ಆರ್.ಪಾಟೀಲ್ಗೆ ಹೊಸ ಹುದ್ದೆ!
ಮಾರ್ಚ್ ಬಳಿಕ ಸಂಪುಟ ಪುನರ್ ರಚನೆ; ನನಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತೆ: ವಿನಯ್ ಕುಲಕರ್ಣಿ
You seem to have an Ad Blocker on.
To continue reading, please turn it off or whitelist Udayavani.