ವಿಚಾರಣ ನೋಟಿಸ್‌ ಸ್ವೀಕರಿಸಲು ಬಿವೈವಿ, ಅಮಿತ್‌ ಮಾಳವೀಯ ನಿರಾಕರಣೆ

ನಡ್ಡಾಗೆ ಖುದ್ದು ನೊಟೀಸ್‌ ನೀಡಲು ಸಿದ್ದತೆ

Team Udayavani, May 12, 2024, 12:31 AM IST

ವಿಚಾರಣ ನೋಟಿಸ್‌ ಸ್ವೀಕರಿಸಲು ಬಿವೈವಿ, ಅಮಿತ್‌ ಮಾಳವೀಯ ನಿರಾಕರಣೆ

ಬೆಂಗಳೂರು: ಎಸ್ಸಿ, ಎಸ್ಟಿ ಮತ್ತು ಒಬಿಸಿ ವರ್ಗಗಳನ್ನು ಮೊಟ್ಟೆಗಳೆಂದು ಬಿಂಬಿಸಿ “ಎಕ್ಸ್‌’ ಖಾತೆಯಲ್ಲಿ ಪೋಸ್ಟ್‌ ಮಾಡಿದ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ನೀಡಿದ್ದ ನೋಟಿಸ್‌ ಅನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವೀಯ ಅವರು ಖುದ್ದು ಸ್ವೀಕರಿಸಲು ನಿರಾಕರಿಸಿದ್ದಾರೆ.

ಇದೇ ಪ್ರಕರಣದಲ್ಲಿ ಆರೋಪಿ ಯಾಗಿರುವ ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೂ ಖುದ್ದು ಅವರ ನಿವಾಸಕ್ಕೆ ತೆರಳಿ ಶೀಘ್ರದಲ್ಲಿ ನೊಟೀಸ್‌ ನೀಡಲು ಪೊಲೀಸರು ಸಿದ್ದತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಮೇ 6ರಂದು ನೋಟಿಸ್‌ ಜಾರಿಗೊಳಿಸಿರುವ ಹೈಗ್ರೌಂಡ್ಸ್‌ ಠಾಣೆ ಪೊಲೀಸರು, ನೋಟಿಸ್‌ ತಲುಪಿದ 7 ದಿನಗಳ ಒಳಗೆ ಪ್ರಕರಣದ ತನಿಖಾಧಿಕಾರಿಯ ಮುಂದೆ ಹಾಜರಾಗುವಂತೆ ಸೂಚಿಸಿದ್ದರು. ಹೀಗಾಗಿ ಪಶ್ಚಿಮ ಬಂಗಾಲದ ಕೃಷ್ಣನಗರದಲ್ಲಿ ಅಮಿತ್‌ ಮಾಳವೀಯ ನಿವಾಸಕ್ಕೆ ಖುದ್ದು ತೆರಳಿ ನೊಟೀಸ್‌ ನೀಡಲು ಪೊಲೀಸರು ಮುಂದಾಗಿದ್ದರು. ಆದರೆ ಅಮಿತ್‌ ಮಾಳವೀಯ ನೊಟೀಸ್‌ ಸ್ವೀಕರಿಸಿಲ್ಲ. ಬದಲಾಗಿ ಇ-ಮೇಲ್ ಮೂಲಕ ನೋಟಿಸ್‌ ಸ್ವೀಕರಿಸಿದ್ದಾರೆ. ಇಂಥ ಪ್ರಕರಣಗಳಿಗೆ ನೇರವಾಗಿ ಬಂದು ನೋಟಿಸ್‌ ನೀಡುವ ಅಗತ್ಯವಿಲ್ಲ. ಈ ಬಗ್ಗೆ ನಮ್ಮ ವಕೀಲರು ನೋಡಿಕೊಳ್ಳಲಿದ್ದಾರೆ. ಇದೇ ರೀತಿ 40ಕ್ಕಿಂತ ಹೆಚ್ಚು ಪ್ರಕರಣ ದಾಖಲಾಗಿವೆ ಎಂದು ಅಮಿತ್‌ ಮಾಳವೀಯ ಪ್ರತಿಕ್ರಿಯೆ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

 

ಟಾಪ್ ನ್ಯೂಸ್

Hubli: President of Ramakrishna Ashram Swami Raghuveerananda Maharaj is no more

Hubli: ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ರಘುವೀರಾನಂದ ಮಹಾರಾಜರು ಇನ್ನಿಲ್ಲ

Delhi; ಕೇಜ್ರಿವಾಲ್‌ ಗಾಗಿ ಖಾಲಿ ಕುರ್ಚಿ ಇರಿಸಿ ನಿಷ್ಠೆ ತೋರಿಸಿದ ದೆಹಲಿ ಸಿಎಂ ಆತಿಶಿ

Delhi; ಕೇಜ್ರಿವಾಲ್‌ ಗಾಗಿ ಖಾಲಿ ಕುರ್ಚಿ ಇರಿಸಿ ನಿಷ್ಠೆ ತೋರಿಸಿದ ದೆಹಲಿ ಸಿಎಂ ಆತಿಶಿ

Mudigere: ಅಂಗನವಾಡಿ ಟೀಚರ್ ಹುದ್ದೆಗೆ ಕನ್ನಡದ ಜೊತೆ ಉರ್ದು ಭಾಷೆಗೆ ಆದ್ಯತೆ: ಬಿಜೆಪಿ ಕಿಡಿ

Mudigere: ಅಂಗನವಾಡಿ ಟೀಚರ್ ಹುದ್ದೆಗೆ ಕನ್ನಡದ ಜೊತೆ ಉರ್ದು ಭಾಷೆಗೆ ಆದ್ಯತೆ: ಬಿಜೆಪಿ ಕಿಡಿ

Oscars 2025: 97ನೇ ಆಸ್ಕರ್‌ಗೆ ಭಾರತದಿಂದ ಅಧಿಕೃತ ಪ್ರವೇಶ ಪಡೆದ ‘ಲಾಪತಾ ಲೇಡೀಸ್’

Oscars: 97ನೇ ಆಸ್ಕರ್‌ಗೆ ಭಾರತದಿಂದ ಅಧಿಕೃತ ಪ್ರವೇಶ ಪಡೆದ ‘ಲಾಪತಾ ಲೇಡೀಸ್’

Israel: ವೈಮಾನಿಕ ದಾಳಿಯಲ್ಲಿ ಹಮಾಸ್‌ ನಾಯಕ ಯಾಹ್ಯಾ ಸಾವು? ಇಸ್ರೇಲ್‌ ತನಿಖೆ

Israel: ವೈಮಾನಿಕ ದಾಳಿಯಲ್ಲಿ ಹಮಾಸ್‌ ನಾಯಕ ಯಾಹ್ಯಾ ಸಾವು? ಇಸ್ರೇಲ್‌ ತನಿಖೆ

chaitra j achar joins Marnami movie team

Chaithra J Achar: ಮಾರ್ನಮಿ ತಂಡ ಸೇರಿದ ಚೈತ್ರಾ

Will discuss about Rayanna Chennamma Brigade: K.S.Eshwarappa

Shimoga; ರಾಯಣ್ಣ ಚೆನ್ನಮ್ಮ ಬ್ರಿಗೇಡ್ ಬಗ್ಗೆ ಶೀಘ್ರ ತೀರ್ಮಾನ: ಕೆ.ಎಸ್.ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere: ಅಂಗನವಾಡಿ ಟೀಚರ್ ಹುದ್ದೆಗೆ ಕನ್ನಡದ ಜೊತೆ ಉರ್ದು ಭಾಷೆಗೆ ಆದ್ಯತೆ: ಬಿಜೆಪಿ ಕಿಡಿ

Mudigere: ಅಂಗನವಾಡಿ ಟೀಚರ್ ಹುದ್ದೆಗೆ ಕನ್ನಡದ ಜೊತೆ ಉರ್ದು ಭಾಷೆಗೆ ಆದ್ಯತೆ: ಬಿಜೆಪಿ ಕಿಡಿ

Mudhol: ಅತ್ಯಾಚಾರದಂತಹ ಕೃತ್ಯಕ್ಕೆ ಕೋಮುಬಣ್ಣ ಬಳಿಯುವ ಕೆಲಸವಾಗಬಾರದು

Mudhol: ಅತ್ಯಾಚಾರದಂತಹ ಕೃತ್ಯಕ್ಕೆ ಕೋಮುಬಣ್ಣ ಬಳಿಯುವ ಕೆಲಸವಾಗಬಾರದು

Will discuss about Rayanna Chennamma Brigade: K.S.Eshwarappa

Shimoga; ರಾಯಣ್ಣ ಚೆನ್ನಮ್ಮ ಬ್ರಿಗೇಡ್ ಬಗ್ಗೆ ಶೀಘ್ರ ತೀರ್ಮಾನ: ಕೆ.ಎಸ್.ಈಶ್ವರಪ್ಪ

Mahesh Tenginakai

Hubli: ಕಾಂಗ್ರೆಸ್ ನ ರಾಜಭವನದ ದುರ್ಬಳಕೆಯ ಬಗ್ಗೆ ದೊಡ್ಡ ಇತಿಹಾಸವೇ ಇದೆ‌: ಶಾಸಕ ಟೆಂಗಿನಕಾಯಿ

ಕರಾವಳಿ ಭಾಗದಲ್ಲಿ ಸೆ.23ರಂದು ಭಾರೀ ಮಳೆ? 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ

ಕರಾವಳಿ ಭಾಗದಲ್ಲಿ ಸೆ.23ರಂದು ಭಾರೀ ಮಳೆ? 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mangaluru: ಸಿಸಿ ಕೆಮರಾದ ಇಂಟರ್‌ನೆಟ್‌ಗೆ ರೀಚಾರ್ಜ್‌ ಮಾಡದ ಪಾಲಿಕೆ!

Mangaluru: ಸಿಸಿ ಕೆಮರಾದ ಇಂಟರ್‌ನೆಟ್‌ಗೆ ರೀಚಾರ್ಜ್‌ ಮಾಡದ ಪಾಲಿಕೆ!

Hubli: President of Ramakrishna Ashram Swami Raghuveerananda Maharaj is no more

Hubli: ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ರಘುವೀರಾನಂದ ಮಹಾರಾಜರು ಇನ್ನಿಲ್ಲ

ಪ್ಯಾಸೆಂಜರ್‌ ರೈಲು ಓಡಾಟ ಎಂದು? ರೈಲ್ವೆ ಹೋರಾಟಗಾರರಿಗೆ ಬೇಸರ…

Multi-level ಕಾರ್‌ ಪಾರ್ಕಿಂಗ್‌ ಮತ್ತೆ ಸಾಕಾರದ ಆಶಾಭಾವ!

Multi-level ಕಾರ್‌ ಪಾರ್ಕಿಂಗ್‌ ಮತ್ತೆ ಸಾಕಾರದ ಆಶಾಭಾವ!

Delhi; ಕೇಜ್ರಿವಾಲ್‌ ಗಾಗಿ ಖಾಲಿ ಕುರ್ಚಿ ಇರಿಸಿ ನಿಷ್ಠೆ ತೋರಿಸಿದ ದೆಹಲಿ ಸಿಎಂ ಆತಿಶಿ

Delhi; ಕೇಜ್ರಿವಾಲ್‌ ಗಾಗಿ ಖಾಲಿ ಕುರ್ಚಿ ಇರಿಸಿ ನಿಷ್ಠೆ ತೋರಿಸಿದ ದೆಹಲಿ ಸಿಎಂ ಆತಿಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.