Aadhaar ವಿರುದ್ಧ ಸಮರ ಸಾರಿದ್ದ ನ್ಯಾ| ಪುಟ್ಟಸ್ವಾಮಿ ನಿಧನ
Team Udayavani, Oct 29, 2024, 1:42 AM IST
ಬೆಂಗಳೂರು: ಖಾಸಗಿತನ ಮೂಲಭೂತ ಹಕ್ಕು ಎಂದು ಪ್ರತಿ ಪಾದಿಸಿ “ಆಧಾರ್’ ಯೋಜನೆಯನ್ನು ಪ್ರಶ್ನಿಸಿದ್ದ ಮೊದಲ ವ್ಯಕ್ತಿ ಎಂಬ ಖ್ಯಾತಿ ಪಡೆದಿದ್ದ ಕರ್ನಾಟಕ ಹೈಕೋರ್ಟ್ನನಿವೃತ್ತ ನ್ಯಾಯಮೂರ್ತಿ ಕೆ.ಎಸ್. ಪುಟ್ಟಸ್ವಾಮಿ (98) ಸೋಮವಾರ ನಿಧನ ಹೊಂದಿದರು.
ಆಧಾರ್ ಯೋಜನೆಯ ಸಿಂಧುತ್ವ ವನ್ನು ಪ್ರಶ್ನಿಸಿ ನ್ಯಾ| ಪುಟ್ಟಸ್ವಾಮಿ 2012ರಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಿ ಲೇರಿದ್ದರು. ನಾಗರಿಕರ ಖಾಸಗಿತನರ ಹಕ್ಕು ಸಂವಿಧಾನವೇ ರಕ್ಷಿಸಿರುವ ಮೂಲಭೂತ ಹಕ್ಕು ಎಂದು 2017 ರಲ್ಲಿ ಸುಪ್ರೀಂ ಕೋರ್ಟ್ ಹೇಳಿತ್ತು. ಆದರೆ ಆಧಾರ್ ಯೋಜನೆಯನ್ನು ಎತ್ತಿ ಹಿಡಿದಿತ್ತು. ಈ ನಿಟ್ಟಿನಲ್ಲಿ ನ್ಯಾ| ಪುಟ್ಟಸ್ವಾಮಿ ಸುದೀರ್ಘ ಕಾನೂನು ಹೋರಾಟ ನಡೆಸಿದ್ದರು. 1926ರ ಫೆಬ್ರವರಿಯಲ್ಲಿ ಜನಿಸಿದ್ದ ಅವರು ಮೈಸೂರು ಮತ್ತು ಬೆಂಗಳೂರಿನಲ್ಲಿ ಶಿಕ್ಷಣ ಪೂರೈಸಿ 1952ರಲ್ಲಿ ವಕೀಲ ವೃತ್ತಿ ಆರಂಭಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Selfie ತಂದ ಆಪತ್ತು; ಕೆರೆ ನೀರಲ್ಲಿ ಕೊಚ್ಚಿಹೋದ ಯುವತಿ: 12 ತಾಸುಗಳ ಬಳಿಕ ರಕ್ಷಣೆ!
Karnataka By election; ವಿರೋಧಿಗಳಿಂದ ನನ್ನ ಹಣೆಬರಹ ಬದಲಿಸಲು ಆಗದು: ನಿಖಿಲ್
Hasan; ಹಾಸನಾಂಬೆಗೆ 4 ದಿನದಲ್ಲಿ 3 ಕೋಟಿ ರೂ. ಆದಾಯ
Bidar;ವಿಮಾನಯಾನ ಪುನರಾರಂಭಕ್ಕೆ ಸಂಪುಟದ ಸಮ್ಮತಿ: ಸಚಿವ ಖಂಡ್ರೆ
Waqf Property: ಶಾಸಕ ಯತ್ನಾಳ್ ಆಕ್ರೋಶ ಬೆನ್ನಲ್ಲೇ ಬಿಜೆಪಿ ‘ವಕ್ಫ್ ತಂಡ’ ಪುನಾರಚನೆ
MUST WATCH
ಹೊಸ ಸೇರ್ಪಡೆ
TVK Party: ವಿಜಯ್ ಪಕ್ಷದ ಸಿದ್ಧಾಂತಗಳು ನಕಲು: ಡಿಎಂಕೆ, ಎಐಡಿಎಂಕೆ
Udupi; ಗೀತಾರ್ಥ ಚಿಂತನೆ 78: ಕಷ್ಟನಿವಾರಣೆಯೂ ಪುಣ್ಯ ಸಂಪಾದನೆಯೂ…
Deepavali Festival: ಕೆಎಸ್ಸಾರ್ಟಿಸಿಯಿಂದ ಹೆಚ್ಚುವರಿ ಬಸ್
SDM Ujire: ರಚನಾತ್ಮಕ ಚಿಂತನೆಯಿಂದ ನವ ಮನ್ವಂತರ: ಡಾ.ಡಿ.ವೀರೇಂದ್ರ ಹೆಗ್ಗಡೆ
Cast Census: ಬಿ.ಕೆ.ಹರಿಪ್ರಸಾದರಿಂದ ಹಿಂದೂ ಭಾವನೆಗೆ ಧಕ್ಕೆ: ಶಾಸಕ ಹರೀಶ್ ಪೂಂಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.