Fraud Case: ಬೆಂಗಳೂರಲ್ಲಿ 3,200 ಕೋ.ರೂ. ಜಿಎಸ್ಟಿ ವಂಚನೆ: ಇಬ್ಬರ ಬಂಧನ

ಮತ್ತೊಬ್ಬ ಪರಾರಿ: ಜಿಎಸ್ಟಿ ಗುಪ್ತಚರ ಸಂಸ್ಥೆ; ನಕಲಿ ಕಂಪನಿ ಮೂಲಕ ಜಿಎಸ್‌ಟಿ ವಂಚನೆ

Team Udayavani, Jan 29, 2025, 11:46 PM IST

Fraud Case: ಬೆಂಗಳೂರಲ್ಲಿ 3,200 ಕೋ.ರೂ. ಜಿಎಸ್ಟಿ ವಂಚನೆ: ಇಬ್ಬರ ಬಂಧನ

ಬೆಂಗಳೂರು: ನಕಲಿ ಕಂಪೆನಿಗಳ ಮೂಲಕ ಬರೋಬ್ಬರಿ 3,200 ಕೋಟಿ ರೂ. ಮೌಲ್ಯದ ಜಿಎಸ್‌ಟಿ ವಂಚನೆಗೈದ ಪ್ರಕರಣ ಬೆಂಗಳೂರಿನಲ್ಲಿ ಬಯಲಾಗಿದೆ. ಈ ಬಗ್ಗೆ ಜಿಎಸ್‌ಟಿ ಗುಪ್ತಚರ ವಿಭಾಗದ ಮಹಾನಿರ್ದೇಶಕ ಸುಚೇತಾ ಶ್ರೀಜಿತ್‌ ಮಾಹಿತಿ ನೀಡಿದ್ದಾರೆ.

ಇಬ್ಬರನ್ನು ಬಂಧಿಸಲಾಗಿದ್ದು, ಮತ್ತೂಬ್ಬ ನಾಪತ್ತೆಯಾಗಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ಮತ್ತು ಮುಂಬಯಿಯ 30 ಸ್ಥಳಗಳಲ್ಲಿ ಶೋಧ ನಡೆಸಲಾಗಿತ್ತು ಎಂದರು.

ಗೃಹಬಳಕೆ ವಸ್ತುಗಳ ವಹಿವಾಟಿಗೆ ಸಂಬಂಧಿಸಿ ಕೋಟ್ಯಂತರ ರೂ. ವಹಿವಾಟು ನಡೆಸಲಾಗುತ್ತದೆ ಎಂದು ನಂಬಿಕೆ ಹುಟ್ಟಿಸಿ ಈ ಅಕ್ರಮವನ್ನು ಎಸಗಲಾಗಿದೆ ಎಂದು ಆರೋಪಿಸಲಾಗಿದೆ. ಅಸ್ತಿತ್ವದಲ್ಲಿಯೇ ಇಲ್ಲದ ಕಂಪೆನಿಗಳ ಹೆಸರು ಹೇಳಿ ಕೋಟ್ಯಂತರ ರೂ. ವಹಿವಾಟು ಇದೆ ಎಂದು ಬಿಂಬಿಸಿ ಸ್ಟಾಕ್‌ಎಕ್ಸ್‌ಚೇಂಜ್‌ನಲ್ಲಿ ಅವುಗಳನ್ನು ನೋಂದಣಿ ಮಾಡಲಾಗಿದೆ ಎಂದು ಗುಪ್ತಚರ ವಿಭಾಗ ತನಿಖೆಯಲ್ಲಿ ಕಂಡುಕೊಂಡಿದೆ.

ಟಾಪ್ ನ್ಯೂಸ್

Siddaramaiah

ಇ-ಖಾತಾ ಸಮಸ್ಯೆ: ಇಂದು ಸಿಎಂ ವೀಡಿಯೋ ಸಂವಾದ

rahul-gandhi

Controversy; ಚೀನೀ ನಿರ್ಮಿತ ಡ್ರೋನ್‌ ಬಳಸಿ ರಾಹುಲ್‌ ಗಾಂಧಿ ವಿವಾದ

1-soudi

Abu Dhabi;ಭಾರತದ ಮಹಿಳೆಗೆ ಗಲ್ಲು ಶಿಕ್ಷೆ?

1-cy

Cyclone; ಬಂಗಾಲ ಕೊಲ್ಲಿಯಲ್ಲಿ ಚಂಡಮಾರುತ ಸಾಧ್ಯತೆ: 13 ರಾಜ್ಯಗಳಿಗೆ ಎಚ್ಚರಿಕೆ

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

New-CEC

CEC Appoint: ಜ್ಞಾನೇಶ್‌ ಕುಮಾರ್‌ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah

ಇ-ಖಾತಾ ಸಮಸ್ಯೆ: ಇಂದು ಸಿಎಂ ವೀಡಿಯೋ ಸಂವಾದ

Vinay-kulkarni1

Dharawad: ಜಲ ಜೀವನ್ ಮಿಷನ್‌ ಕಳಪೆ ಕಾಮಗಾರಿಗೆ ಗರಂ; ಕೆಟ್ಟ ಯೋಜನೆ ಎಂದ ವಿನಯ್ ಕುಲಕರ್ಣಿ

1-w-w-we

GBS Outbreak; ಸಾಂಕ್ರಾಮಿಕ ರೋಗದ ಬಗ್ಗೆ ಬೆಳಗಾವಿಯಲ್ಲಿ ಮುನ್ನೆಚ್ಚರಿಕೆ

BR-patil1

ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಿ.ಆರ್‌.ಪಾಟೀಲ್‌ಗೆ ಹೊಸ ಹುದ್ದೆ!

Vinaya-kulakarni

ಮಾರ್ಚ್ ಬಳಿಕ ಸಂಪುಟ ಪುನರ್ ರಚನೆ; ನನಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತೆ: ವಿನಯ್ ಕುಲಕರ್ಣಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Siddaramaiah

ಇ-ಖಾತಾ ಸಮಸ್ಯೆ: ಇಂದು ಸಿಎಂ ವೀಡಿಯೋ ಸಂವಾದ

Gangaarathi

Varanasi: ಹೆಚ್ಚಿದ ಜನರ ಭೇಟಿ: 26ರವರೆಗೆ ವಾರಾಣಸಿ ಗಂಗಾ ಆರತಿ ರದ್ದು

rahul-gandhi

Controversy; ಚೀನೀ ನಿರ್ಮಿತ ಡ್ರೋನ್‌ ಬಳಸಿ ರಾಹುಲ್‌ ಗಾಂಧಿ ವಿವಾದ

1-soudi

Abu Dhabi;ಭಾರತದ ಮಹಿಳೆಗೆ ಗಲ್ಲು ಶಿಕ್ಷೆ?

1-cy

Cyclone; ಬಂಗಾಲ ಕೊಲ್ಲಿಯಲ್ಲಿ ಚಂಡಮಾರುತ ಸಾಧ್ಯತೆ: 13 ರಾಜ್ಯಗಳಿಗೆ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.