ಮುಜರಾಯಿ ದೇಗುಲದಲ್ಲಿ ಬ್ಯಾಂಕ್‌ ಸೇವಾ ಕೌಂಟರ್‌!


Team Udayavani, Jul 9, 2021, 7:20 AM IST

Untitled-1

ಕಾರ್ಕಳ: ಧಾರ್ಮಿಕ ದತ್ತಿ ಇಲಾಖೆಯ ಸೇವೆಗಳಲ್ಲಿ ಪಾರದರ್ಶಕತೆ ತರಲು ದೇವಸ್ಥಾನಗಳ ಹಣಕಾಸು ವ್ಯವ ಹಾರಗಳನ್ನು ಬ್ಯಾಂಕ್‌ಗಳ ಮೂಲಕ ನಿರ್ವ ಹಿಸಲು ಸರಕಾರ ಚಿಂತಿಸಿದ್ದು, ಮುಂದಿನ ದಿನಗಳಲ್ಲಿ ಶ್ರೀಮಂತ ದೇಗುಲ ಗಳ ಆವರಣದೊಳಗೆ ಬ್ಯಾಂಕ್‌ ವತಿ ಯಿಂದ ಸೇವಾ ಕೌಂಟರ್‌ಗಳು ತೆರೆಯಲಿವೆ.

ಭಕ್ತರು ಬ್ಯಾಂಕ್‌ ಕೌಂಟರ್‌ ಮೂಲಕ ರಶೀದಿ ಪಡೆದು ಲಭ್ಯ ಸೇವೆಗಳನ್ನು ಮಾಡಿಸ ಬಹುದು. ಮುಂಗಡ ಆನ್‌ಲೈನ್‌ ಸೇವಾ ಬುಕ್ಕಿಂಗ್‌ಗೆ ಕೂಡ ಅವಕಾಶವಿರ ಲಿದೆ. ಸಂಗ್ರಹವಾಗುವ ಹಣ ವನ್ನು ದೇಗುಲದ ಖಾತೆಗೆ ಕಾಲ ಕಾಲಕ್ಕೆ ಜಮೆ ಮಾಡುವ ವ್ಯವಸ್ಥೆಯೂ ಜಾರಿಗೆ ಬರಲಿದೆ.

ಖಾಸಗೀಕರಣದ ಭಯ:

ಇಷ್ಟರವರೆಗೆ ಶ್ರೀಮಂತ ದೇವಸ್ಥಾನಗಳ ಹಣಕಾಸು ವ್ಯವಹಾರ ರಾಷ್ಟ್ರೀಕೃತ ಬ್ಯಾಂಕ್‌ಗಳ ಮೂಲಕವೇ ನಡೆಯುತ್ತಿದೆ. ಆದರೆ ಈಗ ಉದ್ದೇಶಿಸಿರುವ ಸೇವೆ ಸಹಿತ ಹಣ ಕಾಸು ವ್ಯವಹಾರ ಖಾಸಗಿ ಎಚ್‌ಡಿಎಫ್ಸಿ ಬ್ಯಾಂಕ್‌ ನಿರ್ವಹಿಸಲಿರುವುದು ಚರ್ಚೆಗೆ ಗ್ರಾಸವಾಗಿದೆ. ದೇವಸ್ಥಾನಗಳ ನಿರ್ವಹಣೆ ಯನ್ನು ಖಾಸಗಿಗೆ ನೀಡುವ ಹುನ್ನಾರದ ಮುನ್ಸೂಚನೆಯಿದು ಎನ್ನುವ ಆರೋಪ ಗಳೂ ಕೇಳಿ ಬರುತ್ತಿವೆ.

ಬದಲಾವಣೆ ಏಕೆ? :

ದೇವಸ್ಥಾನಗಳಲ್ಲಿ ಸೇವಾ ರಶೀದಿ  ನೀಡುವ ಕಾರ್ಯವನ್ನು ದೇವಾಲಯ ಗಳ ಆಡಳಿತ ಮಂಡಳಿಯೇ ನಿರ್ವಹಿ ಸುತ್ತಿವೆ. ಆದರೆ ಕೋಟ್ಯಂ ತರ ರೂ. ಆದಾಯ ಬರುವ ದೇವಸ್ಥಾನಗಳಲ್ಲಿ ಸಾಕಷ್ಟು ವಂಚನೆ ಪ್ರಕರಣಗಳು ಬಹಿರಂಗವಾಗುತ್ತಿವೆ. ಒಂದೇ ಸಂಖ್ಯೆಗೆ 3-4 ನಕಲಿ ರಶೀದಿ ನೀಡಿರುವುದು, ಭಕ್ತರು ಹಣ ಪಾವತಿಸಿದರೂ ಸೇವೆ

ಗಳನ್ನು ಮಾಡದೆ ಇರುವುದು ಇತ್ಯಾದಿ ವಂಚನೆಗಳು ಬೆಳಕಿಗೆ ಬರುತ್ತಿವೆ. ಇದಕ್ಕೆ ಕಡಿವಾಣ ಹಾಕುವುದು ಹೊಸ ವಿಧಾನದ ಉದ್ದೇಶ ಎನ್ನಲಾಗುತ್ತಿದೆ.

ಮೊದಲು ಕುಕ್ಕೆ ಸುಬ್ರಹ್ಮಣ್ಯ, ಘಾಟಿ ಸುಬ್ರಹ್ಮಣ್ಯ ಮತ್ತು ಚಾಮುಂಡೇಶ್ವರೀ ದೇವಸ್ಥಾನಗಳಲ್ಲಿ ಇಂತಹ ಕೌಂಟರ್‌ ತೆರೆಯ ಲಾಗುತ್ತಿದೆ.   ಮುಂದೆ 10-15 ಕೋಟಿ ರೂ. ಆದಾಯ ದ‌ ದೇಗುಲಗಳಿಗೆ ವಿಸ್ತರಿಸುವ ಚಿಂತನೆಯಿದೆ. ಇದ  ರಿಂದ ಸೇವಾ ಹಣ ಬ್ಯಾಂಕ್‌ ಖಾತೆಗೇ ಹೋಗುತ್ತದೆ. – ಕೋಟ ಶ್ರೀನಿವಾಸ ಪೂಜಾರಿ ಮುಜರಾಯಿ ಸಚಿವರು

ಟಾಪ್ ನ್ಯೂಸ್

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

1-dsad

Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್‌ನಲ್ಲಿ ಸಿಲುಕಿಕೊಂಡ ಮಹಿಳೆ!!

CHandrababu-Naidu

Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

1-weewqe

Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು

yatnal

BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

14

Siddapura: ಪತ್ನಿಯ ಮೇಲೆ ಪತಿ ಹಲ್ಲೆ; ಕೊಲೆ ಬೆದರಿಕೆ

12

Udupi: ಕೆಲಸಕ್ಕೆ ಸೇರಿದ ವ್ಯಕ್ತಿಯಿಂದ ಚಿನ್ನ ಕಳವು

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

1-bcci

INDvBAN Day 3: 515 ರನ್ ಚೇಸ್ ; ಬಾಂಗ್ಲಾ 4 ವಿಕೆಟ್ ನಷ್ಟಕ್ಕೆ 158 ರನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.