![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Oct 3, 2022, 2:10 PM IST
ಮೈಸೂರು : ಭಾರತ್ ಜೋಡೋ ಯಾತ್ರೆ ನೇತಾರ ರಾಹುಲ್ ಗಾಂಧಿ ಅವರು ಸೋಮವಾರ ಮೈಸೂರಿನ ಚಾಮುಂಡೇಶ್ವರಿ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿದರು.
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್ ಮತ್ತಿತರರು ಈ ವೇಳೆ ರಾಹುಲ್ ಗಾಂಧಿ ಅವರೊಂದಿಗೆ ಹಾಜರಿದ್ದರು.
ಚಾಮುಂಡೇಶ್ವರಿ ದೇವಿಯು ಮೈಸೂರು ರಾಜಮನೆತನದ ಅಧಿದೇವತೆ ಮತ್ತು ಹಲವಾರು ಶತಮಾನಗಳಿಂದ ಮೈಸೂರಿನ ಅಧಿದೇವತೆಯಾಗಿದ್ದು, ನಾಡಿನ ಪ್ರಮುಖ ಶ್ರದ್ಧಾ ಕೇಂದ್ರ ವಾಗಿದೆ.
ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ ಗಾಂಧಿ, “ಧಾರ್ಮಿಕ ಸಾಮರಸ್ಯವು ಭಾರತದ ಶಾಂತಿಯುತ ಮತ್ತು ಪ್ರಗತಿಪರ ಭವಿಷ್ಯದ ಅಡಿಪಾಯವಾಗಿದೆ” ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ರಾಹುಲ್ ತಮ್ಮ ಯಾತ್ರೆಯ 26ನೇ ದಿನದ ಯಾತ್ರೆಯನ್ನು ಬೆಳಗಿನ ಜಾವದಲ್ಲಿಯೇ ಆರಂಭಿಸಿ, 10 ದಿನಗಳ ದಸರಾ ಆಚರಣೆಗಾಗಿ ಅಲಂಕೃತವಾಗಿರುವ ಹಳೆಯ ಪಟ್ಟಣದ ಬೀದಿಗಳಲ್ಲಿ ನಡೆದರು. ಗಾಂಧೀಜಿಯವರನ್ನು ಸ್ವಾಗತಿಸಲು ರಸ್ತೆಯ ಇಕ್ಕೆಲಗಳಲ್ಲಿ ಜನರು ಸಾಲುಗಟ್ಟಿ ನಿಂತಿದ್ದರು.
ಇದುವರೆಗೆ ಕರ್ನಾಟಕದಲ್ಲಿ 62 ಕಿಮೀ, ತಮಿಳುನಾಡು ಮತ್ತು ಕೇರಳದಲ್ಲಿ 532 ಕಿಲೋಮೀಟರ್ ಪಾದಯಾತ್ರೆ ಕೈಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ರನ್ನು ಸ್ವಾಗತಿಸಿ ಘೋಷಣೆಗಳನ್ನು ಕೂಗಿದರು.
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
Jayalalithaa Assets: ಮಾಜಿ ಸಿಎಂ ಜಯಲಲಿತಾ 27 ಕೆ.ಜಿ. ಚಿನ್ನಾಭರಣ ತಮಿಳುನಾಡು ವಶಕ್ಕೆ
You seem to have an Ad Blocker on.
To continue reading, please turn it off or whitelist Udayavani.