ಕಲಾವಿದರ ಮಾಸಾಶನ ಹೆಚ್ಚಳ ಪರಿಶೀಲನೆ: ಸುನಿಲ್‌ಕುಮಾರ್‌


Team Udayavani, Feb 18, 2022, 6:20 AM IST

ಕಲಾವಿದರ ಮಾಸಾಶನ ಹೆಚ್ಚಳ ಪರಿಶೀಲನೆ: ಸುನಿಲ್‌ಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಕಲಾವಿದರ ಮಾಸಾಶನ ಹೆಚ್ಚಿಸುವ ಪ್ರಸ್ತಾವ ಪರಿಶೀಲನೆಯಲ್ಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್‌ ಕುಮಾರ್‌ ಹೇಳಿದರು.

ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್‌ನ ಬಂಡೆಪ್ಪ ಖಾಶೆಂಪುರ ಅವರ ಪ್ರಸ್ತಾವಕ್ಕೆ ಉತ್ತರಿಸಿದ ಅವರು, ರಾಜ್ಯದಲ್ಲಿ 11 ಸಾವಿರ ಕಲಾವಿದರಿಗೆ ಎರಡು ಸಾವಿರ ರೂ.ನಂತೆ ಮಾಸಾಶನ ನೀಡಲಾಗುತ್ತಿದೆ. ಮಾಸಾಶನ ಹೆಚ್ಚಿಸುವ ಪ್ರಸ್ತಾವನೆ ಸರಕಾರದ ಮುಂದಿದೆ ಎಂದು ತಿಳಿಸಿದರು.

ವರ್ಷಪೂರ್ತಿ ಸಾಂಸ್ಕೃತಿಕ ಚಟುವಟಿಕೆ ನಡೆಸುವ ಸಂಘ ಸಂಸ್ಥೆಗಳಿಗೆ ಶಾಶ್ವತ ಅನುದಾನ ನೀಡಲಾಗುತ್ತಿದ್ದು, ವರ್ಷಕ್ಕೆ ಅದಕ್ಕಾಗಿ 6 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ ಎಂದು ಹೇಳಿದರು.

ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಮಧ್ಯಪ್ರವೇಶ ಮಾಡಿ, ನಾಡಿನ ಸಾಂಸ್ಕೃತಿಕ ಸಮೃದ್ಧಿಗೆ ಕಲಾವಿದರ ಕೊಡುಗೆ ಅಪಾರ ಇದೆ. ಕೊರೊನಾ ಅನಂತರ ಕಲಾವಿದರು ಸಂಕಷ್ಟದಲ್ಲಿದ್ದಾರೆ. ಸರಕಾರ ಅವರ ನೆರವಿಗೆ ಬರಬೇಕು. ಕಲಾವಿದರ ವಿಚಾರದಲ್ಲಿ ಉದಾರತೆ ಇರಲಿ ಎಂದು ಸಲಹೆ ನೀಡಿದರು.

ರಂಗ ಶಿಕ್ಷಕರ ನೇಮಿಸಿ

ಎಚ್‌.ಡಿ. ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ರಂಗ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗಿತ್ತು. ಇದೀಗ ಆ ಪ್ರಕ್ರಿಯೆ ಸ್ಥಗಿತಗೊಂಡಿದೆ ಎಂದು ಖಾಶೆಂಪುರ್‌ ಹೇಳಿದರು. ಮತ್ತೆ ರಂಗ ಶಿಕ್ಷಕರ ನೇಮಕ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ಸಚಿವ ಸುನಿಲ್‌ ಕುಮಾರ್‌ ಹೇಳಿದರು.

ಟಾಪ್ ನ್ಯೂಸ್

1-horoscope

Horoscope: ಹೊಸ ಅವಕಾಶಗಳು ಅಯಾಚಿತವಾಗಿ ಲಭಿಸುವ ಸಾಧ್ಯತೆ, ವಧೂವರಾನ್ವೇಷಿಗಳಿಗೆ ಅನುಕೂಲ

office- bank

Work from home ಬಿಡಿ, ಆರೋಗ್ಯಕ್ಕಾಗಿ ಆಫೀಸಿಗೆ ನಡಿ: ಅಧ್ಯಯನ

1-aa

Congress MLA; ಸೈಲ್‌ ಬಂಧನ.. ಇಂದು ಶಿಕ್ಷೆ ಪ್ರಮಾಣ ಪ್ರಕಟ: ಏನಿದು ಪ್ರಕರಣ?

1-neol

Tata Sons;ಅಧ್ಯಕ್ಷ ಸ್ಥಾನಕ್ಕೆ ನಿಯೋಲ್‌ ಟಾಟಾ ನೇಮಕ ಅಸಾಧ್ಯ!

1-reee

North Korea vs South Korea: ಮತ್ತೆ ಬಲೂನ್‌ವಾರ್‌

Udayavani: “ಚಿಣ್ಣರ ಬಣ್ಣ 2024′ ನಾಳೆ ಆರಂಭ

Udayavani: “ಚಿಣ್ಣರ ಬಣ್ಣ 2024′ ನಾಳೆ ಆರಂಭ

Naxal

Maharashtra; ನಕ್ಸಲ್‌ ನಿಗ್ರಹಕ್ಕೆ 70 ಗಂಟೆ ನಡೆದಿದ್ದ ಯೋಧರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aa

Congress MLA; ಸೈಲ್‌ ಬಂಧನ.. ಇಂದು ಶಿಕ್ಷೆ ಪ್ರಮಾಣ ಪ್ರಕಟ: ಏನಿದು ಪ್ರಕರಣ?

highcort dharwad

Kannada Mandatory; ಕನ್ನಡ ಫ‌ಲಕ ಕಡ್ಡಾಯ: ಹೈಕೋರ್ಟ್‌ ತಾಕೀತು

NDA: ಮೈತ್ರಿ ಅಭ್ಯರ್ಥಿಯಾಗಿ ಇಂದು ನಿಖಿಲ್‌ ನಾಮಪತ್ರ ಸಲ್ಲಿಕೆ

NDA: ಮೈತ್ರಿ ಅಭ್ಯರ್ಥಿಯಾಗಿ ಇಂದು ನಿಖಿಲ್‌ ನಾಮಪತ್ರ ಸಲ್ಲಿಕೆ

Results: 8, 9, 10ನೇ ತರಗತಿಯ ಮಧ್ಯ ವಾರ್ಷಿಕ ಪರೀಕ್ಷೆ ಫ‌ಲಿತಾಂಶಕ್ಕೆ ತಡೆ

Results: 8, 9, 10ನೇ ತರಗತಿಯ ಮಧ್ಯ ವಾರ್ಷಿಕ ಪರೀಕ್ಷೆ ಫ‌ಲಿತಾಂಶಕ್ಕೆ ತಡೆ

CM Siddaramaiah: ನೀತಿಸಂಹಿತೆ ಬಳಿಕ ಜಾತಿ ಗಣತಿ ತೀರ್ಮಾನ

CM Siddaramaiah: ನೀತಿಸಂಹಿತೆ ಬಳಿಕ ಜಾತಿ ಗಣತಿ ತೀರ್ಮಾನ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-horoscope

Horoscope: ಹೊಸ ಅವಕಾಶಗಳು ಅಯಾಚಿತವಾಗಿ ಲಭಿಸುವ ಸಾಧ್ಯತೆ, ವಧೂವರಾನ್ವೇಷಿಗಳಿಗೆ ಅನುಕೂಲ

kalla

Hangalur: ಹಾಡಹಗಲೇ ಮನೆಯಿಂದ ಕಳವು

office- bank

Work from home ಬಿಡಿ, ಆರೋಗ್ಯಕ್ಕಾಗಿ ಆಫೀಸಿಗೆ ನಡಿ: ಅಧ್ಯಯನ

1-aa

Congress MLA; ಸೈಲ್‌ ಬಂಧನ.. ಇಂದು ಶಿಕ್ಷೆ ಪ್ರಮಾಣ ಪ್ರಕಟ: ಏನಿದು ಪ್ರಕರಣ?

1-neol

Tata Sons;ಅಧ್ಯಕ್ಷ ಸ್ಥಾನಕ್ಕೆ ನಿಯೋಲ್‌ ಟಾಟಾ ನೇಮಕ ಅಸಾಧ್ಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.