Actor Ramesh Aravind ನಾಳೆಯ ದರ್ಶನ್ಗಾಗಿ ಕಾದಿದ್ದೇವೆ
Team Udayavani, Sep 11, 2024, 7:06 AM IST
ಬೆಂಗಳೂರು: ಜೈಲಿನಲ್ಲಿರುವ ನಟ ದರ್ಶನ್ ಕುರಿತು ನಟ ರಮೇಶ್ ಅರವಿಂದ್ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲ್ಲಿ 3 ರೀತಿಯ ದರ್ಶನ್ ಇದ್ದಾರೆ. ಹಿಂದೆ ನೋಡಿರುವ ದರ್ಶನ್, ಒಬ್ಬ ಸ್ಟಾರ್ ನಟ, ಸಾಕಷ್ಟು ಸಾಧನೆ ಮಾಡಿದವರು. ಈಗಿರುವ ದರ್ಶನ್ ಒಂದು ಸಮಸ್ಯೆಯಲ್ಲಿ ಸಿಲುಕಿಕೊಂಡಿದ್ದಾರೆ.
ಇನ್ನು ನಾಳೆಯ ದರ್ಶನ್, ಈ ಸಮಸ್ಯೆಯಿಂದ ಹೊರಬಂದ ಮೇಲೆ ಅವರು ಹೇಗಿರುತ್ತಾರೆ ಎಂಬುದು ಮುಖ್ಯವಾಗುತ್ತದೆ. ಜೀವನದಲ್ಲಿ ಯೂ ಟರ್ನ್ ಇಲ್ಲ. ಹಾಗಾಗಿ ಮುಂದೆ ಸಾಗಲೇಬೇಕು. ಒಂದು ವೇಳೆ ಶಿಕ್ಷೆಯಾದರೆ ಅನುಭವಿಸಬೇಕು. ನಮಗೆ ಗೊತ್ತಿರುವ ವ್ಯಕ್ತಿಯೊಬ್ಬರು ತಪ್ಪು ಮಾಡಿದ್ದಾರೆ. ಅವರು ಗೊತ್ತಿದ್ದಾರೆ ಎಂಬ ಮಾತ್ರಕ್ಕೆ ಅದು ತಪ್ಪಲ್ಲ ಎಂದು ಹೇಳಲಾಗದು.
ಜತೆಗೆ ಅದು ತಪ್ಪು ಎಂಬ ಕಾರಣಕ್ಕೆ ಈ ವ್ಯಕ್ತಿ ಗೊತ್ತಿಲ್ಲ ಎಂದು ಹೇಳವುದು ಸರಿಯಲ್ಲ. ಹಾಗಾಗಿ ನಾಳೆಯ ದರ್ಶನ್ಗಾಗಿ ನಾವೆಲ್ಲ ಎದುರು ನೋಡುತ್ತೇವೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ
Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಮಾಡಿದ ಮಹಿಳೆ; ಎಫ್ಐಆರ್
Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.