ಹಿಂದುಳಿದ ವರ್ಗಗಳು ಒಗ್ಗೂಟ್ಟು ಪ್ರದರ್ಶಿಸಬೇಕಾದ ಅಗತ್ಯವಿದೆ: ಬಿ.ಕೆ.ಹರಿಪ್ರಸಾದ್
Team Udayavani, Feb 25, 2022, 10:45 PM IST
ಬೆಂಗಳೂರು: ಜಾತಿ ಹೆಸರಿನಲ್ಲಿ ದಬ್ಟಾಳಿಕೆಯ ಜತೆಗೆ ಧರ್ಮದ ಹೆಸರಿನ ಚೌಕಟ್ಟು ಸೇರಿದಂತೆ ಮತ್ತಿತರ ಕಾರಣಗಳಿಂದಾಗಿ ಹಿಂದುಳಿದ ವರ್ಗಗಳ ಸಮುದಾಯಗಳು ತ್ರಿಶಂಕು ಸ್ಥಿತಿಯಲ್ಲಿವೆ ಎಂದು ವಿಧಾನ ಪರಿಷತ್ನ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.
ಗಾಂಧಿಭವನದಲ್ಲಿ ಶುಕ್ರವಾರ ಅಖಿಲ ಕರ್ನಾಟಕ ಹೆಳವ ಸಮಾಜ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಮುಖಂಡರ ಸಭೆ ಮತ್ತು ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನ ಬಹುಸಂಖ್ಯಾತರಿಗೆ ಮೀಸಲು ಅಲ್ಲ.ಎಲ್ಲಾ ವರ್ಗದ ಜನರಿಗೂ ಸಂವಿಧಾನದಲ್ಲಿ ಅವಕಾಶವಿದೆ ನಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಒಗ್ಗಟ್ಟಿನಿಂದ ಹೋರಾಟ ನಡೆಸಬೇಕು ಎಂದು ತಿಳಿಸಿದರು.
ರಾಜಕೀಯ ಮುಖಂಡರು ಯಾವ ಪಕ್ಷ ಅಂತ ನೋಡಬೇಡಿ.ನಿಮಗೆ ಯಾರು ಸಹಾಯ ಮಾಡುತ್ತಾರೋ ಅವರಿಗೆ ಮತ ಹಾಕಿ.ಜನಪ್ರತಿನಿಧಿಗಳಿಗೆ ನಮ್ಮ ಶಕ್ತಿ ಏನು ಎಂಬುದು ಗೊತ್ತಾಗುತ್ತದೆ ಎಂದರು.
ಇದನ್ನೂ ಓದಿ :ಪ್ರಾಧಿಕಾರದಿಂದ ಮಲತಾಯಿ ಧೋರಣೆ : ನೆಲಕಚ್ಚಿದ ಆನೆಗೊಂದಿ ಪ್ರವಾಸೋದ್ಯಮ
ಅಖಿಲ ಕರ್ನಾಟಕ ಹೆಳವ ಸಮಾಜದ ರಾಜ್ಯಾಧ್ಯಕ್ಷ ಎಂ.ನಾಗರಾಜ್, ಹೆಳವರು ಮೂಲತಃ ಅಲೆಮಾರಿಗಳು, ಈ ಸಮುದಾಯಕ್ಕೆ ಸುಲಭವಾಗಿ ಜಾತಿ ಪ್ರಮಾಣಪತ್ರ ಸಿಗುವುದಿಲ್ಲ. ಶೈಕ್ಷಣಿಕವಾಗಿ ಶೇ.2ರಷ್ಟು ಮಾತ್ರ ಮುಂದುವರಿದಿದ್ದು ಬಹುತೇಕರಿಗೆ ಮತದಾರರ ಗುರುತಿನ ಚೀಟಿ ಇಲ್ಲ, ಪಡಿತರ ಚೀಟಿ ಮತ್ತು ಆಧಾರ ಕಾರ್ಡ್ ನಂತಹ ಗುರುತೂ ಸಹ ಇಲ್ಲ. ಆ ಹಿನ್ನೆಲೆಯಲ್ಲಿ ಸರ್ಕಾರ ಹೆಳವ ಸಮಾಜದ ಅಭಿವೃದ್ದಿಗೆ ಯೋಜನೆ ರೂಪಿಸಬೇಕು ಎಂದು ಮನವಿ ಮಾಡಿದರು.
ಹೆಳವ ಸಮಾಜದ ಗುರು ಪೀಠಾಧ್ಯಕ್ಷರಾದ ಶ್ರೀಬಸವ ಭೃಂಗೇಶ್ವರ ಸ್ವಾಮೀಜಿ, ಸಿದ್ದಪ್ಪನ ಕಟ್ಟೆ ಮಾವಿನ ಬಾವಿಯ ಶ್ರೀಬಸವರಾಜ ಗುರೂಜಿ,ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಸಿ.ವೇಣುಗೋಪಾಲ್, ನಿವೃತ್ತ ಐಎಎಸ್ ಅಧಿಕಾರಿಗಳಾದ ಪಿ.ಎನ್. ಶ್ರೀನಿವಾಸಚಾರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ
ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ
ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ
ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Bengaluru: ಕೆಎಸ್ಆರ್ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್ ಸಂಚಾರ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.