ಒಂದು ವರ್ಷದೊಳಗೆ ರಾಜ್ಯದ ಎಲ್ಲಾ ಬಂಜಾರ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿಸಲಾಗುವುದು: BSY


Team Udayavani, Feb 14, 2021, 5:13 PM IST

BANJARA

ದಾವಣಗೆರೆ: ಮುಂದಿನ ಒಂದು ವರ್ಷದೊಳಗೆ ರಾಜ್ಯದ ಎಲ್ಲಾ ಬಂಜಾರ ತಾಂಡಾಗಳನ್ನು  ಕಂದಾಯ ಗ್ರಾಮಗಳನ್ನಾಗಿ ಮಾಡಲು ಕಂದಾಯ ಅಧಿಕಾರಿಗಳಿಗೆ ಆದೇಶಿಸಿದ್ದೇನೆ  ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪದಲ್ಲಿ ಶ್ರೀ ಸಂತ ಸೇವಾಲಾಲ್ ಮಹಾರಾಜರ 282ನೇ ಜಯಂತ್ಯೋತ್ಸವ ಉದ್ಘಾಟಿಸಿ, ಮಾತನಾಡಿದ ಅವರು, ಮುಂದಿನ ಸೇವಾಲಾಲ್ ಜಯಂತಿ ವೇಳೆಗೆ ಸರ್ವೆ ಮುಗಿಸಿ ಕಂದಾಯ ಗ್ರಾಮಗಳನ್ನಾಗಿ ಮಾಡುವ ಕಾರ್ಯ ಪೂರ್ಣಗೊಳಿಸಲು ಸೂಚಿಸಿದ್ದೇನೆ ಎಂದರು.

ಸೂರಗೊಂಡನಕೊಪ್ಪಕ್ಕೆ ಮಂಜೂರಾಗಿರುವ ರೇಲ್ವೆ ಸ್ಟೇಷನ್ ಗೆ ಸಂತ ಸೇವಾಲಾಲರ ಜನ್ಮ ಸ್ಥಳ ಭಾಯಾಗಡ ಸ್ಥಳದ ಹೆಸರಿಡಲು ಕೇಂದ್ರಕ್ಕೆ ಪತ್ರ ಬರೆಯಲಾಗುವುದು. ಸುಕ್ಷೇತ್ರ ಸೂರಗೊಂಡನಕೊಪ್ಪವನ್ನು ಕೇವಲ ಧಾರ್ಮಿಕ ಕ್ಷೇತ್ರವಾಗಿ ಅಷ್ಟೇ ಅಲ್ಲದೇ ಪ್ರವಾಸಿತಾಣವಾಗಿ ಅಭಿವೃದ್ಧಿ ಗೊಳಿಸಲಾಗುವುದು ಎಂದರು.

ಬಂಜಾರ ಸಮುದಾಯದ ಸಾಮಾಜಿಕ, ಸಾಂಸ್ಕೃತಿಕ, ಆರ್ಥಿಕ ಅಭಿವೃದ್ಧಿಗೆ ಅಧ್ಯಾತ್ಮ ಗುರು ಸಂತ ಸೇವಾಲಾಲರು ಕಾರಣ. ಅವರ ಜನ್ಮಸ್ಥಳ ಸೂರಗೊಂಡನಕೊಪ್ಪ ನಮ್ಮ ರಾಜ್ಯದಲ್ಲಿರುವುದು ಹೆಮ್ಮೆಯ ಸಂಗತಿ. ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ಸೂರಗೊಂಡನಕೊಪ್ಪವನ್ನು ರಾಷ್ಟ್ರೀಯ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿ ಪಡಿಸಲಾಗುವುದು. ಕ್ಷೇತ್ರದ ಅಭಿವೃದ್ಧಿಗೆ 10 ಕೋಟಿ ರೂ. ಹಾಗೂ ಈ ಕ್ಷೇತ್ರದ ರಸ್ತೆ ಅಭಿವೃದ್ಧಿ ಗೆ 10 ಕೋಟಿ ರೂ. ‌ನೀಡುವುದಾಗಿ ಅವರು ಈ ಸಂದರ್ಭದಲ್ಲಿ ಭರವಸೆ ನೀಡಿದರು.

ಇದನ್ನೂ ಓದಿ:ಐಕ್ಯತೆಯಿಂದ ಕೆಲಸ ಮಾಡಬೇಕಿದೆ: ಜೆಡಿಎಸ್ ಸಮಾವೇಶದಲ್ಲಿ ಎಚ್.ಡಿ.ದೇವೇಗೌಡ

ಬಂಜಾರ ಸಮುದಾಯ ಗುಳೆ ಹೋಗುವುದನ್ನು ತಡೆಯಲು ನರೇಗಾ ಯೋಜನೆಯಡಿ ತಾಂಡಾ ರೋಜಗಾರ ಮಿತ್ರ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ. ಅಳಿವಿನಂಚಿನಲ್ಲಿರುವ ಬಂಜಾರ ಭಾಷೆ ಉಳಿಸಲು ಅಗತ್ಯ ಸಲಹೆ ನೀಡಲು ಈಗಾಗಲೇ ಹಂಪ ನಾಗರಾಜ ನೇತೃತ್ಚದಲ್ಲಿ ಸಮಿತಿ ರಚಿಸಲಾಗಿದೆ. ಬಂಜಾರ ಭಾಷಾ ಅಕಾಡೆಮಿ ಸ್ಥಾಪನೆಗೆ ಈಗಾಗಲೇ ಆದೇಶ ಹೊರಡಿಸಲಾಗಿದೆ ಎಂದರು.

ಟಾಪ್ ನ್ಯೂಸ್

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

1-nepp

Nepal; ಮಳೆ, ಪ್ರವಾಹ, ಭೂಕುಸಿತಕ್ಕೆ 170 ಸಾವು

money

Fruad: ಸರಕಾರಿ ಕೆಲಸದ ಆಸೆ ತೋರಿಸಿ 28 ಲಕ್ಷ ರೂಪಾಯಿ ವಂಚನೆ

Mahisha

Mysuru: ಮಹಿಷಾ ಪ್ರತಿಮೆ ಪುಷ್ಪಾರ್ಚನೆಗೆ ಪೊಲೀಸರ ತಡೆ: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

money

Fruad: ಸರಕಾರಿ ಕೆಲಸದ ಆಸೆ ತೋರಿಸಿ 28 ಲಕ್ಷ ರೂಪಾಯಿ ವಂಚನೆ

DKS

H.D.Kumaraswamy: ಅವರ ಮಾತು ಅವರಿಗೇ ಗೊತ್ತಿರುವುದಿಲ್ಲ: ಡಿ.ಕೆ.ಶಿವಕುಮಾರ್‌

R.Ashok

FIR Rigister: ಕೇಂದ್ರ ಸಚಿವೆ ನಿರ್ಮಲಾ, ಸಿದ್ದರಾಮಯ್ಯ ಪ್ರಕರಣ ಅಜಗಜಾಂತರ: ಆರ್‌. ಅಶೋಕ್‌

CM-Ashokapuram

Mysuru: ನಾನು ಹೆದರುವ, ಜಗ್ಗುವ, ಬಗ್ಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

1-nepp

Nepal; ಮಳೆ, ಪ್ರವಾಹ, ಭೂಕುಸಿತಕ್ಕೆ 170 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.