Bidar; ಸಾಲ ಬಾಧೆಯಿಂದ ಇಬ್ಬರು ರೈತರು ಆತ್ಮಹ*ತ್ಯೆ


Team Udayavani, Oct 24, 2024, 9:02 PM IST

1-wewqewqe

ಶಿವಕುಮಾರ ಸಂಗನಬಸಪ್ಪ

ಬೀದರ್: ಸಾಲದ ಬಾಧೆ ತಾಳಲಾರದೆ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ‌ ಗುರುವಾರ ಬೀದರ ತಾಲೂಕಿನಲ್ಲಿ ನಡೆದಿದೆ.

ಕಪಲಾಪುರ ಗ್ರಾಮದ‌ ಶಿವಕುಮಾರ ಸಂಗನಬಸಪ್ಪ (38) ಎಂಬುವರು ತಮ್ಮ ಹೊಲದಲ್ಲಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಡಿಸಿಸಿ ಬ್ಯಾಂಕ್, ಪಿಎಲ್ಡಿ ಬ್ಯಾಂಕ್, ಖಾಸಗಿ ಸೇರಿದಂತೆ 5 ಲಕ್ಷ ರೂ. ಅಧಿಕ ಸಾಲ ಇತ್ತು. ಅವರಿಗೆ ಪತ್ನಿ, ಇಬ್ಬರು ಪುತ್ರರಿದ್ದಾರೆ. ಪಿಎಸ್ಐ ಹುಲೇಪ್ಪ ಭೇಟಿ ನೀಡಿದ್ದರು. ಜನವಾಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಲೂಕಿನ‌ ಮಿರ್ಜಾಪುರ್ (ಟಿ) ಗ್ರಾಮದ‌ ಸುಭಾಷ ಮಾರುತಿ‌ ಹೊಸಗೊಂಡ (65) ಎಂಬುವರು ವಿಷ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರನ್ನು ತಕ್ಷಣ ಬೀದರ್ ಬ್ರಿಮ್ಸ್ ಆಸ್ಪತ್ರೆಗೆ ಸಾಗಿಸಲಾಯಿತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಸುಭಾಷ ಅವರಿಗೆ ಎರಡು ಎಕರೆ ಜಮೀನಿದ್ದು, ಐದು ಲಕ್ಷ ರೂ. ಸಾಲ ಮಾಡಿದ್ದರು. ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಬಗದಲ್ ಠಾಣೆಯಲ್ಲಿ ಪ್ರಕರಣ ದಾಕಲಾಗಿದೆ.

ಟಾಪ್ ನ್ಯೂಸ್

Praggnanandhaa defeats world champion Gukesh to win Tata Steel Masters

Chess: ವಿಶ್ವ ಚಾಂಪಿಯನ್‌ ಗುಕೇಶ್‌ ಸೋಲಿಸಿ ಟಾಟಾ ಸ್ಟೀಲ್ ಮಾಸ್ಟರ್ಸ್ ಗೆದ್ದ ಪ್ರಜ್ಞಾನಂದ

Congress: ‘ಮುಂದಿನ ಸಿಎಂ ಸತೀಶಣ್ಣ..’: ಕುಂಭಮೇಳದಲ್ಲಿ ಅಭಿಮಾನ ಪ್ರದರ್ಶನ

Congress: ‘ಮುಂದಿನ ಸಿಎಂ ಸತೀಶಣ್ಣ..’: ಕುಂಭಮೇಳದಲ್ಲಿ ಅಭಿಮಾನ ಪ್ರದರ್ಶನ

Kottigehara: ರಸ್ತೆ ಅಪಘಾತದಲ್ಲಿ ಮೃತಪಟ್ಟ ಕೋತಿಗೆ ಸ್ಥಳೀಯರಿಂದ ಅಂತ್ಯ ಸಂಸ್ಕಾರ

Kottigehara: ರಸ್ತೆ ಅಪಘಾತದಲ್ಲಿ ಮೃತಪಟ್ಟ ಕೋತಿಗೆ ಸ್ಥಳೀಯರಿಂದ ಅಂತ್ಯ ಸಂಸ್ಕಾರ

Karnataka BJP: Everything will be fine after a week…: Vijayendra

Karnataka BJP: ಒಂದು ವಾರದ ಬಳಿಕ ಎಲ್ಲವೂ ಸರಿಯಾಗುತ್ತದೆ…: ವಿಜಯೇಂದ್ರ ವಿಶ್ವಾಸ

Grammys Winners: 67ನೇ ಗ್ರ್ಯಾಮಿ ಅವಾರ್ಡ್ಸ್‌- ಇಲ್ಲಿದೆ ಪ್ರಶಸ್ತಿ ಗೆದ್ದ ಪ್ರಮುಖರ ಪಟ್ಟಿ

Grammys Winners: 67ನೇ ಗ್ರ್ಯಾಮಿ ಅವಾರ್ಡ್ಸ್‌- ಇಲ್ಲಿದೆ ಪ್ರಶಸ್ತಿ ಗೆದ್ದ ಪ್ರಮುಖರ ಪಟ್ಟಿ

Kolkata: RG Kar ಮೆಡಿಕಲ್ ಆಸ್ಪತ್ರೆಯ ವಿದ್ಯಾರ್ಥಿನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

Kolkata: RG Kar ಮೆಡಿಕಲ್ ಆಸ್ಪತ್ರೆಯ ವಿದ್ಯಾರ್ಥಿನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಸಂಗೀತ ಕಾರ್ಯಕ್ರಮದ ನಡುವೆ ಧಿಡೀರ್ ಅರೋಗ್ಯ ಏರುಪೇರು… ಸೋನು ನಿಗಮ್ ಆಸ್ಪತ್ರೆಗೆ ದಾಖಲು

ಸಂಗೀತ ಕಾರ್ಯಕ್ರಮದ ನಡುವೆ ಧಿಡೀರ್ ಅರೋಗ್ಯ ಏರುಪೇರು… ಸೋನು ನಿಗಮ್ ಆಸ್ಪತ್ರೆಗೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ‘ಮುಂದಿನ ಸಿಎಂ ಸತೀಶಣ್ಣ..’: ಕುಂಭಮೇಳದಲ್ಲಿ ಅಭಿಮಾನ ಪ್ರದರ್ಶನ

Congress: ‘ಮುಂದಿನ ಸಿಎಂ ಸತೀಶಣ್ಣ..’: ಕುಂಭಮೇಳದಲ್ಲಿ ಅಭಿಮಾನ ಪ್ರದರ್ಶನ

Kottigehara: ರಸ್ತೆ ಅಪಘಾತದಲ್ಲಿ ಮೃತಪಟ್ಟ ಕೋತಿಗೆ ಸ್ಥಳೀಯರಿಂದ ಅಂತ್ಯ ಸಂಸ್ಕಾರ

Kottigehara: ರಸ್ತೆ ಅಪಘಾತದಲ್ಲಿ ಮೃತಪಟ್ಟ ಕೋತಿಗೆ ಸ್ಥಳೀಯರಿಂದ ಅಂತ್ಯ ಸಂಸ್ಕಾರ

Karnataka BJP: Everything will be fine after a week…: Vijayendra

Karnataka BJP: ಒಂದು ವಾರದ ಬಳಿಕ ಎಲ್ಲವೂ ಸರಿಯಾಗುತ್ತದೆ…: ವಿಜಯೇಂದ್ರ ವಿಶ್ವಾಸ

Hunasuru: ಹುಲಿ ದಾಳಿಗೆ ದೇವಸ್ಥಾನಕ್ಕೆ ಸೇರಿದ ಬಸವ ಬಲಿ… ಹುಲಿ ಸೆರೆಗೆ ಗ್ರಾಮಸ್ಥರ ಆಗ್ರಹ

Hunasuru: ಹುಲಿ ದಾಳಿಗೆ ಬಲಿಯಾದ ದೇವಸ್ಥಾನದ ಬಸವ… ಹುಲಿ ಸೆರೆಗೆ ಗ್ರಾಮಸ್ಥರ ಆಗ್ರಹ

CBI-Arrest

Bribery Case: ದಾವಣಗೆರೆ ಪ್ರೊಫೆಸರ್‌ ಸೇರಿ 10 ಮಂದಿ ಸಿಬಿಐ ಬಲೆಗೆ

MUST WATCH

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

udayavani youtube

ಬದನೆ ಕೃಷಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

udayavani youtube

ಅಲ್ಲಲ್ಲಿ ನಡೆಯುತ್ತಿರುವ ಗೋ ಹಿಂಸೆ ಖಂಡಿಸುತ್ತೇವೆ :ಪೇಜಾವರ ಶ್ರೀ

udayavani youtube

ಉಡುಪಿ ಶ್ರೀ ಕೃಷ್ಣ ನಗರಿಯ ಡಿಸೆಂಬರ್ ತಿಂಗಳಿನ ಮಾಸ ವೈಭವ

ಹೊಸ ಸೇರ್ಪಡೆ

Praggnanandhaa defeats world champion Gukesh to win Tata Steel Masters

Chess: ವಿಶ್ವ ಚಾಂಪಿಯನ್‌ ಗುಕೇಶ್‌ ಸೋಲಿಸಿ ಟಾಟಾ ಸ್ಟೀಲ್ ಮಾಸ್ಟರ್ಸ್ ಗೆದ್ದ ಪ್ರಜ್ಞಾನಂದ

Bengaluru: ಕಾರು, ಬಸ್‌ ಚಾಲಕನ ನಿರ್ಲಕ್ಷ್ಯಕ್ಕೆ ಮಹಿಳೆ ಬಲಿ!

Bengaluru: ಕಾರು, ಬಸ್‌ ಚಾಲಕನ ನಿರ್ಲಕ್ಷ್ಯಕ್ಕೆ ಮಹಿಳೆ ಬಲಿ!

Congress: ‘ಮುಂದಿನ ಸಿಎಂ ಸತೀಶಣ್ಣ..’: ಕುಂಭಮೇಳದಲ್ಲಿ ಅಭಿಮಾನ ಪ್ರದರ್ಶನ

Congress: ‘ಮುಂದಿನ ಸಿಎಂ ಸತೀಶಣ್ಣ..’: ಕುಂಭಮೇಳದಲ್ಲಿ ಅಭಿಮಾನ ಪ್ರದರ್ಶನ

Kottigehara: ರಸ್ತೆ ಅಪಘಾತದಲ್ಲಿ ಮೃತಪಟ್ಟ ಕೋತಿಗೆ ಸ್ಥಳೀಯರಿಂದ ಅಂತ್ಯ ಸಂಸ್ಕಾರ

Kottigehara: ರಸ್ತೆ ಅಪಘಾತದಲ್ಲಿ ಮೃತಪಟ್ಟ ಕೋತಿಗೆ ಸ್ಥಳೀಯರಿಂದ ಅಂತ್ಯ ಸಂಸ್ಕಾರ

Karnataka BJP: Everything will be fine after a week…: Vijayendra

Karnataka BJP: ಒಂದು ವಾರದ ಬಳಿಕ ಎಲ್ಲವೂ ಸರಿಯಾಗುತ್ತದೆ…: ವಿಜಯೇಂದ್ರ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.