![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-415x234.jpg)
ಬೆಳಮಗಿ ಕೈ ಸೇರ್ಪಡೆ ಸುಳ್ಳು
Team Udayavani, Feb 22, 2019, 1:49 AM IST
![congress.jpg](https://www.udayavani.com/wp-content/uploads/2019/02/22/congress-620x416.jpg)
ಕಲಬುರಗಿ: ಮಾಜಿ ಸಚಿವ ರೇವು ನಾಯಕ ಬೆಳಮಗಿ ಅವರು ಕಾಂಗ್ರೆಸ್ ಪಕ್ಷ ಸೇರುವ ವಿಚಾರದ ಬಗ್ಗೆ ಯಾವುದೇ ಮಾತುಕತೆಯಾಗಿಲ್ಲ. ಅವರು ಪಕ್ಷಕ್ಕೆ ಬರುವುದಾಗಿ ಹೇಳಿಲ್ಲ, ನಾವೂ ಕರೆದಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಮಗಿ ಅವರು ತಾಂಡಾ ಅಭಿವೃದ್ದಿಗೆ ಸಂಬಂಧಿಸಿದಂತೆ ಪಟ್ಟಿ ಕೊಟ್ಟಿದ್ದರು. ಅದರ ಸಂಬಂಧ ಚರ್ಚಿಸಲು ಬೆಂಗಳೂರಿನ ಮನೆಗೆ ಬಂದಿದ್ದು ನಿಜ. ಆದರೆ ಬೆಳಮಗಿ ಜೆಡಿಎಸ್ನಲ್ಲಿದ್ದಾರೆ.
ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವಿದೆ. ಹೀಗಾಗಿ ಒಟ್ಟಾಗಿ ಚುನಾವಣೆ ಮಾಡುತ್ತೇವೆ. ಒಂದು ವೇಳೆ ಕಾಂಗ್ರೆಸ್ಗೆ ಬಂದರೆ ಸ್ವಾಗತ. ಈ ಹಿಂದೆ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ದ ಸ್ಪರ್ಧಿಸಿದ್ದರೂ ಬೆಳಮಗಿ ಈಗ ಜೆಡಿಎಸ್ ಪಕ್ಷದಲ್ಲಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಜತೆಯಾಗಿ ಕೆಲಸ ಮಾಡಬೇಕಾಗಿದೆ. ಚಿಂಚೋಳಿ ಶಾಸಕ ಡಾ| ಉಮೇಶ ಜಾಧವ ಅವರು ಕಾಂಗ್ರೆಸ್ನಲ್ಲಿ ಇರುವುದಾಗಿ ಹೇಳಿದ್ದಾರೆ. ಆ ಹುದ್ದೆ ಖಾಲಿ ಇಲ್ಲ. ಬೆಳಮಗಿ ಅವರನ್ನು ಕರೆ ತಂದು ಜಾಧವ
ಸ್ಥಾನದಲ್ಲಿ ತುಂಬುತ್ತಾರೆ ಎನ್ನುವುದು ಸುಳ್ಳು. ಅಂತಹ ಮಾತುಕತೆ ನಡೆದಿಲ್ಲ ಎಂದರು.
ಟಾಪ್ ನ್ಯೂಸ್
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ](https://www.udayavani.com/wp-content/uploads/2024/12/sid-1-150x87.jpg)
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
![Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ](https://www.udayavani.com/wp-content/uploads/2024/12/chennagiri-150x87.jpg)
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
![BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ](https://www.udayavani.com/wp-content/uploads/2024/12/3-34-150x90.jpg)
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
![BGV-CM-SS](https://www.udayavani.com/wp-content/uploads/2024/12/BGV-CM-SS-150x90.jpg)
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
![Ashok-Vijayendra](https://www.udayavani.com/wp-content/uploads/2024/12/Ashok-Vijayendra-150x90.jpg)
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
MUST WATCH
ಹೊಸ ಸೇರ್ಪಡೆ
![10-tumkur](https://www.udayavani.com/wp-content/uploads/2024/12/10-tumkur-150x90.jpg)
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-150x84.jpg)
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
![Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ](https://www.udayavani.com/wp-content/uploads/2024/12/chik-150x87.jpg)
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
![9](https://www.udayavani.com/wp-content/uploads/2024/12/9-26-150x80.jpg)
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
![8](https://www.udayavani.com/wp-content/uploads/2024/12/8-26-150x80.jpg)
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.