ಅಕ್ರಮ ಸೈಟ್‌ ಇನ್ನು ಸಕ್ರಮ: ಕಂದಾಯ ಭೂಮಿಯಲ್ಲಿ ನಿರ್ಮಿಸಿರುವ ಕಟ್ಟಡಗಳಿಗೆ ‘ಬಿ’ ಖಾತೆ


Team Udayavani, Feb 16, 2024, 6:20 AM IST

siddanna-2

ಬೆಂಗಳೂರು: ಬಿಬಿಎಂಪಿ ಹೊರತು ಪಡಿಸಿ ಉಳಿದ ನಗರ ಮತ್ತು ಪಟ್ಟಣಗಳ ಕಂದಾಯ ಭೂಮಿಯಲ್ಲಿ ನಿರ್ಮಿಸಿರುವ ಕಟ್ಟಡಗಳಿಗೆ ‘ಬಿ’ ಖಾತೆ ನೀಡಲು ಸರಕಾರ ಮುಂದಾಗಿದೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 54.91 ಲಕ್ಷಕ್ಕೂ ಹೆಚ್ಚು ಆಸ್ತಿಗಳಿವೆ. ಈ ಪೈಕಿ 34.35 ಲಕ್ಷಕ್ಕೂ ಅಧಿಕ ಅನಧಿಕೃತ ಆಸ್ತಿಗಳು. ಅವುಗಳನ್ನು ಸಕ್ರಮಗೊಳಿಸುವ ಯೋಜನೆ ಬಗ್ಗೆ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ತೀರ್ಮಾನ ಕೈಗೊಂಡಿದೆ ಎನ್ನಲಾಗಿದೆ. ಇದರಿಂದ ರಾಜ್ಯ ಸರಕಾರಕ್ಕೆ 2 ಸಾವಿರ ಕೋಟಿ ರೂ.ಗೂ ಅಧಿಕ ಹಣ ಸಂಗ್ರಹವಾಗುವ ನಿರೀಕ್ಷೆಯಿದೆ.

ಸದ್ಯ ಈ ಆಸ್ತಿಗಳ ಮಾಲಕರು ಸರಕಾರಕ್ಕೆ ತೆರಿಗೆ ಕಟ್ಟದೆ ವಿದ್ಯುತ್‌, ಕುಡಿಯುವ ನೀರು ಮತ್ತಿತರ ಸೌಲಭ್ಯಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಇವೆಲ್ಲವೂ ಇನ್ನು ಮುಂದೆ ತೆರಿಗೆ ವ್ಯಾಪ್ತಿಗೆ ಬರಲಿದೆ. ಸಕ್ಷಮ ಪ್ರಾಧಿಕಾರಗಳಿಂದ ನಕ್ಷೆ ಮಂಜೂರಾತಿ ಇಲ್ಲದೆ ನಿರ್ಮಿಸಿದ ಬಡಾವಣೆ, ಕಟ್ಟಡಗಳನ್ನು ಅನಧಿಕೃತ ಎಂದು ಪರಿಗಣಿಸಲಾಗುತ್ತದೆ.

ಅನಧಿಕೃತ ಬಡಾವಣೆ ನಿರ್ಮಿಸಿದರೆ ಜೈಲು ಶಿಕ್ಷೆ
ಅನಧಿಕೃತ ನಿವೇಶನ, ಬಡಾವಣೆ, ಕಟ್ಟಡಗಳಿಗೆ ಬಿ ಖಾತೆಯ ಮಾನ್ಯತೆ ಪಡೆಯಲು ಕೊನೆಯ ದಿನಾಂಕ ನಿಗದಿಪಡಿಸಲಾಗುತ್ತದೆ. ಅಷ್ಟರಲ್ಲಿ ದಂಡ ಅಥವಾ ತೆರಿಗೆ ಪಾವತಿಸಿ ಬಿ ಖಾತೆಯನ್ನು ಪಡೆಯಬೇಕು.ಬಳಿಕ ಇ-ಆಸ್ತಿ ಹೊರತುಪಡಿಸಿ ಯಾವುದೇ ಮಾದರಿ ಯಲ್ಲೂ ನೋಂದಣಿಗೆ ಅವಕಾಶ ಇರುವುದಿಲ್ಲ. ಅನಧಿ ಕೃತ ನಿರ್ಮಾಣದಾರರ ವಿರುದ್ಧ ಲಕ್ಷ ರೂ.ವರೆಗೆ ದಂಡ ಮತ್ತು ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ.

ಟಾಪ್ ನ್ಯೂಸ್

ಜಮ್ಮು ಕಾಶ್ಮೀರದಲ್ಲಿ ಮತ್ತೆ ಗುಂಡಿನ ದಾಳಿ… ಓರ್ವ ವಲಸೆ ಕಾರ್ಮಿಕನಿಗೆ ಗಾಯ

Jammu – Kashmir: ಮತ್ತೆ ಉಗ್ರರಿಂದ ಗುಂಡಿನ ದಾಳಿ… ಓರ್ವ ವಲಸೆ ಕಾರ್ಮಿಕನಿಗೆ ಗಾಯ

INDvsNZ: ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ದಾಖಲೆ ಬರೆದ ರವಿ ಅಶ್ವಿನ್

INDvsNZ: ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ದಾಖಲೆ ಬರೆದ ರವಿ ಅಶ್ವಿನ್

Arrested: ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್

Arrested: ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್

2-bbk11

BBK11: ಬಿಗ್ ಬಾಸ್ ಮನೆಗೆ ಖ್ಯಾತ ಆ್ಯಂಕರ್ ರಾಧಾ ಹಿರೇಗೌಡರ್ ಎಂಟ್ರಿ

1

Udupi; ಜಗತ್ತು ಯೋಗಮಯವಾಗುವ ಆಕಾಂಕ್ಷೆ: ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್‌ದೇವ್‌

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Dinesh-gundurao

Health Care: ಇಂದು ಗೃಹ ಆರೋಗ್ಯ ಯೋಜನೆಗೆ ಚಾಲನೆ

Nikhil

Chennapattana By Poll: ಕಣಕ್ಕೆ ನಿಖಿಲ್‌, ಜಯಮುತ್ತು? ಇನ್ನೂ ಗೊಂದಲದಲ್ಲಿ ಜೆಡಿಎಸ್‌

Bengaluru: ಕಂಬಳ ಆಯೋಜನೆ; ನ. 5ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

Bengaluru: ಕಂಬಳ ಆಯೋಜನೆ; ನ. 5ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ಜಮ್ಮು ಕಾಶ್ಮೀರದಲ್ಲಿ ಮತ್ತೆ ಗುಂಡಿನ ದಾಳಿ… ಓರ್ವ ವಲಸೆ ಕಾರ್ಮಿಕನಿಗೆ ಗಾಯ

Jammu – Kashmir: ಮತ್ತೆ ಉಗ್ರರಿಂದ ಗುಂಡಿನ ದಾಳಿ… ಓರ್ವ ವಲಸೆ ಕಾರ್ಮಿಕನಿಗೆ ಗಾಯ

INDvsNZ: ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ದಾಖಲೆ ಬರೆದ ರವಿ ಅಶ್ವಿನ್

INDvsNZ: ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ದಾಖಲೆ ಬರೆದ ರವಿ ಅಶ್ವಿನ್

Arrested: ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್

Arrested: ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್

2-bbk11

BBK11: ಬಿಗ್ ಬಾಸ್ ಮನೆಗೆ ಖ್ಯಾತ ಆ್ಯಂಕರ್ ರಾಧಾ ಹಿರೇಗೌಡರ್ ಎಂಟ್ರಿ

1

Udupi; ಜಗತ್ತು ಯೋಗಮಯವಾಗುವ ಆಕಾಂಕ್ಷೆ: ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್‌ದೇವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.