![Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು](https://www.udayavani.com/wp-content/uploads/2025/01/maharastra-415x276.jpg)
2ಎ ಮೀಸಲಾತಿ ಹೋರಾಟ ವಿಚಾರ: ಸಿಎಂ ಭೇಟಿಯಾದ ಜಯ ಮೃತ್ಯುಂಜಯ ಸ್ವಾಮೀಜಿ
Team Udayavani, Oct 1, 2021, 11:51 AM IST
![2ಎ ಮೀಸಲಾತಿ ಹೋರಾಟ ವಿಚಾರ: ಸಿಎಂ ಭೇಟಿಯಾದ ಜಯ ಮೃತ್ಯುಂಜಯ ಸ್ವಾಮೀಜಿ](https://www.udayavani.com/wp-content/uploads/2021/10/basvaa-620x342.jpg)
ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಜಯ ಮೃತ್ಯುಂಜಯ ಸ್ವಾಮೀಜಿ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಬಳಿಕ ಮಾತನಾಡಿದ ಜಯ ಮೃತ್ಯುಂಜಯ ಸ್ವಾಮೀಜಿ, ಮುಖ್ಯಮಂತ್ರಿಗಳು ಹೋರಾಟ ಕೈ ಬಿಡಿ ಎಂದು ಮನವಿ ಮಾಡಿದ್ದಾರೆ. ಮೀಸಲಾತಿ ಸಂಬಂಧವೂ ಕೆಲ ವಿಷಯಗಳನ್ನು ಹೇಳಿದ್ದಾರೆ. ಇದರ ಬಗ್ಗೆ ವಿದ್ಯಾ ಭವನದಲ್ಲಿ ನಡೆಯಲಿರುವ ಸಭೆಯಲ್ಲಿ ತಿಳಿಸುತ್ತೇವೆ ಎಂದರು.
ಇದನ್ನೂ ಓದಿ:ಸಿದ್ದರಾಮಯ್ಯನವರನ್ನು ನಾನೇ ಆರ್ ಎಸ್ಎಸ್ ಶಾಖೆಗೆ ಕರೆದುಕೊಂಡು ಹೋಗುತ್ತೇನೆ: ಸಚಿವ ಸೋಮಶೇಖರ್
ನಮ್ಮ ಜನಪ್ರತಿನಿದಿಗಳು ಏನು ಹೇಳುತ್ತಾರೋ ಅದರ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ನಾವು ಇನ್ನೂ ಬಸನಗೌಡ ಪಾಟೀಲ್ ಯತ್ನಾಳ್ ಜೊತೆಗೂ ಚರ್ಚೆ ಮಾಡಬೇಕು. ಹೀಗಾಗಿ ಅವರ ಜೊತೆ ಚರ್ಚಿಸಿ, ಮುಂದಿನ ತಮ್ಮ ನಡೆ ಏನೆಂಬುದರ ಬಗ್ಗೆ ತೀರ್ಮಾನ ಮಾಡುತ್ತೇವೆ. ಆ ಸಭೆಯಲ್ಲಿ ಸರ್ಕಾರದ ಉತ್ತರವನ್ನು ಸಚಿವ ಸಿಸಿ ಪಾಟೀಲ್ ಪ್ರಕಟ ಮಾಡಲಿದ್ದಾರೆ ಎಂದು ಸ್ವಾಮೀಜಿ ಹೇಳಿದರು.
ಟಾಪ್ ನ್ಯೂಸ್
![Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು](https://www.udayavani.com/wp-content/uploads/2025/01/maharastra-415x276.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ](https://www.udayavani.com/wp-content/uploads/2025/01/AISHWARYA-150x84.jpg)
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
![Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು](https://www.udayavani.com/wp-content/uploads/2025/01/shwetha-gowda-150x102.jpg)
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
![Ayurvedic Doctor: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದ ಆಯುರ್ವೇದಿಕ್ ವೈದ್ಯ…](https://www.udayavani.com/wp-content/uploads/2025/01/metro-150x105.jpg)
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
![Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ](https://www.udayavani.com/wp-content/uploads/2025/01/cow-150x85.jpg)
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
![ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚುರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು](https://www.udayavani.com/wp-content/uploads/2025/01/k-150x84.jpg)
ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ](https://www.udayavani.com/wp-content/uploads/2025/01/sari-150x87.jpg)
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
![7-dhaka](https://www.udayavani.com/wp-content/uploads/2025/01/7-dhaka-150x90.jpg)
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
![Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು](https://www.udayavani.com/wp-content/uploads/2025/01/maharastra-150x100.jpg)
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
![Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?](https://www.udayavani.com/wp-content/uploads/2025/01/roh-150x85.jpg)
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
![Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು](https://www.udayavani.com/wp-content/uploads/2025/01/ramag-150x87.jpg)
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.