ಪ್ರತಿ ಜಿಲ್ಲೆಗೆ ಗೋಶಾಲೆ ಸೇರಿದಂತೆ ವಿವಿಧ ಯೋಜನೆಗಳಿಗೆ ಅನುಮೋದನೆ: ಬಸವರಾಜ್ ಬೊಮ್ಮಾಯಿ


Team Udayavani, Jul 15, 2021, 1:15 PM IST

basvaraj-bommai

ಬೆಂಗಳೂರು: ಗದಗ ಪಶುಸಂಗೋಪನಾ ಕಾಲೇಜ್ ಎರಡನೇ ಹಂತದ ಕಾಮಗಾರಿಗೆ ಒಪ್ಪಿಗೆ ನೀಡಲಾಗಿದೆ, ಪ್ರತಿ ಜಿಲ್ಲೆಗೆ ಗೋಶಾಲೆ ತೆರೆಯಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ಮೊದಲ ಹಂತದಲ್ಲಿ 15 ಕೋಟಿ ಬಿಡುಗಡೆ ಮಾಡಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಕೃಷಿ ಇಲಾಖೆಯಿಂದ ಬೆಳೆ ಸಮೀಕ್ಷೆ ಮಾಡಲಾಗುವುದು. ಇದಕ್ಕಾಗಿ ಮೊಬೈಲ್ ಆ್ಯಪ್ ಮೂಲಕ ಸಮೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ರೈತರು ಸ್ವಯಂ ಸಮೀಕ್ಷೆ ಮಾಡುವುದಕ್ಕೂ ಅವಕಾಶವಿದೆ.

ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶ, ಇನ್ವೆಸ್ಟ್ ಕರ್ನಾಟಕವನ್ನು 2022 ಫೆ 9, 10, 11 ರಂದು ಪ್ಯಾಲೆಸ್ ಗ್ರೌಂಡ್ ನಲ್ಲಿ ಮಾಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ 9 ಆಕ್ಷಿಜನ್ ಘಟಕ ಇದೆ. 815 ಉತ್ಪಾದನಾ ಸಾಮರ್ಥ್ಯ ಇದೆ. 5000 ಮೆಟ್ರಿಕ್ ಟನ್ ಸಂಗ್ರಹ ಸಾಮರ್ಥ್ಯ ಇದೆ. ಉತ್ಪಾದನಾ ಸಾಮರ್ಥ್ಯ ಹೆಚ್ಚಳಕ್ಕೆ ಖಾಸಗಿ ಬಂಡವಾಳದಾರರು ಬಂದರೆ ಸಬ್ಸಿಡಿ ನೀಡಲಾಗುವುದು. ಕನಿಷ್ಠ 10 ಕೋಟಿ ಬಂಡವಾಳ ಹೂಡಬೇಕು ಎಂದರು.

ದಾಸನಪುರದಲ್ಲಿ ಎಪಿಎಂಸಿ 93 ಮಳಿಗೆಗಳಿವೆ. ಲೀಸ್ ಕಂ ಸೇಲ್ 24ಲಕ್ಷ ದಿಂದ 20 ಲಕ್ಷಕ್ಕೆ ಕಡಿಮೆ ಮಾಡಲಾಗಿದೆ. ಬಾಡಿಗೆ 20 ಸಾವಿರದಿಂದ 15 ಸಾವಿರಕ್ಕೆ ಇಳಿಸಲು ತೀರ್ಮಾನಿಸಲಾಗಿದೆ.

ಜೆಒಸಿ ಪಿಯುಸಿ ತತ್ಸಮಾನವಾದ ಶಿಕ್ಷಣ ಎಂದು ಪರಿಗಣಿಸಲಾಗುವುದು. ದೇವದುರ್ಗ ಎಂಜನೀಯರ್ ಕಾಲೇಜ್ ಗೆ 58 ಕೋಟಿ ರೂ. ಹಣ ಬಿಡುಗಡೆಗೆ ನಿರ್ಧರಿಸಲಾಗಿದೆ. ಕೆ.ಎಸ್ ಎಫ್.ಸಿ ಕಟ್ ಬಾಕಿ ಆಗಿರುವವರಿಗೆ ಅನುಕೂಲ ಕಲ್ಪಿಸಲು ಕ್ರಮ ವಹಿಸಲಾಗುವುದು. 15000 ಜನರು ಈಗಾಗಲೇ ಅನುಕೂಲ ಪಡೆದಿದ್ದಾರೆ. ಇನ್ನೂ 2-3.ಸಾವಿರ ಜನರು ಅನುಕೂಲ ಪಡೆಯಲಿದ್ದಾರೆ ಎಂದು ಹೇಳಿದರು.

ಕಾರಾಗೃಹ ಅಭಿವೃದ್ಧಿ ಮಂಡಳಿ ಅಧಿವೇಶನದಲ್ಲಿ ತರಲು ತೀರ್ಮಾನಿಸಲಾಗಿದ್ದು, 139 ಖೈದಿಗಳ ಸನ್ನಡತೆ ಆಧಾರದ ಮೇಲೆ ಬಿಡುಗಡೆಗೆ ಒಪ್ಪಿಗೆ ನೀಡಲಾಗಿದೆ. ಪ್ರವಾಹ ಸಂದರ್ಭದಲ್ಲಿ ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಲು ಅನುಮೋದನೆ ಮಾಡಲಾಗಿದೆ.

ಕಂದಾಯ ಇಲಾಖೆಯಲ್ಲಿ ಸಾಮಾನ್ಯ ಹಿರಿತನ ಆಧಾರದಲ್ಲಿ ಬಡ್ತಿ ನೀಡುವ ಬಗ್ಗೆ ಬೇಡಿಕೆ ಇದ್ದು, ಅದಕ್ಕೆ ಸಂಪುಟ ಒಪ್ಪಿಗೆ ನೀಡಿದೆ. ಜರ್ಮನ್ ಟೆಕ್ನಾಲಜಿ ಇನ್ ಸ್ಟಿಟ್ಯೂಷನ್ ಕಟ್ಟಡ ನಿರ್ಮಾಣಕ್ಕೆ ಮಂಗಳೂರು ಮತ್ತು ಬೆಳಗಾವಿಯಲ್ಲಿ ಕಟ್ಟಡ ನಿರ್ಮಾಣಕ್ಕೆ ನಿರ್ಧರಿಸಲಾಗಿದ್ದು, ಶಿರಗುಪ್ಪಿ ಪಟ್ಟಣಕ್ಕೆ ಕುಡಿಯುವ ನೀರು ಒದಗಿಸಲು 45 ಕೋಟಿ ನೀಡಲಾಗುವುದು.

ರಾಣೆಬೆನ್ನೂರು 18 ಕೆರೆ ತುಂಬಿಸಲು 206 ಕೋಟಿ ಯೋಜನೆಗೆ ಒಪ್ಪಿಗೆ ಸಿಕ್ಕಿದೆ. ಕೊಪ್ಪಳ ಜಿಲ್ಲೆ ಗಂಗಾವತಿ 5 ಕೆರೆ ತುಂಬಿಸಲು 93 ಕೋಟಿ ರು ಗೆ ಅನುಮೋದನೆ ನೀಡಲಾಗಿದೆ. ನೇತ್ರಾವತಿಗೆ ಅಡ್ಡಲಾಗಿ ದಕ್ಷಿಣಕನ್ನಡ ದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾನಕ್ಕೆ 66ಕೊಟಿಗೆ ಅನುಮೋದನೆ. ವಿಧಾನಸೌಧದ ಆವರಣದಲ್ಲಿ ಬಸವಣ್ಣನ ಮೂರ್ತಿ ಸ್ಥಾಪಿಸಲು ಸಂಪುಟ ಒಪ್ಪಿಗೆ ನೀಡಿದೆ ಎಂದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.