![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 22, 2022, 10:38 PM IST
ಬೆಂಗಳೂರು: ರಾಜ್ಯ ಸರಕಾರ ರಾಜ್ಯ ಪೊಲೀಸ್ (ಶಿಸ್ತು ನಡಾವಳಿ) ನಿಯಮಗಳಿಗೆ ತಿದ್ದುಪಡಿ ತಂದಿದ್ದು, ಕರ್ತವ್ಯದ ವೇಳೆ ಅಶಿಸ್ತು ಅಥವಾ ಕರ್ತವ್ಯಲೋಪ ತೋರುವ ಪೊಲೀಸ್ ಸಿಬಂದಿಗೆ ಇನ್ನು ಮುಂದೆ ದಂಡದ ಜತೆಗೆ ಸೇವೆಯಿಂದ ವಜಾ ಶಿಕ್ಷೆಯೂ ಸೇರಿದೆ.
ಕರ್ತವ್ಯಲೋಪ ಎಸಗುವವರಿಗೆ ವಿಧಿಸುವ ದಂಡದ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶ ಇಲ್ಲದಿರುವುದು ಸಹಿತ ಮೇಲಧಿಕಾರಿಗಳಿಗೆ ಕ್ರಮ ಕೈಗೊಳ್ಳುವ ಹೆಚ್ಚಿನ ಅಧಿಕಾರ ನೀಡಲಾಗಿದೆ. ಆದರೆ ಸೇವೆ ವಜಾದಂತಹ ಕ್ರಮ ಸಬ್ ಇನ್ಸ್ಪೆಕ್ಟರ್ ಅಥವಾ ಅದಕ್ಕಿಂತ ಮೇಲಿನ ಶ್ರೇಣಿಯ ಅಧಿಕಾರಿ ಗಳಿಗೆ ಅನ್ವಯವಾಗುವುದಿಲ್ಲ.
ಉಭಯ ಸದನಗಳಲ್ಲಿ ಮಂಡನೆಯಾದ ಕರ್ನಾಟಕ ರಾಜ್ಯ ಪೊಲೀಸ್ (ಶಿಸ್ತು ನಡವಳಿ) (ತಿದ್ದುಪಡಿ) ನಿಯಮಗಳು -2022ರ ನಿಯಮಗಳಿಗೆ ರಾಜ್ಯಪಾಲರು ಆದೇಶದ ಮೇರೆಗೆ ಒಳಾಡಳಿತ ಇಲಾಖೆ (ಪೊಲೀಸ್ ಸೇವೆಗಳು-ಬಿ) ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.