Bidar; ಸಾಲ ಬಾಧೆಯಿಂದ ಇಬ್ಬರು ರೈತರು ಆತ್ಮಹ*ತ್ಯೆ


Team Udayavani, Oct 24, 2024, 9:02 PM IST

1-wewqewqe

ಶಿವಕುಮಾರ ಸಂಗನಬಸಪ್ಪ

ಬೀದರ್: ಸಾಲದ ಬಾಧೆ ತಾಳಲಾರದೆ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ‌ ಗುರುವಾರ ಬೀದರ ತಾಲೂಕಿನಲ್ಲಿ ನಡೆದಿದೆ.

ಕಪಲಾಪುರ ಗ್ರಾಮದ‌ ಶಿವಕುಮಾರ ಸಂಗನಬಸಪ್ಪ (38) ಎಂಬುವರು ತಮ್ಮ ಹೊಲದಲ್ಲಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಡಿಸಿಸಿ ಬ್ಯಾಂಕ್, ಪಿಎಲ್ಡಿ ಬ್ಯಾಂಕ್, ಖಾಸಗಿ ಸೇರಿದಂತೆ 5 ಲಕ್ಷ ರೂ. ಅಧಿಕ ಸಾಲ ಇತ್ತು. ಅವರಿಗೆ ಪತ್ನಿ, ಇಬ್ಬರು ಪುತ್ರರಿದ್ದಾರೆ. ಪಿಎಸ್ಐ ಹುಲೇಪ್ಪ ಭೇಟಿ ನೀಡಿದ್ದರು. ಜನವಾಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಲೂಕಿನ‌ ಮಿರ್ಜಾಪುರ್ (ಟಿ) ಗ್ರಾಮದ‌ ಸುಭಾಷ ಮಾರುತಿ‌ ಹೊಸಗೊಂಡ (65) ಎಂಬುವರು ವಿಷ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರನ್ನು ತಕ್ಷಣ ಬೀದರ್ ಬ್ರಿಮ್ಸ್ ಆಸ್ಪತ್ರೆಗೆ ಸಾಗಿಸಲಾಯಿತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಸುಭಾಷ ಅವರಿಗೆ ಎರಡು ಎಕರೆ ಜಮೀನಿದ್ದು, ಐದು ಲಕ್ಷ ರೂ. ಸಾಲ ಮಾಡಿದ್ದರು. ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಬಗದಲ್ ಠಾಣೆಯಲ್ಲಿ ಪ್ರಕರಣ ದಾಕಲಾಗಿದೆ.

ಟಾಪ್ ನ್ಯೂಸ್

JONATHAN

National Games: ಪುರುಷರ ಶೂಟಿಂಗ್‌ ಸ್ಪರ್ಧೆ; ರಾಜ್ಯದ ಶೂಟರ್‌ ಜೋನಾಥನ್‌ಗೆ ಚಿನ್ನ

Sanju-Samson

Injury: ವಿಕೆಟ್‌ ಕೀಪರ್‌-ಬ್ಯಾಟರ್‌ ಸಂಜು ಸ್ಯಾಮ್ಸನ್‌ ಗಾಯಾಳು

ICC-Team-india

Tournament Team: ಯು-19 “ಕೂಟದ ತಂಡ’ದಲ್ಲಿ ಭಾರತದ 4 ಆಟಗಾರ್ತಿಯರು

Udupi: ಗೀತಾರ್ಥ ಚಿಂತನೆ 176: ಭೂತಜ್ಞಾನ, ಸ್ವರೂಪಜ್ಞಾನದ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ 176: ಭೂತಜ್ಞಾನ, ಸ್ವರೂಪಜ್ಞಾನದ ವ್ಯತ್ಯಾಸ

mng-Asian-Sisters

Harbin: ಏಷ್ಯನ್‌ ಗೇಮ್ಸ್‌ ಐಸ್‌ ಸ್ಕೇಟಿಂಗ್‌: ಮಂಗಳೂರಿನ ಅಣ್ಣ-ತಂಗಿ ಆಯ್ಕೆ

Champions-Trophy

Kick Start: ಚಾಂಪಿಯನ್ಸ್‌ ಟ್ರೋಫಿ ಪಂದ್ಯಗಳ ಟಿಕೆಟ್‌ ಮಾರಾಟ ಆರಂಭ

ಫೆ.11ರಿಂದ ಹೂಡಿಕೆದಾರರ ಸಮಾವೇಶ: ಸ್ಟಾರ್ಟಪ್‌ ಪ್ರೋತ್ಸಾಹಕ್ಕೆ 3 ಲ. ಡಾಲರ್‌

ಫೆ.11ರಿಂದ ಹೂಡಿಕೆದಾರರ ಸಮಾವೇಶ: ಸ್ಟಾರ್ಟಪ್‌ ಪ್ರೋತ್ಸಾಹಕ್ಕೆ 3 ಲ. ಡಾಲರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಫೆ.11ರಿಂದ ಹೂಡಿಕೆದಾರರ ಸಮಾವೇಶ: ಸ್ಟಾರ್ಟಪ್‌ ಪ್ರೋತ್ಸಾಹಕ್ಕೆ 3 ಲ. ಡಾಲರ್‌

ಫೆ.11ರಿಂದ ಹೂಡಿಕೆದಾರರ ಸಮಾವೇಶ: ಸ್ಟಾರ್ಟಪ್‌ ಪ್ರೋತ್ಸಾಹಕ್ಕೆ 3 ಲ. ಡಾಲರ್‌

ಬಿಜೆಪಿಯಲ್ಲಿ ಮುನ್ನೂರು ಬಾಗಿಲು: ಸಚಿವ ಮಧು ಬಂಗಾರಪ್ಪ ತಿರುಗೇಟು

ಬಿಜೆಪಿಯಲ್ಲಿ ಮುನ್ನೂರು ಬಾಗಿಲು: ಸಚಿವ ಮಧು ಬಂಗಾರಪ್ಪ ತಿರುಗೇಟು

Mandya-VC

Mandya: ವಿಸಿ ನಾಲೆಗೆ ಕಾರು ಬಿದ್ದು ಇಬ್ಬರ ದುರ್ಮರಣ, ಒಬ್ಬ ನಾಪತ್ತೆ, ಮತ್ತೊಬ್ಬನ ರಕ್ಷಣೆ

World Cancer ದಿನದ ಅಂಗವಾಗಿ ಕ್ಯಾನ್ಸರ್‌ ಗೆದ್ದವರಿಗೆ ಪಿಕಲ್‌ಬಾಲ್‌ ಪಂದ್ಯಾವಳಿ ಆಯೋಜನೆ

World Cancer ದಿನದ ಅಂಗವಾಗಿ ಕ್ಯಾನ್ಸರ್‌ ಗೆದ್ದವರಿಗೆ ಪಿಕಲ್‌ಬಾಲ್‌ ಪಂದ್ಯಾವಳಿ ಆಯೋಜನೆ

yatnal

BJP Rift;ಯಡಿಯೂರಪ್ಪ, ಮಗನ ಕರ್ಮಕಾಂಡಗಳ ಬಗ್ಗೆ ಹೇಳಲು ನಾಳೆ ದೆಹಲಿಗೆ: ಯತ್ನಾಳ್

MUST WATCH

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

udayavani youtube

ಬದನೆ ಕೃಷಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

udayavani youtube

ಅಲ್ಲಲ್ಲಿ ನಡೆಯುತ್ತಿರುವ ಗೋ ಹಿಂಸೆ ಖಂಡಿಸುತ್ತೇವೆ :ಪೇಜಾವರ ಶ್ರೀ

udayavani youtube

ಉಡುಪಿ ಶ್ರೀ ಕೃಷ್ಣ ನಗರಿಯ ಡಿಸೆಂಬರ್ ತಿಂಗಳಿನ ಮಾಸ ವೈಭವ

ಹೊಸ ಸೇರ್ಪಡೆ

RCB-women

ಆರ್‌ಸಿಬಿ ಮಹಿಳಾ ತಂಡಕ್ಕೆ ಹೀದರ್‌ ಗ್ರಹಾಂ, ಗಾರ್ಥ್

JONATHAN

National Games: ಪುರುಷರ ಶೂಟಿಂಗ್‌ ಸ್ಪರ್ಧೆ; ರಾಜ್ಯದ ಶೂಟರ್‌ ಜೋನಾಥನ್‌ಗೆ ಚಿನ್ನ

court

Road dispute:ತಹಶೀಲ್ದಾರ್‌ ಆದೇಶ ಪುರಸ್ಕರಿಸಿದ ಜಿಲ್ಲಾ ನ್ಯಾಯಾಲಯ

Sanju-Samson

Injury: ವಿಕೆಟ್‌ ಕೀಪರ್‌-ಬ್ಯಾಟರ್‌ ಸಂಜು ಸ್ಯಾಮ್ಸನ್‌ ಗಾಯಾಳು

rape

Bantwal: ಬಾಲಕಿಯ ಅಪಹರಿಸಿ ಕಿರುಕುಳ:ಆರೋಪಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.