![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, May 28, 2020, 8:00 AM IST
ಕೊಪ್ಪಳ: ಮೆಕ್ಕೆಜೋಳ ಬೆಳೆದು ಸಂಕಷ್ಟದಲ್ಲಿರುವ ರೈತರ ಖಾತೆಗೆ ಸರ್ಕಾರ ಐದು ಸಾವಿರ ರೂ. ಪರಿಹಾರ ಜಮೆ ಮಾಡಲಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು. ಸುದ್ದಿಗೋಷ್ಠಿ ಯಲ್ಲಿ ಮಾತನಾಡಿ, ಸಿಎಂ ಯಡಿಯೂರಪ್ಪ ರಾಜ್ಯದ 10 ಲಕ್ಷ ರೈತರಿಗೆ 500 ಕೋಟಿ ರೂ.ಗಳಲ್ಲಿ ಮೆಕ್ಕೆಜೋಳಕ್ಕೆ ಪರಿಹಾರ ನೀಡುವ ಐತಿಹಾಸಿಕ ಘೋಷಣೆ ಮಾಡಿದ್ದಾರೆ.
ರಾಜ್ಯದಲ್ಲಿ ರೈತರು ಕಳೆದ ಬಾರಿ ಮುಂಗಾರಿನಲ್ಲಿ 45,25,185 ಕ್ವಿಂಟಲ್, ಹಿಂಗಾರಿನಲ್ಲಿ 6,97,597 ಕ್ವಿಂಟಲ್ ಮೆಕ್ಕೆಜೋಳ ಬೆಳೆದಿದ್ದಾರೆ. ಈ ರೈತರಿಗೆ ತಲಾ ಐದು ಸಾವಿರ ರೂ. ಪರಿಹಾರ ಬರಲಿದೆ. ಇದಕ್ಕೆ ಮಾರ್ಗಸೂಚಿ ಸಿದ್ಧವಾಗಿದೆ ಎಂದರು. ರೈತರ ಪಂಪ್ ಸೆಟ್ಗೆ ಮೀಟರ್ ಅಳವಡಿಸುವ ಕುರಿತಂತೆ ವಿದ್ಯುತ್ ಬಿಲ್ ಕಾಯ್ದೆ ತಿದ್ದುಪಡಿಗೆ ಕೇಂದ್ರ ಸರ್ಕಾರ ಕೊಟ್ಟ ಎಲ್ಲ ಸಲಹೆಗಳನ್ನು ಒಪ್ಪಲು ಸಾಧ್ಯವಾಗಲ್ಲ.
ಅದಕ್ಕೆ ಪ್ರತ್ಯೇಕತೆಗೆ ನಮ್ಮತನ ಉಳಿಸಿಕೊಳ್ಳುತ್ತೇವೆ. ಸಿಎಂ ಬಿಎಸ್ವೈ ಅದಕ್ಕೆ ಸಮಿತಿ ರಚಿಸಿದ್ದಾರೆ. ಸಮಿತಿ ವರದಿಯನ್ನು ಕೇಂದ್ರಕ್ಕೆ ಕಳುಹಿಸಲಿದ್ದಾರೆ ಎಂದರಲ್ಲದೇ, ಗ್ರಾಪಂಗೆ ಸದಸ್ಯರ ನಾಮನಿರ್ದೇಶನ ವಿಚಾರ ಕ್ಯಾಬಿನೆಟ್ ಮುಂದೆ ಬರಲಿದೆ ಎಂದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.