![Test Team; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ](https://www.udayavani.com/wp-content/uploads/2024/12/au-415x240.jpg)
ಅಟಲ್ ಆಯ್ತು, ಈಗ ಶಿಂಕು-ಲಾ ಸುರಂಗ: ಮೂರು ವರ್ಷದಲ್ಲಿ ಕಾಮಗಾರಿ ಮುಗಿಸಲು ಮೋದಿ ಸೂಚನೆ
Team Udayavani, Oct 5, 2020, 8:10 AM IST
![ಅಟಲ್ ಆಯ್ತು, ಈಗ ಶಿಂಕು-ಲಾ ಸುರಂಗ: ಮೂರು ವರ್ಷದಲ್ಲಿ ಕಾಮಗಾರಿ ಮುಗಿಸಲು ಮೋದಿ ಸೂಚನೆ](https://www.udayavani.com/wp-content/uploads/2020/10/shinku-la-620x349.jpg)
ಹೊಸದಿಲ್ಲಿ: 9.2 ಕಿ.ಮೀ. ಉದ್ದದ ಅಟಲ್ ಸುರಂಗ ಉದ್ಘಾಟನೆ ಬೆನ್ನಲ್ಲೇ ಲಡಾಖ್ಗೆ ಸಂಪರ್ಕ ಬೆಸೆಯುವ ಶಿಂಕು-ಲಾ ಪಾಸ್ ಬಳಿ ಸುರಂಗ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಲು ಪ್ರಧಾನಿ ನರೇಂದ್ರ ಮೋದಿ, ಗಡಿ ರಸ್ತೆಗಳ ಸಂಸ್ಥೆಗೆ (ಬಿಆರ್ಒ) ಸೂಚಿಸಿದ್ದಾರೆ.
ದಾರ್ಚಾ- ಪದಂ- ನಿಮು ಮಾರ್ಗ ಮುಖೇನ ಲಡಾಖ್ಗೆ ಸಂಪರ್ಕ ಬೆಸೆಯುವ “ಸರ್ವಋತು ರಸ್ತೆ’ಯಲ್ಲಿ ಶಿಂಕು- ಲಾ ಸುರಂಗ ನಿರ್ಮಾಣಗೊಳ್ಳಲಿದ್ದು, ಮುಂದಿನ 3 ವರ್ಷದೊಳಗೆ ಕಾಮಗಾರಿ ಪೂರ್ಣ ಗೊಳಿಸಲು ಬಿಆರ್ಒಗೆ ಪ್ರಧಾನಿ ಗಡುವು ನೀಡಿದ್ದಾರೆ.
ಇದನ್ನೂ ಓದಿ:‘ಬೆಲ್ಟ್ ಆ್ಯಂಡ್ ರೋಡ್’ ಯೋಜನೆ ನಿರ್ಮಿಸಲು ಸಿದ್ಧ: ಬಾಂಗ್ಲಾ ಜತೆಗೆ ಚೀನ ಸ್ನೇಹದ ನಾಟಕ
ಈಗಾಗಲೇ 100 ಕಿ.ಮೀ.ವರೆಗೆ ಕಾಮಗಾರಿ ಸಾಗಿದ್ದು, 3 ವರ್ಷಗಳಲ್ಲಿ 200 ಕಿ.ಮೀ. ಪೂರ್ಣಗೊಳ್ಳಲಿದೆ. 16 ಸಾವಿರ ಅಡಿ ಎತ್ತರದಲ್ಲಿನ ಶಿಂಕ್ ಲಾ ಪಾಸ್ ಬಳಿ 4.5 ಕಿ.ಮೀ. ಉದ್ದದ ಸುರಂಗ ನಿರ್ಮಾಣವಾಗಲಿದೆ. ಚೀನ ಬಿಕ್ಕಟ್ಟು ತೀವ್ರಗೊಳ್ಳುತ್ತಿರುವ ನಡುವೆ ಸರ್ವಋತು ರಸ್ತೆ ನಿರ್ಮಾಣ ಭದ್ರತಾ ಪಡೆಗೆ ವರದಾನವಾಗಲಿದೆ.
ಇದನ್ನೂ ಓದಿ: ಉಗ್ರರಿಗೆ ಸೇನೆಯ ಶ್ವಾನಭಯ: “ರಫ್ಲಿಂಗ್ ರೋಶ್’ಗೆ ಬೆಚ್ಚಿ ಬೀಳುವ ಉಗ್ರರು
ಟಾಪ್ ನ್ಯೂಸ್
![Test Team; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ](https://www.udayavani.com/wp-content/uploads/2024/12/au-415x240.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Belagavi; Three teams formed to investigate microfinance loan fraud case: Satish Jarkiholi](https://www.udayavani.com/wp-content/uploads/2024/12/satish-j-150x83.jpg)
Belagavi; ಮೈಕ್ರೋಫೈನಾನ್ಸ್ ಸಾಲ ಮೋಸ ಪ್ರಕರಣ ತನಿಖೆಗೆ ಮೂರು ತಂಡ ರಚನೆ: ಸತೀಶ ಜಾರಕಿಹೊಳಿ
![ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ](https://www.udayavani.com/wp-content/uploads/2024/12/reddy-150x78.jpg)
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
![ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ](https://www.udayavani.com/wp-content/uploads/2024/12/subbareddy-150x109.jpg)
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ
![Hubballi: ಬಂಧಿಸಲು ಹೋದ ಪೊಲೀಸರ ಮೇಲೆ ದಾಳಿ… ಆರೋಪಿ ಕಾಲಿಗೆ ಗುಂಡೇಟು](https://www.udayavani.com/wp-content/uploads/2024/12/gun-3-150x109.jpg)
Hubballi: ಬಂಧಿಸಲು ಹೋದ ಪೊಲೀಸರ ಮೇಲೆ ದಾಳಿ… ಆರೋಪಿ ಕಾಲಿಗೆ ಗುಂಡೇಟು
![Hubballi: ಸಿಲಿಂಡರ್ ಸ್ಫೋಟ ಪ್ರಕರಣ… ಮತ್ತೋರ್ವ ಕೊನೆಯುಸಿರು, ಮೃತರ ಸಂಖ್ಯೆ 8ಕ್ಕೆ ಏರಿಕೆ](https://www.udayavani.com/wp-content/uploads/2024/12/hubballi-2-150x99.jpg)
Hubballi: ಸಿಲಿಂಡರ್ ಸ್ಫೋಟ ಪ್ರಕರಣ… ಮತ್ತೋರ್ವ ಕೊನೆಯುಸಿರು, ಮೃತರ ಸಂಖ್ಯೆ 8ಕ್ಕೆ ಏರಿಕೆ
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![Test Team; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ](https://www.udayavani.com/wp-content/uploads/2024/12/au-150x87.jpg)
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
![10-koratagere](https://www.udayavani.com/wp-content/uploads/2024/12/10-koratagere-150x90.jpg)
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
![ಸಂಸ್ಕೃತ ಕಾಲೇಜಿನ 120ರ ಸಂಭ್ರಮದಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟಾಗಲಿ: ವಿ| ಪ್ರಸನ್ನಾಚಾರ್ಯ](https://www.udayavani.com/wp-content/uploads/2024/12/college-150x94.jpg)
ಸಂಸ್ಕೃತ ಕಾಲೇಜಿನ 120ರ ಸಂಭ್ರಮದಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟಾಗಲಿ: ವಿ| ಪ್ರಸನ್ನಾಚಾರ್ಯ
![9-rabakavi](https://www.udayavani.com/wp-content/uploads/2024/12/9-rabakavi-150x90.jpg)
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
![8-](https://www.udayavani.com/wp-content/uploads/2024/12/8-1-2-150x90.jpg)
Panaji: ಕಲಂಗುಟ್ ಬೀಚ್ ನಲ್ಲಿ ಪ್ರವಾಸಿ ಕೊಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.