![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Oct 10, 2018, 12:09 PM IST
ಮೈಸೂರು: ವಿಶ್ವವಿಖ್ಯಾತ ದಸರಾಗೆ ಬುಧವಾರ ಬೆಳಗ್ಗೆ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿಯವರು ಚಾಲನೆ ನೀಡಿದರು,ಈ ವೇಳೆ ಉಪಸ್ಥಿತರಿರಬೇಕಾಗಿದ್ದ ಜನಪ್ರತಿನಿಧಿಗಳ ಗೈರು ಎದ್ದು ಕಂಡಿದೆ. ಇದರಿಂದಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ನ ನಡುವೆ ಇರುವ ಅಸಮಾಧಾನ ಮತ್ತೆ ಬಹಿರಂಗಗೊಂಡಿದೆ.
ಸಂಪ್ರದಾಯದಂತೆ ಚಾಮರಾಜನಗರ ಜಿಲ್ಲಾ ಉಸ್ತುವಾರಿಯಾಗಿರುವ ಸಚಿವ ಪುಟ್ಟರಂಗ ಶೆಟ್ಟಿ ಅವರು ಉಪಸ್ಥಿತರಿರಬೇಕಾಗಿತ್ತು. ಆದರೆ ಅವರು ಉದ್ದೇಶಪೂರ್ವಕವಾಗಿ ಗೈರಾಗುವ ಮೂಲಕ ಸಚಿವ ಜಿ.ಟಿ.ದೇವೇಗೌಡ ವಿರುದ್ಧ ಬಹಿರಂಗ ಆಕ್ರೋಶ ಹೊರ ಹಾಕಿದ್ದಾರೆ.
ಅವರಿಗೆ ಇಷ್ಟ ಬಂದ ಹಾಗೆ ದಸರಾ ಸಮಿತಿಗಳನ್ನು ರಚಿಸಿದ್ದಾರೆ. ಅವರ ದರ್ಬಾರ್ನ ನಾನು ದಸರಾಗೆ ಬರುವುದಿಲ್ಲ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಇನ್ನೂ ಕೆಲ ಕಾಂಗ್ರೆಸ್ನ ಜನಪ್ರತಿನಿಧಿಗಳು ಕಾರ್ಯಕ್ರಮಕ್ಕೆ ಗೈರಾಗುವ ಮೂಲಕ ಅಸಮಾಧಾನ ಹೊರ ಹಾಕಿದ್ದಾರೆ.
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
You seem to have an Ad Blocker on.
To continue reading, please turn it off or whitelist Udayavani.