Ballari;13 ವರ್ಷದ ಬಳಿಕ ಜನಾರ್ದನ ರೆಡ್ಡಿ ಗ್ರ್ಯಾಂಡ್ ಎಂಟ್ರಿ: ಅಭಿಮಾನಿಗಳ ಸಂಭ್ರಮಾಚರಣೆ


Team Udayavani, Oct 3, 2024, 6:58 PM IST

1-redddi

ಬಳ್ಳಾರಿ: ಹದಿಮೂರು ವರ್ಷದ ಬಳಿಕ‌ ಜನಾರ್ದನ ರೆಡ್ಡಿ ಅವರು ಗುರುವಾರ(ಅ3 )ತವರು ಬಳ್ಳಾರಿಗೆ ಅದ್ದೂರಿ ಪ್ರವೇಶ ಮಾಡಿ ಗಮನಸೆಳೆದಿದ್ದಾರೆ.

ಸಂಡೂರು ಕ್ಷೇತ್ರದಲ್ಲಿ ಉಪಚುನಾವಣೆ ನಡೆಯಲಿದ್ದು, ರಾಜಕೀಯ ವಿರೋಧಿಗಳಿಗೆ ದೊಡ್ಡ ಮಟ್ಟದ ಪರಿಣಾಮ ತೋರಿಸುವ ನಿಟ್ಟಿನಲ್ಲಿ ಭರ್ಜರಿ ಸ್ವಾಗತ ಕಾರ್ಯಕ್ರಮ ಆಯೋಜಿಸಲಾಗಿತ್ತು. ಭಾರೀ ಸಂಖ್ಯೆಯಲ್ಲಿ ಸೇರಿದ್ದ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಜೆಸಿಬಿಯಿಂದ ಬೃಹತ್ ಹಾರ ಹಾಕಿ, ಪಟಾಕಿ ಸಿಡಿಸಿ ಸ್ವಾಗತಿಸಿದರು.

ಮಾರ್ಗ ಮಧ್ಯೆ ನಗರ ಹೊರವಲಯದ ಅಲ್ಲೀಪುರ ಮಠದಿಂದಲೇ ದೊಡ್ಡ ಮೆರವಣಿಗೆ ನಡೆಸಲಾಯಿತು. ಹೂಮಳೆ ಸುರಿಸಿ ಅಲ್ಲಿಂದಲೇ ತೆರೆದ ವಾಹನದಲ್ಲಿ ಅದ್ಧೂರಿ ಮೆರವಣಿಗೆ ನಡೆಸಲಾಯಿತು. ಜನಾರ್ದನ ರೆಡ್ಡಿ ಬರುವ ಮಾರ್ಗ ದಲ್ಲೆಲ್ಲ ಹೂವಿನ ಮಳೆ ಸುರಿಸಲಾಯಿತು.

ಬ್ಯಾಂಡ್, ಗೊರವ ಕುಣಿತ, ತಮಟೆ ವಾದ್ಯ, ಸುಮಂಗಲಿಯರ ಆರತಿ, ಹತ್ತಾರು ಕಲಾ ತಂಡಗಳಿಂದ ಸ್ವಾಗತ ಮಾಡಲಾಯಿತು. ಅಲ್ಲಿಪುರ ಮಠದಲ್ಲಿ ಪೂಜೆ ಮೆರವಣಿಗೆ ಬಳಿಕ ದುರ್ಗಮ್ಮ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿ ಜನಾರ್ದನ ರೆಡ್ಡಿ ಮನೆಗೆ ಪ್ರವೇಶಿಸಲಿದ್ದಾರೆ.

ಅಕ್ರಮ ಗಣಿಗಾರಿಕೆಯ ಪ್ರಮುಖ ಆರೋಪಿಯಾಗಿದ್ದ ಜನಾರ್ದನ ರೆಡ್ಡಿಯವರನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ 2011ರ ಸೆ.5 ರಂದು ಸಿಬಿಐ ಅಧಿಕಾರಿಗಳು ಬಂಧಿಸಿದ್ದರು. ಪರಿಣಾಮ ಆಂಧ್ರದ ಚರ್ಲಪಲ್ಲಿ ಜೈಲು ಸೇರಿದ್ದರು.ಬಂಧನದ ಬಳಿಕ ನಡೆದ ವಿಚಾರಣೆಯಲ್ಲಿ ಜನಾರ್ದನ ರೆಡ್ಡಿ ಪ್ರಭಾವಿಯಾಗಿದ್ದು ಸಾಕ್ಷಿ ನಾಶ ಹಿನ್ನೆಲೆಯಲ್ಲಿ ಅಕ್ರಮ ಗಣಿಗಾರಿಕೆ ಮಾಡಿದ ಪ್ರದೇಶಗಳಾದ ಬಳ್ಳಾರಿ, ಅನಂತಪುರ ಮತ್ತು ಕರ್ನೂಲು ಜಿಲ್ಲೆ ಪ್ರವೇಶ ನಿಷೇಧ ಹೇರಲಾಗಿತ್ತು.ಹೀಗಾಗಿ 13 ವರ್ಷಗಳಿಂದ ಜನಾರ್ದನ ರೆಡ್ಡಿ ಬಳ್ಳಾರಿಯಿಂದ ದೂರವಿದ್ದರು. ಮಗಳ ಮದುವೆ, ಮೊಮ್ಮೊಗಳ ನಾಮಕರಣ ಸೇರಿದಂತೆ ಇತರೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಾಲ್ಕೈದು ಬಾರಿ ಬಳ್ಳಾರಿಗೆ ಬಂದಿದ್ದರು.ಈಗ ಶಾಶ್ವತವಾಗಿ‌ ಬಳ್ಳಾರಿಗೆ ಬರಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.

ಟಾಪ್ ನ್ಯೂಸ್

lakshmi hebbalkar

Lakshmi Hebbalkar: 2 ತಿಂಗಳ ಗೃಹಲಕ್ಷ್ಮಿ ಹಣ 4 ದಿನಗಳಲ್ಲಿ ಫಲಾನುಭವಿಗಳ ಖಾತೆಗೆ

WhatsApp Image 2024-10-03 at 20.30.52

Mangaluru ಸಿಸಿಬಿ ಪೊಲೀಸರ ಕಾರ್ಯಾಚರಣೆ; ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವನ ಸೆರೆ

1-asasas

Bengaluru; ಯುವತಿಗೆ ತೀರಾ ಅವಾಚ್ಯ ನಿಂದನೆ: ಆಟೋ ಚಾಲಕ ಪೊಲೀಸ್ ವಶಕ್ಕೆ

1-redddi

Ballari;13 ವರ್ಷದ ಬಳಿಕ ಜನಾರ್ದನ ರೆಡ್ಡಿ ಗ್ರ್ಯಾಂಡ್ ಎಂಟ್ರಿ: ಅಭಿಮಾನಿಗಳ ಸಂಭ್ರಮಾಚರಣೆ

Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ; ಮಧು ಬಂಗಾರಪ್ಪ ಭರವಸೆ

Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ ಒದಗಿಸಲು ಬದ್ಧ; ಮಧು ಬಂಗಾರಪ್ಪ

Udupi: ಉಚ್ಚಿಲ ದಸರಾ 2024ಕ್ಕೆ ವಿದ್ಯುಕ್ತ ಚಾಲನೆ

Udupi: ಉಚ್ಚಿಲ ದಸರಾ 2024ಕ್ಕೆ ವಿದ್ಯುಕ್ತ ಚಾಲನೆ

balachandra

Corruption;ರಾಜೀನಾಮೆ ಕೊಡಬೇಕೆಂಬ ಬೇಡಿಕೆಗಳಿಗೆ ಈಗ ಬೆಲೆ ಕಡಿಮೆ: ಬಾಲಚಂದ್ರ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

lakshmi hebbalkar

Lakshmi Hebbalkar: 2 ತಿಂಗಳ ಗೃಹಲಕ್ಷ್ಮಿ ಹಣ 4 ದಿನಗಳಲ್ಲಿ ಫಲಾನುಭವಿಗಳ ಖಾತೆಗೆ

1-asasas

Bengaluru; ಯುವತಿಗೆ ತೀರಾ ಅವಾಚ್ಯ ನಿಂದನೆ: ಆಟೋ ಚಾಲಕ ಪೊಲೀಸ್ ವಶಕ್ಕೆ

gold

Dharwad: ಖಾಸಗಿ ಬಸ್‌ನಲ್ಲಿ 77 ಲಕ್ಷ ರೂ.ಮೌಲ್ಯದ ಚಿನ್ನಾಭರಣ ಜಪ್ತಿ

balachandra

Corruption;ರಾಜೀನಾಮೆ ಕೊಡಬೇಕೆಂಬ ಬೇಡಿಕೆಗಳಿಗೆ ಈಗ ಬೆಲೆ ಕಡಿಮೆ: ಬಾಲಚಂದ್ರ ಜಾರಕಿಹೊಳಿ

1-dde

Mysore Dasara ವೇದಿಕೆಯಲ್ಲಿ ರಾಜಕೀಯ..; ಸಿದ್ದರಾಮಯ್ಯ ವಿರುದ್ಧ ಬಿಜೆಪಿ ತೀವ್ರ ಆಕ್ರೋಶ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

lakshmi hebbalkar

Lakshmi Hebbalkar: 2 ತಿಂಗಳ ಗೃಹಲಕ್ಷ್ಮಿ ಹಣ 4 ದಿನಗಳಲ್ಲಿ ಫಲಾನುಭವಿಗಳ ಖಾತೆಗೆ

WhatsApp Image 2024-10-03 at 20.30.52

Mangaluru ಸಿಸಿಬಿ ಪೊಲೀಸರ ಕಾರ್ಯಾಚರಣೆ; ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವನ ಸೆರೆ

Gram panchayat: ಸ್ಥಾನ ಬಿಟ್ಟುಕೊಡದ ಉಪಾಧ್ಯಕ್ಷೆ ವಿರುದ್ದ ಕೆಂಡಾಮಂಡಲಳಾದ ಸದಸ್ಯೆ

Gram panchayat: ಸ್ಥಾನ ಬಿಟ್ಟುಕೊಡದ ಉಪಾಧ್ಯಕ್ಷೆ ವಿರುದ್ದ ಕೆಂಡಾಮಂಡಲಳಾದ ಸದಸ್ಯೆ

1-asasas

Bengaluru; ಯುವತಿಗೆ ತೀರಾ ಅವಾಚ್ಯ ನಿಂದನೆ: ಆಟೋ ಚಾಲಕ ಪೊಲೀಸ್ ವಶಕ್ಕೆ

Mangaluru: ಕಿಶೋರ್‌ ಕುಮಾರ್‌, ರಾಜು ಪೂಜಾರಿ ನಾಮಪತ್ರ ಸಲ್ಲಿಕೆ

Legislative Council By-election: ಕಿಶೋರ್‌ ಕುಮಾರ್‌, ರಾಜು ಪೂಜಾರಿ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.