![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 25, 2019, 3:05 AM IST
ಬೆಂಗಳೂರು: ವೃತ್ತಿಯಲ್ಲಿ ಮೂಲತಃ ವಕೀಲರಾಗಿರುವ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಎಂ. ವೀರಪ್ಪ ಮೊಯ್ಲಿ ಅವರು ಸೋಮವಾರ ಹೈಕೋರ್ಟ್ಗೆ ಬಂದಿದ್ದರು.
ಕೋರ್ಟ್ ಕಲಾಪಗಳು ಆರಂಭವಾಗುತ್ತಿದ್ದಂತೆ ಬೆಳಿಗ್ಗೆ 11 ಗಂಟೆ ವೇಳೆಗೆ ಕರಿ ಕೋಟು ಧರಿಸಿ ಹೈಕೋರ್ಟ್ಗೆ ಆಗಮಿಸಿದ ಮೊಯ್ಲಿಯವರು ಕಾರಿಡಾರ್ನಲ್ಲಿ ಪರಿಚಯಸ್ಥ ವಕೀಲರನ್ನು ಭೇಟಿಯಾಗಿ ಲೋಕಾಭಿರಾಮವಾಗಿ ಮಾತನಾಡಿಸಿದರು.
ಇದೇ ವೇಳೆ ಮಾಜಿ ಅಡ್ವೋಕೇಟ್ ಜನರಲ್ ಬಿ.ವಿ. ಆಚಾರ್ಯ, ಹಿರಿಯ ವಕೀಲರಾದ ಡಿಎಲ್ಎನ್ ರಾವ್, ರವೀಂದ್ರನಾಥ್ ಕಾಮತ್, ಕಲ್ಯಾಣ ಬಸವರಾಜ್ ಸೇರಿದಂತೆ ಹಿರಿಯ-ಕಿರಿಯ ವಕೀಲರನ್ನು ಭೇಟಿಯಾಗಿ ಕೆಲ ಹೊತ್ತು ಮಾತನಾಡಿದ ಬಳಿಕ ಎಲ್ಲರೊಟ್ಟಿಗೆ ಚಹಾ ಕುಡಿದು ಅಲ್ಲಿಂದ ನಿರ್ಗಮಿಸಿದರು.
ಈ ಸಂದರ್ಭದಲ್ಲಿ ಅನೌಪಚಾರಿಕವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಮೂಲತಃ ವಕೀಲ. ಆದರೆ, ರಾಜಕೀಯದಲ್ಲಿ ಸಕ್ರೀಯವಾದ ಬಳಿಕ ವಕೀಲಿಕೆ ನಡೆಸಲು ಸಾಧ್ಯವಾಗಿರಲಿಲ್ಲ. ಆಗಾಗ ಕೋರ್ಟ್ಗೆ ಬಂದು ಹೋಗುತ್ತಿದೆ. ಈಗ ರಾಜಕೀಯದಲ್ಲಿ ಒಂದಿಷ್ಟು ಬಿಡುವು ಸಿಕ್ಕಿದ್ದು ವಕೀಲ ವೃತ್ತಿ ಮುಂದುವರಿಸುತ್ತೇನೆ. ಆಗಾಗ ಹೈಕೋರ್ಟ್ಗೆ ಬರುತ್ತಿರುತ್ತೇನೆ ಎಂದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.