1 ಲಕ್ಷ ಸರ್ಕಾರಿ ನೌಕರರ ನೇಮಕಕ್ಕೆ ಕ್ರಮ; ಶಿಕ್ಷಣ ಇಲಾಖೆಗೆ ಹೆಚ್ಚಿನ ಆದ್ಯತೆ

ಮೊದಲ ಬಾರಿಗೆ 14,762 ಕೋಟಿ ರೂ. ಗಳ ಪೂರಕ ಅಂದಾಜು ಮಂಡನೆ ಮಾಡಲಾಗಿತ್ತು.

Team Udayavani, Dec 30, 2022, 3:48 PM IST

Bommai

ಸುವರ್ಣವಿಧಾನಸೌಧ: ರಾಜ್ಯದಲ್ಲಿ ಸುಮಾರು 1 ಲಕ್ಷ ಸರ್ಕಾರಿ ನೌಕರರ ನೇಮಕಕ್ಕೆ ತೀರ್ಮಾನಿಸಲಾಗಿದ್ದು, ಶಿಕ್ಷಣ ಇಲಾಖೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಪರಿಷತ್‌ನಲ್ಲಿ ಗುರುವಾರ ಕರ್ನಾಟಕ ಧನ ವಿನಿಯೋಗ ವಿಧೇಯಕ (ಪೂರಕ ಅಂದಾಜು) ಮಂಡನೆ ಮಾಡಿ ಮಾತನಾಡಿದ ಅವರು, ವೇತನಕ್ಕೆ ತಕ್ಕ ರೀತಿಯ ಕೆಲಸ ನಿಗದಿ ಹಾಗೂ ಮೌಲ್ಯಾಂಕನಕ್ಕೆ ಒತ್ತು ನೀಡಲಾಗುವುದು. ಐದು ವರ್ಷದ ಯೋಜನೆ ಇದಾಗಿದ್ದು, ಈ ಬಗ್ಗೆ ಬಜೆಟ್‌ನಲ್ಲಿ ಘೋಷಣೆ ಮಾಡುವುದಾಗಿ ತಿಳಿಸಿದರು.

ಕೆಲಸದ ಅವಧಿಯನ್ನೂ ಹೆಚ್ಚಿಸುವ ಚಿಂತನೆ ಇದೆ. ಶಿಕ್ಷಕರು, ಉಪನ್ಯಾಸಕರು ಪಡೆಯುವ ವೇತನಕ್ಕೆ ತಕ್ಕ ರೀತಿಯಲ್ಲಿ ಕರ್ತವ್ಯ ನಿರ್ವಹಣೆ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಮೌಲ್ಯಾಂಕನ ಮಾಡಲು ಕ್ರಮ ಕೈಗೊಳ್ಳಲಾಗುವುದು. ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ಶಿಕ್ಷಕರ ನಿಯೋಜನೆ ಮಾಡಲಾಗುವುದು ಎಂದರು.ಶಿಕ್ಷಕರ ಕೊರತೆ ನೀಗಿಸುವ ನಿಟ್ಟಿನಲ್ಲಿ ಈಗಾಗಲೇ 15 ಸಾವಿರ ಶಿಕ್ಷಕರ ನೇಮಕ ಕೈಗೊಳ್ಳಲಾಗಿತ್ತು.

ಕೆಲವರು ಕೋರ್ಟ್‌ಗೆ ಹೋಗಿದ್ದರಿಂದ ತಡೆಯಾಗಿದೆ. ಇದಲ್ಲದೆ ಇನ್ನೂ 15 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ವಿಶ್ವವಿದ್ಯಾಲಯ ಉಪನ್ಯಾಸರ ನೇಮಕಕ್ಕೆ ಅನುಮತಿ ನೀಡಿದ್ದೇನೆ. ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಳ ಮಾಡಲಾಗಿದೆ ಎಂದರು.

ಧನ ವಿನಿಯೋಗ ವಿಧೇಯಕ ಅಂಗೀಕಾರ: ಕರ್ನಾಟಕ ಧನ ವಿನಿಯೋಗ ವಿಧೇಯಕಕ್ಕೆ ವಿಧಾನಪರಿಷತ್‌ನಲ್ಲಿ ಅಂಗೀಕಾರ ನೀಡಲಾಯಿತು. ಸಿಎಂ ಬೊಮ್ಮಾಯಿ ಅವರು ವಿಧೇಯಕ ಮಂಡಿಸಿದರು. ಅಂದಾಜು 2,71,542 ಕೋಟಿ ರೂ.ಗಳ ಬಜೆಟ್‌ ಗಾತ್ರ ಇದ್ದು, ಮೊದಲ ಬಾರಿಗೆ 14,762 ಕೋಟಿ ರೂ. ಗಳ ಪೂರಕ ಅಂದಾಜು ಮಂಡನೆ ಮಾಡಲಾಗಿತ್ತು.

ಇದೀಗ 8001.13 ಕೋಟಿ ರೂ.ಗಳ ಪೂರಕ ಅಂದಾಜು ಮಂಡನೆ ಮಾಡುತ್ತಿದ್ದು, ವಿವಿಧ ಆಭಿವೃದ್ಧಿ ಹಾಗೂ ಕಲ್ಯಾಣ ಯೋಜನೆಗಳ ಉದ್ದೇಶದೊಂದಿಗೆ ಇದನ್ನು ಕೈಗೊಳ್ಳುತ್ತಿದ್ದೇನೆ. ಒಟ್ಟು ಬಜೆಟ್‌ ಗಾತ್ರಕ್ಕೆ ಹೋಲಿಸಿದರೆ ಎರಡು ಪೂರಕ ಅಂದಾಜುಗಳ ಪ್ರಮಾಣ ಶೇ.8.38ರಷ್ಟು ಮಾತ್ರ ಆಗಿದೆ ಎಂದು ಹೇಳಿದರು.

ಶೀಘ್ರ ಶಾಸಕರ ಸಭೆ
ಅಂಬೇಡ್ಕರ್‌, ಪರಿಶಿಷ್ಟ ಪಂಗಡ ಸೇರಿ ಬಹುತೇಕ ಎಲ್ಲಾ ನಿಗಮಗಳಲ್ಲಿ ಅನುದಾನದ ಕೊರತೆ ಇಲ್ಲ. ಬಜೆಟ್‌ನಲ್ಲಿ ಮೀಸಲಿಟ್ಟ ಹಣದ ಜತೆಗೆ 800 ಕೋಟಿ ರೂ. ನೀಡಿದ್ದೇನೆ. ಶೀಘ್ರವೇ ಶಾಸಕರ ಸಭೆ ಕರೆದು ನಿಗಮದಲ್ಲಿ ಉಳಿದಿರುವ ಕಡತಗಳನ್ನು ವಿಲೇ ಮಾಡಲು ಸೂಚಿಸಲಾಗುವುದು. ಹೆಚ್ಚಿನ ಅನುದಾನ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಪೂರಕ ಅಂದಾಜಿನ ಮೇಲಿನ ಚರ್ಚೆಗೆ ಉತ್ತರಿಸಿದ ಅವರು, ಲೋಕೋಪಯೋಗಿ, ಸಣ್ಣ ನೀರಾವರಿ, ಕಂದಾಯ ಇಲಾಖೆ, ವಸತಿ ಇಲಾಖೆಗೆ ಹೆಚ್ಚಿನ ಅನುದಾನವನ್ನು ವಿಪಕ್ಷಗಳ ಶಾಸಕರು ಕೇಳಿದ್ದು, 3ನೇ ಕಂತಿನ ಪೂರಕ ಅಂದಾಜಿನಲ್ಲಿ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಟಾಪ್ ನ್ಯೂಸ್

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…

Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…

Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.