![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 1, 2021, 8:17 PM IST
ಬೆಂಗಳೂರು: ರಾಜ್ಯದಲ್ಲಿಂದು 3,203 ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಹಾಗೂ ಮಹಾಮಾರಿಗೆ 94 ಮಂದಿ ಬಲಿಯಾಗಿದ್ದಾರೆ ಎಂದು ಇಂದು ( ಜುಲೈ 1) ಸಂಜೆ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಇಲಾಖೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.
ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 14,302 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 27,46,544ಕ್ಕೆ ಏರಿಕೆಯಾಗಿದೆ. ಇನ್ನು 66,505 ಸಕ್ರೀಯ ಪ್ರಕರಣಗಳಿವೆ.ರಾಜ್ಯಾದ್ಯಂತ ಇಂದು 1,56,078 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 3,203 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಜಿಲ್ಲಾವಾರು ಪ್ರಕರಣಗಳು :
ಬಾಗಲಕೋಟೆ-4, ಬಳ್ಳಾರಿ-34, ಬೆಳಗಾವಿ-114, ಬೆಂಗಳೂರು ಗ್ರಾಮಾಂತರ-75, ಬೆಂಗಳೂರು ನಗರ-676, ಬೀದರ್-3, ಚಾಮರಾಜನಗರ-75, ಚಿಕ್ಕಬಳ್ಳಾಪುರ-40, ಚಿಕ್ಕಮಗಳೂರು-98, ಚಿತ್ರದುರ್ಗ-41, ದಕ್ಷಿಣ ಕನ್ನಡ-285, ದಾವಣಗೆರೆ-66, ಧಾರವಾಡ-27, ಗದಗ-15, ಹಾಸನ-281, ಹಾವೇರಿ-18, ಕಲಬುರಗಿ-21, ಕೊಡಗು-167, ಕೋಲಾರ-96, ಕೊಪ್ಪಳ-16, ಮಂಡ್ಯ-97, ಮೈಸೂರು-366, ರಾಯಚೂರು-6, ರಾಮನಗರ-9, ಶಿವಮೊಗ್ಗ-194, ತುಮಕೂರು-157, ಉಡುಪಿ-146, ಉತ್ತರ ಕನ್ನಡ-59, ವಿಜಯಪುರ-11, ಯಾದಗಿರಿ-6.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.