![Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್ ವಂಚನೆ, ಹೂಡಿಕೆದಾರರು ಕಂಗಾಲು!](https://www.udayavani.com/wp-content/uploads/2024/07/America-415x254.jpg)
Govt. 25 ಶಾಲೆಗಳಲ್ಲಿ ಆಂಗ್ಲ ಮಾಧ್ಯಮದ ಇನ್ನೊಂದು ವಿಭಾಗ ತೆರೆಯಲು ಅಸ್ತು
Team Udayavani, Jun 26, 2024, 6:45 AM IST
![25 ಶಾಲೆಗಳಲ್ಲಿ ಆಂಗ್ಲ ಮಾಧ್ಯಮದ ಇನ್ನೊಂದು ವಿಭಾಗ ತೆರೆಯಲು ಅಸ್ತು](https://www.udayavani.com/wp-content/uploads/2024/06/Vidhana-Soudha-11-620x413.jpg)
ಬೆಂಗಳೂರು: ರಾಜ್ಯದಲ್ಲಿ ಆರಂಭವಾಗಿರುವ ದ್ವಿಭಾಷಾ ಮಾಧ್ಯಮ ಶಾಲೆಗಳಲ್ಲಿ ಅಂಗ್ಲ ಮಾಧ್ಯಮಕ್ಕೆ ಉತ್ತಮ ಬೇಡಿಕೆ ಬರುತ್ತಿರುವ ಹಿನ್ನೆಲೆಯಲ್ಲಿ 25 ಶಾಲೆಗಳಲ್ಲಿ ಆಂಗ್ಲ ಮಾಧ್ಯಮದ ಇನ್ನೊಂದು ವಿಭಾಗ ತೆರೆಯಲು ಸರ್ಕಾರ ಮುಂದಾಗಿದೆ.
ರಾಜ್ಯದಲ್ಲಿ ಈಗಾಗಲೇ 2404 ಸರ್ಕಾರಿ ಕನ್ನಡ/ಉರ್ದು ಮಾಧ್ಯಮ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮದ ತರಗತಿಗಳು ಆರಂಭವಾಗಿದೆ. ಈ ಪೈಕಿ 25 ಶಾಲೆಗಳಲ್ಲಿ ಆಂಗ್ಲ ಮಾಧ್ಯಮದ ಇನ್ನೊಂದು ತರಗತಿ ಆರಂಭಿಸಲು ಸರ್ಕಾರ ಸೂಚಿಸಿದೆ.
ಆಂಗ್ಲ ಮಾಧ್ಯಮಕ್ಕೆ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಹೆಚ್ಚಳ ಮತ್ತು ಪೋಷಕರ ಬೇಡಿಕೆಯ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಹೆಚ್ಚುವರಿ ತರಗತಿ ಆರಂಭಕ್ಕೆ ಮುಂದಾಗಿದೆ.
ಬೆಂಗಳೂರು ಉತ್ತರ 6, ಬೆಂಗಳೂರು ಗ್ರಾಮಾಂತರ, ವಿಜಯಪುರ 3, ಶಿರಸಿ, ಚಿತ್ರದುರ್ಗ, ತುಮಕೂರು, ದಾವಣಗೆರೆ, ರಾಮನಗರ 2, ಹಾವೇರಿ, ಚಿಕ್ಕೋಡಿ ಮತ್ತು ಬಾಗಲಕೋಟೆಯಲ್ಲಿ ತಲಾ ಒಂದು ಶಾಲೆಯಲ್ಲಿ ಹೆಚ್ಚುವರಿ ಆಂಗ್ಲ ಮಾಧ್ಯಮ ವಿಭಾಗ ಆರಂಭಗೊಳ್ಳಲಿದೆ.
ಹೊಸ ವಿಭಾಗಕ್ಕೆ ಸರ್ಕಾರ ಹೆಚ್ಚುವರಿ ಅನುದಾನ ನೀಡಿಲ್ಲ. ಬದಲಾಗಿ ಯಾವುದೇ ಆರ್ಥಿಕ ಹೊರೆಯಾಗದಂತೆ ಸ್ಥಳೀಯ ಸಂಪನ್ಮೂಲವನ್ನು ಬಳಸಿಕೊಂಡು ತರಗತಿ ಆರಂಭಿಸಲು ಅನುಮತಿ ನೀಡಲಾಗಿದೆ.
ಟಾಪ್ ನ್ಯೂಸ್
![Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್ ವಂಚನೆ, ಹೂಡಿಕೆದಾರರು ಕಂಗಾಲು!](https://www.udayavani.com/wp-content/uploads/2024/07/America-415x254.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ](https://www.udayavani.com/wp-content/uploads/2024/07/baramasagara-150x84.jpg)
Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ
![Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ](https://www.udayavani.com/wp-content/uploads/2024/07/HK-PATIL-150x90.jpg)
Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ
![CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್ ನೋಟಿಸ್: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ](https://www.udayavani.com/wp-content/uploads/2024/07/dk-h-150x90.jpg)
CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್ ನೋಟಿಸ್: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ
![Minister Pralhad Joshi ರಾಜ್ಯದ ಹೆದ್ದಾರಿಗೆ 8,021 ಕೋ.ರೂ.](https://www.udayavani.com/wp-content/uploads/2024/07/Pralhad-Joshi-1-150x91.jpg)
Minister Pralhad Joshi ರಾಜ್ಯದ ಹೆದ್ದಾರಿಗೆ 8,021 ಕೋ.ರೂ.
![Darshan Case ಒಳ್ಳೆಯ ಸಮಯ ಬರುತ್ತದೆ: ಸುಮಲತಾ ಪೋಸ್ಟ್ ವೈರಲ್](https://www.udayavani.com/wp-content/uploads/2024/07/sumalatha-ambareesh-150x84.jpg)
Darshan Case ಒಳ್ಳೆಯ ಸಮಯ ಬರುತ್ತದೆ: ಸುಮಲತಾ ಪೋಸ್ಟ್ ವೈರಲ್
MUST WATCH
ಹೊಸ ಸೇರ್ಪಡೆ
![Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್ ವಂಚನೆ, ಹೂಡಿಕೆದಾರರು ಕಂಗಾಲು!](https://www.udayavani.com/wp-content/uploads/2024/07/America-150x92.jpg)
Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್ ವಂಚನೆ, ಹೂಡಿಕೆದಾರರು ಕಂಗಾಲು!
![10](https://www.udayavani.com/wp-content/uploads/2024/07/10-1-150x90.jpg)
Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ
![Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್; ಯುವಕನ ವಿರುದ್ಧ ಎಫ್ಐಆರ್](https://www.udayavani.com/wp-content/uploads/2024/07/9-1-150x90.jpg)
Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್; ಯುವಕನ ವಿರುದ್ಧ ಎಫ್ಐಆರ್
![BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ](https://www.udayavani.com/wp-content/uploads/2024/07/8-1-150x90.jpg)
BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ
![Missing Case: ನಾಪತ್ತೆಯಾಗಿದ್ದ ಕಾನ್ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ](https://www.udayavani.com/wp-content/uploads/2024/07/7-1-150x90.jpg)
Missing Case: ನಾಪತ್ತೆಯಾಗಿದ್ದ ಕಾನ್ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.