![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Dec 14, 2021, 7:45 PM IST
ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 327 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದ್ದು, 7ಮಂದಿ ಮೃತಪಟ್ಟಿದ್ದಾರೆ.
ಬೆಂಗಳೂರು ನಗರದಲ್ಲಿ 158, ಮೈಸೂರು 16, ಕೊಡಗು 14,ದ.ಕ. 13, ಚಿಕ್ಕಮಗಳೂರು 11ಪ್ರಕರಣಗಳು ದಾಖಲಾಗಿವೆ. ಬಳ್ಳಾರಿ, ಬಾಗಲಕೋಟೆ, ಬೆಳಗಾವಿ, ಚಾಮರಾಜನಗರ, ದಾವಣಗೆರೆ, ಗದಗ, ಹಾವೇರಿ, ಕೊಪ್ಪಳ, ಕೋಲಾರ, ರಾಮನಗರ, ವಿಜಯಪುರ, ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.
ರಾಯಚೂರು, ಕಲಬುರಗಿ, ಮಂಡ್ಯ, ತುಮಕೂರು, ಉಡುಪಿ, ಉ.ಕ. ಸೇರಿದಂತೆ ಇತರೆ ಜಿಲ್ಲೆಯಲ್ಲಿ ಬೆರಳೆಣಿಕೆ ಪ್ರಕರಣಗಳು ವರದಿಯಾಗಿದೆ.
ಇದನ್ನೂ ಓದಿ:ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರುವುದೇ ಮುಖ್ಯ ಗುರಿ: ಎಂಎಲ್ ಅನಿಲ್ಕುಮಾರ್
ಚಿಕ್ಕಬಳ್ಳಾಪುರ 2, ಬೆಂಗಳೂರು ನಗರ, ಬೆಳಗಾವಿ, ಬೀದರ್, ತುಮಕೂರು, ಉತ್ತರ ಕನ್ನಡ ಜಿಲ್ಲೆಯಲ್ಲಿ ಕೋಲಾರ ಜಿಲ್ಲೆಯಲ್ಲಿ ತಲಾ ಒಂದರಂತೆ ಒಟ್ಟು 7 ಪ್ರಕರಣಗಳು ದಾಖಲಾಗಿವೆ.
ರಾಜ್ಯಾದ್ಯಂತ ಒಟ್ಟು 7,165 ಸಕ್ರಿಯ ಪ್ರಕರಣಗಳಿವೆ. 327 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.