ಇಷ್ಟಾರ್ಥ ಸಿದ್ಧಿಗಾಗಿ ಅಘೋರಿಗಳ ಆಶೀರ್ವಾದ ಪಡೆದ ಬಿಎಸ್ವೈ!
Team Udayavani, Oct 2, 2017, 4:34 PM IST
ಬೆಂಗಳೂರು: ಮುಂದಿನ ವಿಧಾನಸಭಾ ಚುನಾವಣೆಯನ್ನು ಶತಾಯಗತಾಯ ಗೆದ್ದು ಮತ್ತೆ ಮುಖ್ಯಮಂತ್ರಿಯಾಗಲು ಶತ ಪ್ರಯತ್ನ ಮಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಜನಬಲ ಮತ್ತು ದೈವ ಬಲದ ಮೇಲೆ ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದಾರೆ.
ನವರಾತ್ರಿಯ ನವಮಿಯ ವೇಳೆ ಉತ್ತರ ಭಾರತ ಮೂಲದ ಅಘೋರಿ ಸಾಧುಗಳನ್ನು ಗುಟ್ಟಾಗಿ ಡಾಲರ್ಸ್ ಕಾಲೋನಿಯ ಧವಳಗಿರಿ ನಿವಾಸಕ್ಕೆ ಕರೆಸಿಕೊಂಡು ಆಶೀರ್ವಾದ ಪಡೆದಿರುವುದು ಬೆಳಕಿಗೆ ಬಂದಿದೆ.
7 ಕ್ಕೂ ಹೆಚ್ಚು ನಾಗಾ ಸಾಧುಗಳು ಆಗಮಿಸಿ 20 ನಿಮಿಷಳ ಕಾಲ ಮಾತುಕತೆ ನಡೆಸಿ ಬಿಎಸ್ವೈ ಇಷ್ಟಾರ್ಥ ಈಡೇರುವಂತೆ ಆಶೀರ್ವಾದ ಮಾಡಿದ್ದಾರೆ.
ಸಾಧುಗಳ ಸಲಹೆಯಂತೆ ಬಿಎಸ್ವೈ ಅವರು ವಿಜಯದಶಮಿಯಂದು ತಂಜಾವೂರಿನ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಸರ್ವ ಸಂಘ ಪರಿತ್ಯಾಗಿಗಳಾದ ಅಘೋರಿಗಳಿಂದ ಆಶೀರ್ವಾದ ಪಡೆದರೆ ಇಷ್ಟಾರ್ಥ ಸಿದ್ಧಿಯಾಗುತ್ತದೆ ಎಂದು ನಂಬಿಕೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.