![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 4, 2024, 6:11 PM IST
ಬೆಂಗಳೂರು: ವಿಧಾನಸೌಧದ ಕಾರಿಡಾರ್ ನಲ್ಲಿ ‘ಪಾಕಿಸ್ಥಾನ ಜಿಂದಾಬಾದ್’ ಎಂಬ ದೇಶದ್ರೋಹಿ ಘೋಷಣೆ ಕೂಗಿದ ಆರೋಪದಲ್ಲಿ ಮೂವರು ಆರೋಪಿಗಳನ್ನು ಸೋಮವಾರ ಬಂಧಿಸಲಾಗಿದೆ.
ವಿಧಾನ ಸೌಧ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಇಲ್ತಾಜ್ , ಮುನಾವರ್ ಮತ್ತು ಮೊಹಮದ್ ನಾಶಿಪುಡಿ ಎಂಬವರನ್ನು ಬಂಧಿಸಿದ್ದಾರೆ.
ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ನಾಸಿರ್ ಹುಸೇನ್ ಅವರು ಜಯ ಸಾಧಿಸಿದ ಬಳಿಕ ಸಂಭ್ರಮಾಚರಣೆ ನಡೆಸುವ ವೇಳೆ ಘೋಷಣೆ ಕೇಳಿ ಬಂದಿರುವ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಹಲವು ವೀಡಿಯೋ ತುಣುಕುಗಳನ್ನು ವಿಧಿವಿಜ್ಞಾನ ಪ್ರಯೋ ಗಾಲಯ(ಎಫ್ಎಸ್ಎಲ್)ಕ್ಕೆ ಕಳುಹಿಸಿದ್ದಾರೆ.
ಘಟನೆ ಕುರಿತು ಬಿಜೆಪಿ ಕಾಂಗ್ರೆಸ್ ಸರಕಾರದ ವಿರುದ್ಧ ಸಮರ ಸಾರಿತ್ತು. ವ್ಯಾಪಕ ಆಕ್ರೋಶವೂ ವ್ಯಕ್ತವಾಗಿತ್ತು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.