![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jan 28, 2021, 4:11 PM IST
ಬೆಂಗಳೂರು: ರಾಜ್ಯದಲ್ಲಿ ಒಂಬತ್ತನೇ ತರಗತಿ ಮತ್ತು ಪ್ರಥಮ ಪಿಯುಸಿ ತರಗತಿಯ ಆಫ್ ಲೈನ್ ಪಾಠಗಳನ್ನು ಪುನರಾರಂಭಿಸಲು ಸರ್ಕಾರ ತೀರ್ಮಾನಿಸಿದ್ದು, ಫೆಬ್ರವರಿ ಒಂದರಿಂದ ತರಗತಿಗಳು ಆರಂಭವಾಗಲಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಸುರೇಶ್ ಕುಮಾರ್ ಈ ಕುರಿತು ಮಾಹಿತಿ ನೀಡಿದರು.
ಫೆ.1ರಿಂದ 9ನೇ ತರಗತಿಯಿಂದ ದ್ವಿತೀಯ ಪಿಯುಸಿ ವರೆಗೆ ಪೂರ್ಣ ಪ್ರಮಾಣದ ತರಗತಿಗಳು ನಡೆಯಲಿದೆ. ಆಫ್ ಲೈನ್/ಆನ್ ಲೈನ್ ಆಯ್ಕೆ ಮುಂದುವರೆಯಲಿದೆ. ಹಾಜರಾತಿ ಕಡ್ಡಾಯವಲ್ಲ. ಆರರಿಂದ ಎಂಟನೇ ತರಗತಿಯ ವರೆಗೆ ವಿದ್ಯಾಗಮ ತರಗತಿಗಳು ಮುಂದುವರಿಯಲಿದೆ ಎಂದರು.
ಮುಂದಿನ ಫೆಬ್ರವರಿಯಲ್ಲಿ ತಾಂತ್ರಿಕ ಸಲಹಾ ಸಮಿತಿ ಇನ್ನೊಮ್ಮೆ ಸಭೆ ಸೇರಿ ಉಳಿದ ತರಗತಿಗಳನ್ನು ಪ್ರಾರಂಭಿಸುವ ಬಗ್ಗೆ ಸೂಕ್ತ ನಿರ್ಣಯ ತೆಗೆದುಕೊಳ್ಳಲಾಗುತ್ತದೆ ಎಂದರು.
ಇದನ್ನೂ ಓದಿ:ಎಸ್ಎಸ್ಎಲ್ ಸಿ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ: ಜೂನ್ 14ರಿಂದ ಪರೀಕ್ಷೆ ಆರಂಭ
ವಿಧಾನಸೌಧದಲ್ಲಿ ಇಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಕೆ ಸುಧಾಕರ್ ಅವರು ಎರಡೂ ಇಲಾಖೆ ಹಿರಿಯ ಅಧಿಕಾರಿಗಳು, ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಜೊತೆ ಉನ್ನತ ಮಟ್ಟದ ಸಭೆ ನಡೆಸಿ ಈ ನಿರ್ಧಾರವನ್ನು ಪ್ರಕಟಿಸಲಾಗಿದೆ.
ಎಸ್ಎಸ್ಎಲ್ ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನೂ ಇದೇ ವೇಳೆಗೆ ಬಿಡುಗಡೆ ಮಾಡಲಾಯಿತು. 2020-21ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆ ಜೂ.14ರಿಂದ ಜೂ.25ರವರೆಗೆ ನಡೆಯಲಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.